Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕಾಂತಾರ ಚಿತ್ರದ ವರಹ ರೂಪಂ ಹಾಡು ಪ್ರಸಾರಕ್ಕೆ ಕೇರಳ ಕೋರ್ಟ್‌ ಅಸ್ತು

ಪ್ರತಿಧ್ವನಿ

ಪ್ರತಿಧ್ವನಿ

November 25, 2022
Share on FacebookShare on Twitter

ರಿಷಭ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಚಿತ್ರ ಕಾಂತಾರ ಬಿಡುಗಡೆಗೂ ಮುನ್ನ ಹಾಗೂ ನಂತರ ಚಿತ್ರದಲ್ಲಿನ ವಿಶೇಷತಗಳಿಂದಾಗಿ ಹೆಚ್ಚು ಸದ್ದು ಮಾಡುತ್ತಿದೆ.

ಹೆಚ್ಚು ಓದಿದ ಸ್ಟೋರಿಗಳು

DR VISHNUVARDHAN | ಬೇರೆ ಸಣ್ಣ ಪುಟ್ಟ ಕಲಾವಿದರಿಗೆ ಬಿರುದು ಕೊಟ್ಟಿದ್ದಾರೆ! ಅಣ್ಣನ ಕಡ್ಗ ಅಲ್ಲಿದೆ!

Rameshjarkiholi Video ಬಿಡುಗಡೆ ಮಾಡಿದ್ದು D K Shivakumar ಅಂತೆ ..ನನಗೆ ಏನು ಗೊತ್ತಿಲ್ಲ : Siddaramaiah

Dr Vishnuvardhan | ಅಭಿಮಾನಿಗಳ 13 ವರ್ಷದ ಹೋರಾಟ , ಆಕ್ರೋಶ ಇವತ್ತಿನ ಈ ಸ್ಮಾರಕಕ್ಕೆ ಕಾರಣ : Mandya Ramesh

ಸೆಪ್ಟೆಂಬರ್ 30ರಂದು ಬಿಡುಗಡೆಯಾದ ಕಾಂತಾರ ಚಿತ್ರವು ಕರ್ನಾಟಕದಲ್ಲಿ ಅತಿ ಹೆಚ್ಚು ವೀಕ್ಷಣೆಯಾದ ಚಿತ್ರ ಎಂಬ ಹೆಗ್ಗಳಿಕೆಗೂ ಸಹ ಪಾತ್ರವಾಗಿದೆ.

ಮನುಷ್ಯ ಹಾಗೂ ಪ್ರಕೃತಿ ನಡುವಿನ ಸಂಘರ್ಷವನ್ನ ಅದ್ಭುತವಾಗಿ ಕಟ್ಟಿಕೊಡುವಲ್ಲಿ ನಿರ್ದೇಶಕ ರಿಷಭ್ ಶೆಟ್ಟಿ ಯಶ ಕಂಡಿದ್ದಾರೆ. ಚಿತ್ರ ಬಿಡುಗಡೆಯಾಗಿ 50+ ದಿನಗಳು ಹ ಚಿತ್ರದ ಬಗೆಗಿನ ಕ್ರೇಜ್ ಮಾತ್ರ ಇನ್ನು ಕಡಿಮೆಯಾಗಿಲ್ಲ.

ಕೇರಳದ ಮ್ಯೂಸಿಕ್‌ ಬ್ಯಾಂಡ್‌ ಥೈಕುಂಡಮ್‌ ಬ್ರಿಡ್ಜ್‌ ಸಿದ್ಧಪಡಿಸಿದ್ದ ನವರೂಪಂ ಹಾಡಿನ ನಕಲು ಕಾಂತಾರ ಚಿತ್ರದ ವರಹ ರೂಪಂ ಎಂಬ ಆರೋಪಿಸಿ ಮೊಕದ್ದಮೆ ಹೂಡಿತ್ತು. ಕಾಂತಾರ ಚಿತ್ರತಂಡವು ಕೋಯಿಕ್ಕೋಡ್‌ ಹಾಗೂ ಪಾಲಕ್ಕಾಡ್‌ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಆದೇಶವನ್ನ ಪ್ರಶ್ನಿಸಿ ಚಿತ್ರತಂಡವು ಕೇರಳ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್‌ ವಿವಾದವನ್ನ ಕೆಳ ನ್ಯಾಯಾಲಯದಲ್ಲೇ ಬಗೆಹರಿಸಿಕೊಳ್ಳುವಂತೆ ನಿರ್ದೇಶನ ನೀಡಿತ್ತು. ಅದರಂತೆ ಕೆಳ ನ್ಯಾಯಾಲಯದಲ್ಲಿ ವಾದ ಪ್ರತಿವಾದವನ್ನ ಆಲಿಸಿದ ನಂತರ ಹಾಡಿಗೆ ವಿಧಿಸಲಾಗಿದ್ದ ತಡೆಯಾಜ್ಞೆಯನ್ನ ನ್ಯಾಯಾಲಯ ತೆರವು ಮಾಡಿದೆ ಮತ್ತು ಥೈಕುಂಡಮ್‌ ಬ್ರಿಡ್ಜ್‌ ಸಲ್ಲಿಸಿದ ಅರ್ಜಿಯನ್ನ ವಜಾ ಮಾಡಿತ್ತು.

 ಕಾಂತಾರ ಚಿತ್ರದಲ್ಲಿ ರಿಷಭ್‌ಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದು ಇನ್ನುಳಿದಂತೆ ಕಿಶೋರ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಪ್ರಕಾಶ್ ತುಮ್ಮಿನಾಡ್ ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು ಹೊಂಬಾಳೆ ಫಿಲಂಸ್ ಬಂಡವಾಳ ಹೂಡಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ರಾಹುಲ್ ಗಾಂಧಿ ಜಮ್ಮು ಕಾಶ್ಮೀರಕ್ಕೆ ಹೋಗುವ ಮುನ್ನ ತಾಯಿ ಮತ್ತು ತಂಗಿಗೆ ಏನ್ ಹೇಳಿದರು..ಕೇಳಿ : Priyank Gandhi
ರಾಜಕೀಯ

ರಾಹುಲ್ ಗಾಂಧಿ ಜಮ್ಮು ಕಾಶ್ಮೀರಕ್ಕೆ ಹೋಗುವ ಮುನ್ನ ತಾಯಿ ಮತ್ತು ತಂಗಿಗೆ ಏನ್ ಹೇಳಿದರು..ಕೇಳಿ : Priyank Gandhi

by ಪ್ರತಿಧ್ವನಿ
January 30, 2023
Santosh Hegde: ಶ್ರೀಮಂತನಾಗಿದ್ದರೆ ಸಾಕು ಅವನಿಗೆ ಸಮಾಜ ಸಲಾಂ ಹೊಡೆಯುತ್ತದೆ | Pratidhvani
ರಾಜಕೀಯ

Santosh Hegde: ಶ್ರೀಮಂತನಾಗಿದ್ದರೆ ಸಾಕು ಅವನಿಗೆ ಸಮಾಜ ಸಲಾಂ ಹೊಡೆಯುತ್ತದೆ | Pratidhvani

by ಪ್ರತಿಧ್ವನಿ
January 24, 2023
D. K. Shivakumar : ಅವನಿಗ ಪ್ಯಾಂಟ್‌ ಬಿಚ್ಚು ಅಂತ ನಾವು ಹೇಳಿದ್ವ | Pratidhvani
ರಾಜಕೀಯ

D. K. Shivakumar : ಅವನಿಗ ಪ್ಯಾಂಟ್‌ ಬಿಚ್ಚು ಅಂತ ನಾವು ಹೇಳಿದ್ವ | Pratidhvani

by ಪ್ರತಿಧ್ವನಿ
January 25, 2023
ಬಾಲ ಪ್ರಶಸ್ತಿ ಪಡೆದ ಬೆಂಗಳೂರಿನ ಈ ಪೋರನ ಐಕ್ಯೂ ಐನ್‌ಸ್ಟೈನ್‌ಗಿಂತಲೂ ಹೆಚ್ಚು.!
Top Story

ಬಾಲ ಪ್ರಶಸ್ತಿ ಪಡೆದ ಬೆಂಗಳೂರಿನ ಈ ಪೋರನ ಐಕ್ಯೂ ಐನ್‌ಸ್ಟೈನ್‌ಗಿಂತಲೂ ಹೆಚ್ಚು.!

by ಪ್ರತಿಧ್ವನಿ
January 26, 2023
ಭಾರತ್ ಜೋಡೋ ಸಮಾರೋಪ: ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಡಿಕೆಶಿ, ಕೆಜೆ ಜಾರ್ಜ್
ದೇಶ

ಭಾರತ್ ಜೋಡೋ ಸಮಾರೋಪ: ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಡಿಕೆಶಿ, ಕೆಜೆ ಜಾರ್ಜ್

by ಪ್ರತಿಧ್ವನಿ
January 30, 2023
Next Post
Triple Riding movie : ಕನ್ನಡ ಚಿತ್ರರಂಗಕ್ಕೆ ಭರ್ಜರಿ ಇಂಟ್ರಿ ಕೊಟ್ಟ ತ್ರಿಬಲ್​ ರೈಡಿಂಗ್ ಮೂವಿ | Pratidhvani

Triple Riding movie : ಕನ್ನಡ ಚಿತ್ರರಂಗಕ್ಕೆ ಭರ್ಜರಿ ಇಂಟ್ರಿ ಕೊಟ್ಟ ತ್ರಿಬಲ್​ ರೈಡಿಂಗ್ ಮೂವಿ | Pratidhvani

ಬೆಳಗಾವಿ, ನಿಪ್ಪಾಣಿ ಬಿಟ್ಟುಕೊಟ್ಟರೆ ನಾವು ಕೆಲ ಪ್ರದೇಶ ಕೊಡಲು ಯೋಚಿಸಬಹುದು : ಶರದ್‌ ಪವಾರ್‌

ಬೆಳಗಾವಿ, ನಿಪ್ಪಾಣಿ ಬಿಟ್ಟುಕೊಟ್ಟರೆ ನಾವು ಕೆಲ ಪ್ರದೇಶ ಕೊಡಲು ಯೋಚಿಸಬಹುದು : ಶರದ್‌ ಪವಾರ್‌

ಗಡಿ ವಿವಾದ; ಮಹಾರಾಷ್ಟ್ರದ ಬಸ್ಸಿಗೆ ಮಸಿ ಬಳಿದು ಪ್ರತಿಭಟನೆ

ಗಡಿ ವಿವಾದ; ಮಹಾರಾಷ್ಟ್ರದ ಬಸ್ಸಿಗೆ ಮಸಿ ಬಳಿದು ಪ್ರತಿಭಟನೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist