• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿಶೇಷ

ಪ್ರೀತಿಸಿದ.. ಸುತ್ತಾಡಿದ.. ಮದುವೆ ಆಗುವಾಗ ಜಾತಿ ಅಂದ..

ಕೃಷ್ಣ ಮಣಿ by ಕೃಷ್ಣ ಮಣಿ
July 2, 2024
in ವಿಶೇಷ, ಶೋಧ
0
ಪ್ರೀತಿಸಿದ.. ಸುತ್ತಾಡಿದ.. ಮದುವೆ ಆಗುವಾಗ ಜಾತಿ ಅಂದ..
Share on WhatsAppShare on FacebookShare on Telegram

ಈತನ ಹೆಸರು ಪುನೀತ್, ವಿವಿ ಪುರಂ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿರೋ ವಿದ್ಯಾರ್ಥಿ. ಅದೇ ಕ್ಲಾಸ್‌‌ನಲ್ಲಿ ಓದುತ್ತಿದ್ದ ಯುವತಿ ಜೊತೆ ಪರಿಚಯವಾಗಿತ್ತು.. ಪರಿಚಯ ಪ್ರೀತಿಯಾಗಿ ಬದಲಾಯ್ತು. ಫೋನ್, ಮೆಸೆಜ್, ಚಾಟಿಂಗ್ ನಡೆದಿತ್ತು. ಪ್ರೀತಿ ಹೆಸರಿನಲ್ಲಿ‌ ಪುನೀತ್ ದೇವಸ್ಥಾನಕ್ಕೆಂದು ಕರೆದುಕೊಂಡು ಹೋಗಿ ಮದ್ವೆ ಆಗ್ತೇನೆ ಎಂದು ಹೇಳಿ ಅತ್ಯಾಚಾರ ಮಾಡಿದ್ದಾನೆ ಎಂದು ಯುವತಿ ಗಂಭೀರ ಆರೋಪ ಮಾಡಿದ್ದಾಳೆ.. ಈ ವಿಷಯ ಹೊರಗಡೆ ಹೇಳಿದ್ರೆ ನಮ್ಮಿಬ್ಬರ ವೀಡಿಯೋ ರಿಲೀಸ್ ಮಾಡೋದಾಗಿಯೂ ಬೆದರಿಕೆ ಹಾಕಿದ್ದಾನಂತೆ.. ಈ ಬಗ್ಗೆ ಬೆಂಗಳೂರು ಮಹಿಳಾ ಆಯೋಗ, ಕಲಾಸಿಪಾಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ

ADVERTISEMENT

ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗಡಿಹಳ್ಳಿ ಗ್ರಾಮದ ಪುನೀತ್, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದ.. ಕಾಲೇಜಿನಲ್ಲಿ ಈ ಯುವತಿ ಜೊತೆ ಪ್ರೀತಿ ಪ್ರೇಮ ಮದುವೆ ನಾಟಕವಾಡಿ, ನಂಬಿಸಿ ಹಲವು ಬಾರಿ ಹೋಟೆಲ್‌ನಲ್ಲಿ ಅತ್ಯಾಚಾರ ಎಸಗಿದ್ದಾನಂತೆ. ಪ್ರೀತಿ ವಿಷಯ ಪುನೀತ್‌ ತಂದೆ ಶಂಕರಪ್ಪಗೆ ತಿಳಿಸಿದ್ದು, ಅವರೇ ಮದುವೆಗೆ ವಿರೋಧ ಮಾಡಿದ್ರಂತೆ.. ಅದೇ ಕಾರಣಕ್ಕೆ ಇದೀಗ ನೀನು ಕೆಳಜಾತಿಯವಳು ಅಂತಾ ಮದ್ವೆ ನಿರಾಕರಿಸಿದ್ದಾನೆ.. ಅವರ ಮನೆಗೆ ಯುವತಿ ಹಾಗು ಆಕೆಯ ತಂದೆ-ತಾಯಿ ಹೋಗಿ ಮನವಿ ಮಾಡಿಕೊಂಡ್ರೂ ಗಲಾಟೆ ಮಾಡಿದ್ದಾರೆ..

Tags: ಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ರೀಲ್ಸ್‌ನಲ್ಲಿ ಹುಚ್ಚಾಟ ಮಾಡುವ ಜನರಿಗೆ ಎಚ್ಚರಿಕೆ ಗಂಟೆ..

Next Post

ರಾಹುಲ್ ಗಾಂಧಿ, ಮೋದಿ ತೀವ್ರ ಜಟಾಪಟಿ- ಸಂಸತ್‌ನಲ್ಲಿ ದೊಡ್ಡ ಗಲಾಟೆ

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
Next Post

ರಾಹುಲ್ ಗಾಂಧಿ, ಮೋದಿ ತೀವ್ರ ಜಟಾಪಟಿ- ಸಂಸತ್‌ನಲ್ಲಿ ದೊಡ್ಡ ಗಲಾಟೆ

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada