• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮಧ್ಯಪ್ರದೇಶ | ಚುನಾವಣೆ ಗೆದ್ದರೆ 450 ರೂ.ಗೆ LPG ಸಿಲಿಂಡರ್, ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ!

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ರಾಜಕೀಯ
0
ಮಧ್ಯಪ್ರದೇಶ | ಚುನಾವಣೆ ಗೆದ್ದರೆ 450 ರೂ.ಗೆ LPG ಸಿಲಿಂಡರ್, ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ!
Share on WhatsAppShare on FacebookShare on Telegram

ಉತ್ತರ ಭಾರತ ಈಗ ವಿಧಾನಸಭೆ ಚುನಾವಣೆಗೆ ತಯಾರಾಗುತ್ತದೆ ಕೆಲವೊಂದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ದೇಶದ ಪ್ರಮುಖ ರಾಜಕೀಯ ಪಕ್ಷಗಳು ತಯಾರಿಯನ್ನು ನಡೆಸುತ್ತವೆ ಇನ್ನು ಈ ವರ್ಷದ ಕೊನೆಗೆ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮಧ್ಯಪ್ರದೇಶದಲ್ಲಿ ಆಡಳಿತದಲ್ಲಿರುವ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮತದಾರರಿಗೆ ಉಚಿತ ಕೊಡುಗೆಗಳನ್ನು ಘೋಷಿಸಲು ಪೈಪೋಟಿ ನಡೆಸಿವೆ, ಹೀಗಾಗಿ ಘೋಷಣೆಗಳ ಮೇಲೆ ಘೋಷಣೆಯನ್ನು ಎರಡು ಪಕ್ಷಗಳು ಮಾಡುತ್ತವೆ

ADVERTISEMENT

ಇನ್ನು ಮಧ್ಯಪ್ರದೇಶ ಬಿಜೆಪಿ ಸರ್ಕಾರ ಕೂಡ ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ ಮಾಡಿದ್ದು, ದೇಶವೇ ಅಚ್ಚರಿ ಪಡುವಂತಹ ಘೋಷಣೆಗಳನ್ನು ಮಾಡುತ್ತಿದೆ ಗಾಗಲೇ ಕೇಂದ್ರ ಸರ್ಕಾರ ಎಲ್‌ಪಿಜಿ ಸಿಲಿಂಡರ್ಗಳ ಮೇಲೆ ಬೆಲೆ ಏರಿಕೆ ಮಾಡಿದೆ ಆದರೆ ಉತ್ತರ ಪ್ರದೇಶದ ಬಿಜೆಪಿ ಕಡಿಮೆ ದರದಲ್ಲಿ ಸಿಲಿಂಡರ್ ಕೊಡುತ್ತೇವೆ ಎಂದು ಹೇಳಿದರು ಅಚ್ಚರಿಗೆ ಎಡೆಮಾಡಿಕೊಟ್ಟಿದೆ

450 ರೂ.ಗೆ ಎಲ್.ಪಿ.ಜಿ. ಸಿಲಿಂಡರ್, ಮಹಿಳೆಯರ ಮೀಸಲಾತಿಯನ್ನು ಶೇಕಡ 30 ರಿಂದ 35ಕ್ಕೆ ಹೆಚ್ಚಳ ಮಾಡುವುದಾಗಿ ಬಿಜೆಪಿ ಹೇಳಿರುವುದು ಅಲ್ಲಿನ ಜನರನ್ನು ಅಚ್ಚರಿಕೆ ದೂಡಿದೆ ಹಾಗೂ ಬಿಜೆಪಿಯ ಘೋಷಣೆಗಳ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ

ಲಾಡ್ಲಿಬೆಹೆನಾ ಯೋಜನೆ ಅಡಿ ಈ ಹಿಂದೆ ಮಾಸಿಕ 1000 ರೂ. ನೀಡುತ್ತಿದ್ದು, ಇದನ್ನು 1250 ರೂ.ಗೆ ಹೆಚ್ಚಳ ಮಾಡಲಾಗುವುದು. ಶ್ರಾವಣ ಮಾಸದಲ್ಲಿ 450 ರೂ.ಗೆ ಸಿಲಿಂಡರ್ ನೀಡಲಿದ್ದು, ಇನ್ನು ಮುಂದೆ ಇದೇ ದರದಲ್ಲಿ ಮಹಿಳೆಯರಿಗೆ ಸಿಲಿಂಡರ್ ನೀಡಲು ಶಾಶ್ವತ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸರ್ಕಾರ ನೌಕರಿಯಲ್ಲಿ ಮಹಿಳೆಯರಿಗೆ ಶೇಕಡ 35 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

Tags: BJPMadhya PradeshNorth India
Previous Post

ವಾರಾಣಸಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿ: ಅಜಯ್‌ ರೈ

Next Post

‘INDIA’ ಮೈತ್ರಿಕೂಟಕ್ಕೆ ಇನ್ನಷ್ಟು ಪಕ್ಷಗಳು ಸೇರ್ಪಡೆ ಎಂದ ಬಿಹಾರ್ ಸಿಎಂ ನಿತೀಶ್ ಕುಮಾರ್!

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ನಾನು ಉಪ ರಾಷ್ಟ್ರಪತಿ ಆಕಾಂಕ್ಷಿ ಆಗಿರಲಿಲ್ಲ: ನಿತೀಶ್‌ ಕುಮಾರ್‌

'INDIA' ಮೈತ್ರಿಕೂಟಕ್ಕೆ ಇನ್ನಷ್ಟು ಪಕ್ಷಗಳು ಸೇರ್ಪಡೆ ಎಂದ ಬಿಹಾರ್ ಸಿಎಂ ನಿತೀಶ್ ಕುಮಾರ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada