• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಂಡ್ಯ ಜನರ ಕಿವಿಗೆ ಹೂವಿಡಲು ಬಂದಿದ್ದಾರೆ ಕುಮಾರಸ್ವಾಮಿ ! ಸಕ್ಕರೆ ನಾಡಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ ! 

ಪ್ರತಿಧ್ವನಿ by ಪ್ರತಿಧ್ವನಿ
April 17, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಂಡ್ಯ ಜನರ ಕಿವಿಗೆ ಹೂವಿಡಲು ಬಂದಿದ್ದಾರೆ ಕುಮಾರಸ್ವಾಮಿ ! ಸಕ್ಕರೆ ನಾಡಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ ! 
Share on WhatsAppShare on FacebookShare on Telegram

ಮಂಡ್ಯದಲ್ಲಿ (mandya) ರಾಹುಲ್ ಗಾಂಧಿಯವರನ್ನು (Rahul gandhi) ಕರೆಸಿ, ದೊಡ್ಡ ಸಮಾವೇಶ ಆಯೋಜನೆ ಮಾಡಿದ್ದ ಕಾಂಗ್ರೆಸ್ (congress) ಭರ್ಜರಿ ಮತ ಬೇಟೆಗೆ ಮುಂದಾಗಿದೆ . ಇದೇ ವೇದಿಕೆಯ ಮೇಲೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ (Dk shivakumar) ಕುಮಾರಸ್ವಾಮಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲ್ಲುವುದಿಲ್ಲ ಎಂಬ ಭವಿಷ್ಯ ನುಡಿದಿದ್ದಾರೆ.

ADVERTISEMENT

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (Star chandru) ಪರವಾಗಿ ಮತಯಾಚನೆ ಮಾಡುವ ವೇಳೆ ಭಾಷಣ ಆರಂಭಿಸಿದ ಡಿಕೆ ಶಿವಕುಮಾರ್ , ಮತ್ತೆ ಎಚ್ ಡಿ ಕುಮಾರಸ್ವಾಮಿ (Kumaraswamy) ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ರಾಮನಗರದ (Ramanagar) ಜನ ನಿಮ್ಮನ್ನ ಶಾಸಕರನ್ನಾಗಿ ,ಸಂಸದರನ್ನಾಗಿ ,ಮುಖ್ಯಮಂತ್ರಿಯನ್ನಾಗಿ ಮಾಡಿದ್ರು. ಅವರನ್ನು ಬಿಟ್ಟು ಈಗ ಮಂಡ್ಯ ಕ್ಷೇತ್ರಕ್ಕೆ ಬಂದಿದ್ದೀರಿ ಮಂಡ್ಯ ಕ್ಷೇತ್ರದ ಜನರ ಕಿವಿ ಮೇಲೆ ಹೂವಿಡೋದಕ್ಕೆ ಸಾಧ್ಯ ಇಲ್ಲ . ನಾವು ಅದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಅಂತ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಡಿಕೆಶಿ ಅಬ್ಬರಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ (siddaramiah) ಕೂಡ ನಾನು ಮಂಡ್ಯ ಜನರಲ್ಲಿ ಅತ್ಯಂತ ವಿನಯದಿಂದ ಮನವಿ ಮಾಡಿಕೊಳ್ಳುತ್ತೇನೆ, ಶತಾಯಗತಾಯ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ (mandya) ಮತದಾರರು ಕುಮಾರಸ್ವಾಮಿಯನ್ನು ತಿರಸ್ಕರಿಸಬೇಕು . ಸೋಲಿನ ರುಚಿ ತೋರಿಸಿ ಮನೆಗೆ ಕಳುಹಿಸಬೇಕು ಅಂತ ಮಂಡ್ಯ ಜನರ ಬಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಮತಯಾಚಿಸಿದರು.

ಒಟ್ಟಾರೆ ಒಂದು ಕಡೆ ಸ್ಟಾರ್ ಚಂದ್ರು ಅಬ್ಬರದ ಪ್ರಚಾರ ಮತ್ತೊಂದು ಕಡೆ ಕುಮಾರಸ್ವಾಮಿಯನ್ನು ಸೋಲಿಸಲೇಬೇಕು ಎಂದು ಪಣತೊಟ್ಟಿರುವ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯನವರ ಹಠ ಮಂಡ್ಯ ಲೋಕಸಭಾ ಕ್ಷೇತ್ರವನ್ನ ರಣಕಣವನ್ನಾಗಿ ಬದಲಾಯಿಸಿದೆ ಮಂಡ್ಯ ಜನರ ನಿರ್ಧಾರ ಏನು ಎಂಬುದು ಜೂನ್ ನಾಲ್ಕರಂದು ತಿಳಿಯಲಿದೆ.

Tags: Congress Partyಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಡಿಕೆ ಶಿವಕುಮಾರ್ರಾಹುಲ್ ಗಾಂಧಿಸಿದ್ದರಾಮಯ್ಯಸ್ಟಾರ್ ಚಂದ್ರು
Previous Post

BJP-JDS ಅಪವಿತ್ರ ಮೈತ್ರಿ.. ಎಲೆಕ್ಷನ್ ನಂತ್ರ ಸರ್ಕಾರ ಪತನ ಎಂಬುದೇ ಭ್ರಮೆ : ಸಿಎಂ ಸಿದ್ದರಾಮಯ್ಯ

Next Post

ಬಿಗ್ ಬಾಸ್ ರಾಜೀವ್ ನಟನೆಯ ‘ಉಸಿರೇ ಉಸಿರೇ’ ಚಿತ್ರ ಮೇ 3ಕ್ಕೆ ತೆರೆಗೆ

Related Posts

Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
0

ಬಿಹಾರ ಚುನಾವಣಾ ಪ್ರಚಾರದಲ್ಲಿರುವ (Bihar Election) ರಾಹುಲ್‌ ಗಾಂಧಿ (Rahul Gandhi) ಇಂದು ಬೇಗುಸರೈಯ ಹಳ್ಳಿಯ ಕೊಳದಲ್ಲಿ ಮೀನು (Fishing) ಹಿಡಿದು ಸುದ್ದಿಯಾಗಿದ್ದಾರೆ. ತಮ್ಮ ಭಾಷಣವನ್ನು ಮುಗಿಸಿದ...

Read moreDetails

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

November 3, 2025

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

November 3, 2025
ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

November 3, 2025
Next Post
ಬಿಗ್ ಬಾಸ್ ರಾಜೀವ್ ನಟನೆಯ ‘ಉಸಿರೇ ಉಸಿರೇ’ ಚಿತ್ರ ಮೇ 3ಕ್ಕೆ ತೆರೆಗೆ

ಬಿಗ್ ಬಾಸ್ ರಾಜೀವ್ ನಟನೆಯ 'ಉಸಿರೇ ಉಸಿರೇ' ಚಿತ್ರ ಮೇ 3ಕ್ಕೆ ತೆರೆಗೆ

Please login to join discussion

Recent News

Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
Top Story

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

by ಪ್ರತಿಧ್ವನಿ
November 3, 2025
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ
Top Story

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

by ಪ್ರತಿಧ್ವನಿ
November 3, 2025
Health Care

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

by ಪ್ರತಿಧ್ವನಿ
November 3, 2025
ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ
Top Story

ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada