• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಎಮ್.ವೈ.ಪಾಟೀಲ ಶಾಸಕರಾಗಿ ಆಯ್ಕೆ: ದೀಡ್​​ ನಮಸ್ಕಾರ ಹಾಕಿದ ಅಭಿಮಾನಿ ಚಂದು ಕರಜಗಿ

Any Mind by Any Mind
May 28, 2023
in ರಾಜಕೀಯ
0
ಎಮ್.ವೈ.ಪಾಟೀಲ ಶಾಸಕರಾಗಿ ಆಯ್ಕೆ: ದೀಡ್​​ ನಮಸ್ಕಾರ ಹಾಕಿದ ಅಭಿಮಾನಿ ಚಂದು ಕರಜಗಿ
Share on WhatsAppShare on FacebookShare on Telegram

ಅಫಜಲಪುರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಮ್.ವೈ.ಪಾಟೀಲ ಗೆಲುವು ಸಾಧಿಸಿದ ಬೆನ್ನಲ್ಲೇ ಪಾಟೀಲ ಕುಟುಂಬದ ಅಭಿಮಾನಿ ಮತ್ತು ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಚಂದ್ರಕಾಂತ ಕರಜಗಿ ತಮ್ಮ ಸ್ವ ಗ್ರಹದಿಂದ ಮಳೇಂದ್ರ ಶಿವಾಚಾರ್ಯರ ಗದ್ದುಗೆಗೆ ಧೀಡ ದಂಡ ನಮಸ್ಕಾರ ಹಾಕಿದರು.

ADVERTISEMENT

ಕಾರ್ಯಕ್ರಮಕ್ಕೆ ಬಂದ ನೂರಾರು ಜನರಿಗೆ ಹೊಳಿಗೆ ಊಟದ ಜೊತೆಗೆ ವಿವಿಧ ಬಗೆಯ ಅಡುಗೆಗಳನ್ನು ಮಾಡಿ ಉಣಬಡಿಸಿದರಲ್ಲದೆ, ಶಾಸಕ ಎಮ್.ವೈ.ಪಾಟೀಲರೊಂದಿಗೆ 40 ವರ್ಷಗಳ ಸುಧೀರ್ಘ ಸ್ನೇಹ ಹೊಂದಿರುವ ಚಂದ್ರಕಾಂತ ಕರಜಗಿ ಅವರ ಜೊತೆಗೆ ಅವಿನಾಭಾವ ಸಂಬಂಧ ಹೊಂದಿರುವ ವ್ಯಕ್ತಿಯಾಗಿದ್ದು, ಅವರ ರಾಜಕೀಯ ಜೀವನದ್ದುದ್ದಕ್ಕೂ ಕರಜಗಿ ಅವರ ಪಾತ್ರ ಬಹುಮುಖ್ಯವಾದುದ್ದಾಗಿದೆ.

ಧೀಡ ನಮಸ್ಕಾರ ಮುಗಿದ ನಂತರ ಕರಜಗಿ ಅವರಿಗೆ ಅಭಿಮಾನಿಗಳಿಂದ ಸನ್ಮಾನಗಳ ಸುರಿಮಳೆ ನಡೆಯಿತು. ಇದೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಉಪದ್ಯಕ್ಷ ಜೆ.ಎಮ್.ಕೊರಬು, ಎಸ್.ವೈ.ಪಾಟೀಲ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಅರುಣಕುಮಾರ ಪಾಟೀಲ,ಸಿದ್ದಾರ್ಥ ಬಸರಿಗಿಡ, ಪ್ರಕಾಶ ಜಮಾದಾರ,ಮತೀನ ಪಟೇಲ,ಫಿರೋಜ ಜಾಗಿರದಾರ, ಎಸ್.ಎಸ್.ಪಾಟೀಲ,ಕಾಂತು ಮ್ಯಾಳೇಶಿ, ಕಾಂತು ಕೆಲಕೆರಿ,ಶರಣು ಕುಂಬಾರ, ಚಂದಪ್ಪ ಬಳಗುಂಡಿ,ಮಹಾಂತಗೌಡ ಪಾಟೀಲ,ಅಶೋಕ ಪಾಟೀಲ ಅನೇಕರು ಉಪಸ್ಥಿತರಿದ್ದರ

Tags: AfjalapuraChandu KarajagiKalaburagiMY Patilಅಫಜಲಪುರಎಂವೈ ಪಾಟೀಲ್​ಕಲಬುರಗಿಚಂದು ಕರಜಗಿ
Previous Post

M.Y.Patil Elected As MLA : M.Y.ಪಾಟೀಲ ಶಾಸಕರಾಗಿ ಆಯ್ಕೆ ; ಅಭಿಮಾನಿ ಚಂದು ಕರಜಗಿ ದೀರ್ಘ ದಂಡ ನಮಸ್ಕಾರ ಸೇವೆ..!

Next Post

Former Prime Minister HD DeveGowda | ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭಾಗಿ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
Former Prime Minister HD DeveGowda | ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭಾಗಿ

Former Prime Minister HD DeveGowda | ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭಾಗಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada