• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲವ್‌ ಜಿಹಾದ್‌ ನೇಹಾ ಕೊಲೆ.. ರಾಜ್ಯಾದ್ಯಂತ ಪ್ರತಿಭಟನೆ ಕಿಚ್ಚು..

ಕೃಷ್ಣ ಮಣಿ by ಕೃಷ್ಣ ಮಣಿ
April 19, 2024
in Top Story, ರಾಜಕೀಯ, ವಿಶೇಷ, ಶೋಧ
0
ಲವ್‌ ಜಿಹಾದ್‌ ನೇಹಾ ಕೊಲೆ.. ರಾಜ್ಯಾದ್ಯಂತ ಪ್ರತಿಭಟನೆ ಕಿಚ್ಚು..
Share on WhatsAppShare on FacebookShare on Telegram

ಹುಬ್ಬಳ್ಳಿಯಲ್ಲಿ ನಿನ್ನೆ ಹತ್ಯೆಯಾಗಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅಂತ್ಯಸಂಸ್ಕಾರ ಇಂದು ನೆರವೇರಿಸಲಾಗಿದೆ. ವೀರಶೈವ ಜಂಗಮ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆದಿದೆ. ನೇಹಾ ಅಂತ್ಯಸಂಸ್ಕಾರ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ನೇಹಾ ಹತ್ಯೆ ಮಾಡಿದ್ದ ಪಾಗಲ್ ಪ್ರೇಮಿ ಫಯಾಜ್‌ ವಿರುದ್ಧ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆದಿದೆ. ಕಾಲೇಜು ಆವರಣದಲ್ಲಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸ್ತು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು. ನೇಹಾ ಹತ್ಯೆ ಮಾಡಿರುವ ಫಯಾಜ್‌‌ನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದ್ರು

ADVERTISEMENT

ಧಾರವಾಡದಲ್ಲಿ ಕರ್ನಾಟಕ ದಲಿತ ವಿಮೋಚನ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ರು. ಹಿಂದೂಪರ ಸಂಘಟನೆಗಳು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು. ಕೋರ್ಟ್ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆದು ಆಕ್ರೋಶ ಹೊರ ಹಾಕಿದ್ರು. ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ರು. ಅತ್ತ ಬಾಗಲಕೋಟೆಯಲ್ಲೂ ನೇಹಾ ಹತ್ಯೆ ಖಂಡಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಬೆಂಗಳೂರಿನಲ್ಲಿ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ವು.

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಆರೋಪಿಗೆ ಗಲ್ಲು ಶಿಕ್ಷೆಯಾಗುವಂತೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಸಂಜೆ ಬಳಿಕ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಎಬಿವಿಪಿ ಸಂಘಟನೆ ಬಿವಿಬಿ ಕಾಲೇಜು ಎದುರು ಕ್ಯಾಂಡಲ್‌ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದು, ನೇಹಾ ಭಾವಚಿತ್ರದ ಎದುರು ಕ್ಯಾಂಡಲ್‌ ಜೊತೆಗೆ ನಿಂತು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Tags: BJPCongress PartyHubballhubballicasejusticeLoveTrianglenehahiremuthcaseReligiousDifferencesTragicLossಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನೀಚ ಕೃತ್ಯಗಳಿಗೆ ಎನ್ ಕೌಂಟರ್ ಕಾನೂನು ಬರಬೇಕು ಎಂದ ಸಚಿವ ಸಂತೋಷ್ ಲಾಡ್ ! ಹುಬ್ಬಳ್ಳಿಯ ನೇಹಾ ಕೊಲೆ ಕೇಸ್ ರಾಜಕೀಯಗೊಳ್ಳೋದು ಬೇಡ ! 

Next Post

ನಾಳೆ ಮೋದಿಗೆ ಸ್ವಾಗತ ಕೋರಲಿರುವ ಕಾಂಗ್ರೆಸ್​ ಕಾರ್ಯಕರ್ತರು.. ಯಾಕೆ..?

Related Posts

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ
Top Story

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಶಿಫಾರಸಿನ ಮೇರೆಗೆ ರಾಜ್ಯಪಾಲರು...

Read moreDetails
ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

August 30, 2026
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

August 29, 2026
Next Post
ನಾಳೆ ಮೋದಿಗೆ ಸ್ವಾಗತ ಕೋರಲಿರುವ ಕಾಂಗ್ರೆಸ್​ ಕಾರ್ಯಕರ್ತರು.. ಯಾಕೆ..?

ನಾಳೆ ಮೋದಿಗೆ ಸ್ವಾಗತ ಕೋರಲಿರುವ ಕಾಂಗ್ರೆಸ್​ ಕಾರ್ಯಕರ್ತರು.. ಯಾಕೆ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada