• Home
  • About Us
  • ಕರ್ನಾಟಕ
Friday, January 9, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Low BP Symptoms: ಲೋ ಬಿಪಿ ಪ್ರಮುಖ ರೋಗಲಕ್ಷಣಗಳು ಯಾವುವು ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
August 14, 2024
in Top Story, ಜೀವನದ ಶೈಲಿ
0
Low BP Symptoms: ಲೋ ಬಿಪಿ ಪ್ರಮುಖ ರೋಗಲಕ್ಷಣಗಳು ಯಾವುವು ಗೊತ್ತಾ?
Share on WhatsAppShare on FacebookShare on Telegram

ಪ್ರತಿಯೊಬ್ಬರ ದೇಹದಲ್ಲೂ ಆಗಾಗ ಏನಾದರೂ ಒಂದು ಸಮಸ್ಯೆಗಳು ಎದುರಾಗ್ತಾನೆ ಇರುತ್ತೆ ಸ್ವಲ್ಪ ಮಟ್ಟಿಗೆ ಏರುಪೇರು ಕೂಡ ಅದು ದೊಡ್ಡ ಮಟ್ಟದಲ್ಲಿ ಆರೋಗ್ಯ ಸಮಸ್ಯೆಯನ್ನು ತಂದೊಡುತ್ತದೆ. ಅದರಲ್ಲಿ ಬಿಪಿ ಕೂಡ ಒಂದು, ಬಿಪಿ ನಾರ್ಮಲ್ ಆಗಿದ್ದರೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ, ಆದರೆ ಹೆಚ್ಚು ಜನಕ್ಕೆ ಹೈ ಬಿಪಿ ಸಮಸ್ಯೆ ಇರುತ್ತದೆ ಇನ್ನು ಕೆಲವರಿಗೆ ಲೋ ಬಿಪಿ ಸಮಸ್ಯೆ ಇರುತ್ತದೆ..

ADVERTISEMENT

ಲೋ ಬಿಪಿ ಸಮಸ್ಯೆ ಎದುರಾಗೋದಕ್ಕೆ ಪ್ರಮುಖ ಕಾರಣಗಳು ಏನೆಂದರೆ. ಎಮೋಷನಲ್ ಸ್ಟ್ರೆಸ್ ಇಂದಾಗಿ ,ಭಯ ಹೆಚ್ಚಾದಾಗ ,ಇನ್ಸೆಕ್ಯುರಿಟಿಯಿಂದಾಗಿ ಹಾಗೂ ದೇಹದಲ್ಲಿ ಏನಾದರೂ ನೋವು ಕಾಣಿಸಿಕೊಂಡಾಗ, ಡಿ ಹೈಡ್ರೇಶನ್ ನಿಂದಾಗಿ  ಕೂಡ ಲೋ ಬಿಪಿ ಸಮಸ್ಯೆ ಎದುರಾಗುತ್ತದೆ ಹಾಗೂ ಇದು ರಕ್ತದ ಪ್ರಮಾಣವನ್ನ ಕಡಿಮೆ ಮಾಡುತ್ತದೆ, ಮದ್ಯಪಾನ ಸೇವಿಸುವವರಲ್ಲಿ, ಪೇನ್ ಕಿಲ್ಲರ್ ಮಾತ್ರೆಗಳನ್ನು ತೆಗೆದುಕೊಂಡಾಗ.

ವೈದ್ಯರು ಹೇಳುವ ಪ್ರಕಾರ ಲೋ ಬಿಪಿ ಆದರೆ ಸಮಸ್ಯೆಗಳು ಹೆಚ್ಚಾಗೋದು ಜಾಸ್ತಿ. ಹಾಗಾಗಿ ಶುರುವಿನಿಂದಲೇ ಟ್ರೀಟ್ಮೆಂಟ್ ಅಥವಾ ಲೋ ಬಿಪಿ ಬಗ್ಗೆ ಕಾಳಜಿ ವಹಿಸುವಂಥದ್ದು ಉತ್ತಮ. ಹಾಗೂ ಮುಖ್ಯವಾಗಿ ಲೋ ಬಿಪಿ ಸಿಂಟಮ್ಸ್ ಗಳು ಕಾಣಿಸಿಕೊಳ್ಳುತ್ತವೆ ಅನ್ನೋದರ ಮಾಹಿತಿ ಹೀಗಿದೆ.

  • ದೇಹದಲ್ಲಿ ಎಲೆಕ್ಟ್ರೋಲೈಟ್ ಇಂಬ್ಯಾಲೆನ್ಸ್ ಆಗುವುದು ಡಿ ಹೈಡ್ರೇಶನಿಂದಾಗಿ. ಇಂತಹ ಸಂದರ್ಭದಲ್ಲಿ ಕಣ್ಣು ಮಂಜಾಗುತ್ತದೆ ಇದು ಲೋ ಬಿಪಿಯ ಪ್ರಮುಖ ಕಾರಣವಾಗಿದೆ, ಯಾವುದು ಕೂಡ ಸರಿಯಾಗಿ ಕಾಣಿಸುವುದಿಲ್ಲ.ಅದರಲ್ಲೂ ಕೂಡ ಬಿಸಿಲಲ್ಲಿ ಹೆಚ್ಚಿರುವಾಗ ಈ ಸಮಸ್ಯೆ ಎದುರಾಗುತ್ತದೆ.
  • ಬಿಪಿ ಲೋ ಆದಾಗ ಹೆಚ್ಚು ಜನಕ್ಕೆ ತಲೆ ಸುತ್ತುತ್ತದೆ.ಆಯಾಸ ಹೆಚ್ಚಾದಾಗ, ಟ್ರಾವೆಲ್ ಜಾಸ್ತಿ ಮಾಡಿದ್ರೆ ,ಬಿಸಿಲಲ್ಲಿ ಹೆಚ್ಚು ಓಡಾಡಿದಾಗ, ಊಟ ತಿಂಡಿ ಸರಿಯಾಗಿ ಮಾಡುತ್ತಿದ್ದಾಗ ಹಾಗೂ ದೇಹದಲ್ಲಿ ನೀರಿನ ಅಂಶ ಕಡಿಮೆಯಾದಾಗ ತಲೆ ಸುತ್ತುತ್ತದೆ.
  • ಲೋ ಬಿಪಿಯ ಸಿಂಪ್ಟಮ್ಸ್ ಅಲ್ಲಿ ವಾಕರಿಕೆ ಕೂಡ ಒಂದು .ಹೆಚ್ಚು ಜನಕ್ಕೆ ಈ ಸಮಸ್ಯೆ ಕಾಡುತ್ತದೆ ,ಅದರಲ್ಲೂ ಕೂಡ ಬೆಳಗಿನ ಜಾವ ಹಾಗೂ ಊಟ ತಿಂಡಿ ನಂತರ ವಾಂತಿ ಬಂದಂತಾಗುತ್ತದೆ, ಯಾವ ಆಹಾರವೂ ಕೂಡ ಅಷ್ಟೇ ಇರುವುದಿಲ್ಲ, ಹೊಟ್ಟೆ ತುಂಬಿದಂತೆ ಇರುತ್ತದೆ, ಇದು ಕೂಡ ಪ್ರಮುಖ ಕಾರಣ.
  • ಇನ್ನು ಲೋ ಬಿಪಿ ಸಮಸ್ಯೆ ಇದ್ದವರಿಗೆ ನಿದ್ದೆ ಹೆಚ್ಚಿರುತ್ತದೆ, ಎಲ್ಲಿ ಕೂತರು ನಿಂತ್ರು ತೂಕಡಿಸ್ತಾನೆ ಇರ್ತಾರೆ, ಸಾಮಾನ್ಯವಾಗಿ ರಾತ್ರಿ ಹೊತ್ತು ನಿದ್ದೆ ಸರಿಯಾಗಿ ಆಗದಿದ್ದರೆ ಹಗಲು ನಿದ್ದೆ ಬರುತ್ತದೆ . ಆದರೆ ಲೋ ಬಿಪಿ ಇದ್ದವರಿಗೆ ರಾತ್ರಿ ಹಗಲು ಎನ್ನದೆ ನಿದ್ದೆ ತೂಕಡಿಕೆ ಎಚ್ಚರುತ್ತದೆ.
  • ಲೋ ಬಿಪಿ ಇದ್ದವರಿಗೆ ವೀಕ್ನೆಸ್ ಅನ್ನೋದು ತುಂಬಾನೇ ಕಾಮನ್ ಯಾವ ಕೆಲಸ ಮಾಡಿದ್ರು ಸುಸ್ತು ಸ್ವಲ್ಪ ಓಡಾಡಿದರು ಯಾವಾಗ್ಲೂ ಟೈಯರ್ಡ್ ಆಗಿರ್ತಾರೆ.
Tags: bloodplessuregoodfoodhealthcareheartattackhighbpLifestyleLowbpsymptoms
Previous Post

ಆ. 22 ರಂದು ದೇಶವ್ಯಾಪಿ ಕಾಂಗ್ರೆಸ್ ಪ್ರತಿಭಟನೆ

Next Post

ಚನ್ನಪಟ್ಟಣ ಉಪ ಚುನಾವಣೆ: ಕುಮಾರಸ್ವಾಮಿ ನಿರ್ಧಾರದ ಮೇಲೆ ಯೋಗೇಶ್ವರ್ ಭವಿಷ್ಯ

Related Posts

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!
Top Story

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

by ಪ್ರತಿಧ್ವನಿ
January 8, 2026
0

ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿದಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು. ಇದು ಬಿಜೆಪಿಯವರ ಹುನ್ನಾರ....

Read moreDetails
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

January 8, 2026
KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

January 8, 2026
Next Post

ಚನ್ನಪಟ್ಟಣ ಉಪ ಚುನಾವಣೆ: ಕುಮಾರಸ್ವಾಮಿ ನಿರ್ಧಾರದ ಮೇಲೆ ಯೋಗೇಶ್ವರ್ ಭವಿಷ್ಯ

Recent News

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!
Top Story

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

by ಪ್ರತಿಧ್ವನಿ
January 8, 2026
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್
Top Story

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!
Top Story

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

by ಪ್ರತಿಧ್ವನಿ
January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ
Top Story

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

by ಪ್ರತಿಧ್ವನಿ
January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌
Top Story

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

January 8, 2026
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada