• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ʼಶಬರಿ ಮಲೆಯಲ್ಲಿ ಜನರನ್ನು ಕಂಟ್ರೋಲ್ ಮಾಡಲು ಪಂಪಾ ನದಿ ಬಗ್ಗೆ ಸುಳ್ಳು ಹೇಳ್ತಿದ್ದಾರೆʼ

ಪ್ರತಿಧ್ವನಿ by ಪ್ರತಿಧ್ವನಿ
November 20, 2025
in Top Story, ಕರ್ನಾಟಕ, ದೇಶ
0
ʼಶಬರಿ ಮಲೆಯಲ್ಲಿ ಜನರನ್ನು ಕಂಟ್ರೋಲ್ ಮಾಡಲು ಪಂಪಾ ನದಿ ಬಗ್ಗೆ ಸುಳ್ಳು ಹೇಳ್ತಿದ್ದಾರೆʼ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ (ನೇಗೇರಿಯಾ ಫೌಲೇರಿಯಾ)ದ ಭೀತಿ ಜೋರಾಗಿದೆ. ಈ ಹಿನ್ನೆಲೆಯಲ್ಲಿಯೇ ಪ್ರಸಿದ್ದ ಪುಣ್ಯ ಸ್ಥಳ ಶಬರಿ ಮಲೆಗೆ ತೆರಳುವ ರಾಜ್ಯದ ಭಕ್ತರಿಗೆ ಆರೋಗ್ಯ ಇಲಾಖೆ ಕೆಲವು ಮುನ್ನೆಚ್ಚರಿಕೆ ಕ್ರಮ ಹಾಗೂ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಭಕ್ತರು ಶಬರಿ ಮಲೆಯಲ್ಲಿ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು. ವೈರಸ್‌ನಿಂದ ಹೇಗೆ ಬಚಾವ್ ಆಗಬೇಕು ಎಂಬ ಸಲಹೆ ಸೂಚನೆಗಳನ್ನು ಅದರಲ್ಲಿ ತಿಳಿಸಲಾಗಿದೆ.

Sabarimala Ayyappa: ಜನ್ರ ಕಂಟ್ರೋಲ್ ಮಾಡೋಕೆ ಸರ್ಕಾರದ ಅಪಪ್ರಚಾರ..!  #ayyappa #kerala

ಶಬರಿ ಮಲೆಯಲ್ಲಿ ಅಯ್ಯಪ್ಪಸ್ವಾಮಿಯ ದೇವಸ್ಥಾನ ಒಂದೆಡೆಯಾದರೆ, ಇನ್ನೊಂದೆಡೆ ಪವಿತ್ರ ಪಂಪಾನದಿಯ ಸ್ನಾನ ಸಾಕಷ್ಟು ಮಹತ್ವವನ್ನು ಪಡೆದಿದೆ. ಈ ನದಿಯಲ್ಲಿ ಸ್ನಾನ ಮಾಡಿದರೆ ಪಾಪ ವಿಮೋಚನೆಯಾಗಿ ಎಲ್ಲ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಎಲ್ಲರಲ್ಲಿದೆ. ಆದರೆ ಕೇರಳದಲ್ಲಿ ತಲೆದೂರಿರುವ ವೈರಸ್ ಕಾಟ ಅಯ್ಯಪ್ಪ ಮಾಲಾಧಾರಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಆದರೆ ಇದೇ ವಿಚಾರಕ್ಕೆ ಪ್ರತಿಧ್ವನಿಯೊಂದಿಗೆ ಮಾತನಾಡಿರುವ ಬೆಂಗಳೂರಿನ ಮಾಲಾಧಾರಿಗಳು ಎಲ್ಲಾ ಸುಳ್ಳು, ಏನೂ ಆಗುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಆ ರೀತಿಯ ಭಯದ ಪರಿಸ್ಥಿತಿಯಿಲ್ಲ. ಮಾಲಾಧಾರಿಗಳು ಎಲ್ಲರೂ ಕಡ್ಡಾಯವಾಗಿ ವ್ರತದ ನಿಯಮಗಳನ್ನು ಚಾಚೂ ತಪ್ಪದೇ ಪಾಲನೆ ಮಾಡಿದರೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅಯ್ಯಪ್ಪ ಮಾಲಾಧಾರಿಯೊಬ್ಬರು ತಿಳಿಸಿದ್ದಾರೆ. ಶಬರಿ ಮಲೆ ಘಟ್ಟ ಪ್ರದೇಶವಾಗಿರುವ ಕಾರಣಕ್ಕೆ ಅಲ್ಲಿ ಜನರು ಅಧಿಕ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಹೀಗಾಗಿ ಸಹಜವಾಗಿಯೇ ಜನಜಂಗುಳಿ ಇರುತ್ತದೆ. ಆದರೆ ಅಲ್ಲಿಗೆ ಭೇಟಿ ನೀಡಿದವರೂ ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನ ಕೊಡಬೇಕು ಎಂದು ಇನ್ನೋರ್ವ ಭಕ್ತರು ಜನರಲ್ಲಿ ಮನವಿ ಮಾಡಿದ್ದಾರೆ.

Sabarimala Ayyappa: ಈಗ ಶಬರಿ ಮಲೆಯಲ್ಲಿ ಸಾಕಷ್ಟು ಒಳ್ಳೇಯ ವ್ಯವಸ್ಥೆ ಮಾಡಿದ್ದಾರೆ..! #Sabarimala #ayyappa

ಅಲ್ಲದೇ ಶಬರಿ ಮಲೆಯ ಖ್ಯಾತಿಯಿಂದ ಅಪಾರ ಪ್ರಮಾಣದಲ್ಲಿ ಜನರು ಅಲ್ಲಿಗೆ ಹೋಗುತ್ತಿದ್ದಾರೆ. ಅವರನೆಲ್ಲ ನಿಯಂತ್ರಣ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ, ಹೀಗಾಗಿಯೇ ವೈರಸ್, ಅಮೀಬಾ ಎಂಬ ಜೀವಿಗಳ ಹೆಸರಿನಲ್ಲಿ ಜನರನ್ನು ಭಯ ಬೀಳಿಸಲಾಗುತ್ತಿದೆ. ಶಬರಿಗೆ ಹೋಗುವ ಜನರನ್ನು ಬೇರೆ ಬೇರೆ ದೇವಸ್ಥಾನಗಳಿಗೆ ಕಳುಹಿಸೋಕೆ ಹೀಗೆಲ್ಲ ಏನೇನೋ ಹೇಳುತ್ತಿದ್ದಾರೆ ಎಂಬ ಸ್ಫೋಟಕ ಹೇಳಿಕೆಯನ್ನು ಮಾಲಾಧಾರಿಗಳು ನೀಡಿದ್ದಾರೆ.

CM Siddaramaiah: ಕೆಲವರಿಗೆ ಮೂಢನಂಬಿಕೆ ಬಗ್ಗೆ ಅರಿವು ಮೂಡಿಸ್ತಿದ್ದೀನಿ..! #dkshivakumar #rahulgandhi
Tags: KarnatakaKeralaPampa RiverSabarimalaShabarimala Ayyappa TempleVirus
Previous Post

ವಿದ್ಯಾರ್ಥಿಗಳೊಂದಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ನೇರ ಸಂವಾದ ಯಾವಾಗ..? ಎಲ್ಲಿ..?

Next Post

Santhosh Lad: ಅಂಧರ ಬಾಳಿಗೆ ಹೊಸ ಬೆಳಕು ನೀಡಿದ ಸಂತೋಷ್‌ ಲಾಡ್‌ ಫೌಂಡೇಶನ್..!!

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post

Santhosh Lad: ಅಂಧರ ಬಾಳಿಗೆ ಹೊಸ ಬೆಳಕು ನೀಡಿದ ಸಂತೋಷ್‌ ಲಾಡ್‌ ಫೌಂಡೇಶನ್..!!

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada