• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಮಧು ಬಂಗಾರಪ್ಪ ಮಧ್ಯಸ್ಥಿಕೆ ಸಕ್ಸಸ್:  ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ನಾಮಪತ್ರ ವಾಪಸ್..!

Any Mind by Any Mind
April 24, 2023
in ರಾಜಕೀಯ
0
ಮಧು ಬಂಗಾರಪ್ಪ ಮಧ್ಯಸ್ಥಿಕೆ ಸಕ್ಸಸ್:  ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ನಾಮಪತ್ರ ವಾಪಸ್..!
Share on WhatsAppShare on FacebookShare on Telegram

ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದಲ್ಲಿನ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ಅಸಮಾಧಾನವನ್ನು ತಣಿಸುವಲ್ಲಿ ಮಾಜಿ ಶಾಸಕ,ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಮಧು ಬಂಗಾರಪ್ಪ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದಿಂದ  ವಿ.ನಾರಾಯಣ ಸ್ವಾಮಿ, ಎಸ್.ರವಿಕುಮಾರ್ ಅವರು  ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಕೊನೆ ಕ್ಷಣದಲ್ಲಿ ಮಾಜಿ ಶಾಸಕ ದಿ.ಕರಿಯಣ್ಣ ಪುತ್ರ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಪಕ್ಷದ ನಿರ್ಧಾರಕ್ಕೆ ಅಸಮಾಧಾನಗೊಂಡಿದ್ದ ರವಿಕುಮಾರ್ ಹಾಗೂ ವಿ.ನಾರಾಯಣ ಸ್ವಾಮಿ ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಸೋಮವಾರ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ  ಮಧು ಬಂಗಾರಪ್ಪ  ಅವರು ಬಂಡಾಯ ಅಭ್ಯರ್ಥಿಗಳ ಸಭೆ ನಡೆಸಿ ಸಂಧಾನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಾಮಪತ್ರ ತೆಗೆದುಕೊಳ್ಳಲು ಕೊನೆಯ ದಿನವಾದ ಇಂದು ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದಿದ್ದಾರೆ. ಈ ಮೂಲಕ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿನ ಕಾಂಗ್ರೆಸ್‌ನಲ್ಲಿನ ಗೊಂದಲ, ಭಿನ್ನಾಭಿಪ್ರಾಯ, ಬಂಡಾಯವನ್ನು ತಣಿಸಿದ್ದಾರೆ. ನಂತರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಎಐಸಿಸಿ ಸದಸ್ಯ ಮಧು ಬಂಗಾರಪ್ಪ, `ಚುನಾವಣಾ ಸಮಯದಲ್ಲಿ ಹಲವರು ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಪಕ್ಷ ಕಟ್ಟಿ ಬೆಳೆಸಿದ ಹಲವರು ಟಿಕೆಟ್ ನಿರೀಕ್ಷೆ ಪಡ್ತಾರೆ. ಆದರೆ ಕೊಡೋದು ಒಬ್ಬರಿಗೆ ಮಾತ್ರ ಸಾಧ್ಯ. ಹೀಗಾಗಿ ಗ್ರಾಮಾಂತರ ಕ್ಷೇತ್ರದಲ್ಲಿನ ಗೊಂದಲ ನಿವಾರಣೆ ಮಾಡಲಾಗಿದೆ ಎಂದರು.

ADVERTISEMENT

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಟಿಕೆಟ್‌ಗಾಗಿ ಹಲವರು ಅರ್ಜಿ ಸಲ್ಲಿಸಿದ್ದರು. ಅಂತಿಮವಾಗಿ ಕಾಂಗ್ರೆಸ್‌ನಿಂದ ಡಾ.ಶ್ರೀನಿವಾಸ್ ಕರಿಯಣ್ಣಗೆ ಟಿಕೆಟ್ ನೀಡಲಾಗಿದೆ. ಇದರಿಂದ ಪಕ್ಷದ ಮುಖಂಡರಾದ  ರವಿಕುಮಾರ್ ಹಾಗೂ ವಿ. ನಾರಾಯಣಸ್ವಾಮಿ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಪಕ್ಷಕ್ಕೆ ನಷ್ಟ ಉಂಟಾಗುತ್ತೆ ಎಂದು ಡಿ.ಕೆ ಶಿವಕುಮಾರ್ ಮಾತಾನಾಡೋಕೆ ಹೇಳಿದ್ದರು. ಹೀಗಾಗಿ ಕಳೆದ 2-3 ದಿನಗಳಿಂದ ಮಾತುಕತೆ ನಡೆಸಿದ್ದೆ.ಇದೀಗ ರವಿಕುಮಾರ್ ಹಾಗೂ ನಾರಾಯಣ ಸ್ವಾಮಿ ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದರು. ಸಂಘಟನೆಗಾಗಿ ದುಡಿದ ಇಬ್ಬರ ಜೊತೆ ಪಕ್ಷ ಯಾವಾಗಲೂ ಇರುತ್ತದೆ. ಮುಂದಿನ ದಿನಗಳಲ್ಲಿ ಪಕ್ಷ ಅವಕಾಶ ಮಾಡಿಕೊಡುತ್ತೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ನಾಮಪತ್ರ ವಾಪಸ್ ಪಡೆದ ಇಬ್ಬರಿಗೂ ಧನ್ಯವಾದ ಸಲ್ಲಿಸುತ್ತೇನೆ. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಒಟ್ಟಾಗಿ ಹೋಗ್ತೇವೆ ಎಂದರು.

Tags: #congress#election2023#karnataka#karnatakaassemblyelection#madhubangarappa#pratidhvani#pratidhvanidigital#pratidhvaninews#shivamogga
Previous Post

ಲಿಂಗಾಯತ ಸಿಎಂ ವಿಚಾರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸ್ಫೋಟಕ ಹೇಳಿಕೆ

Next Post

ಮಾಧ್ಯಮಗಳ ಬಳಿ ಕ್ಷಮೆ ಕೇಳಿದ್ರಾ ಸ್ಯಾಂಡಲ್‌ವುಡ್‌ ನಟ ದರ್ಶನ್‌..!?

Related Posts

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
0

ಬೆಂಗಳೂರು: ಕರ್ನಾಟಕದ ರಾಜಭವನಕ್ಕೆ ಹೆಸರು ಬದಲಾಯಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿರುವ ರಾಜ ಭವನಕ್ಕೆ ಲೋಕ ಭವನ ಕರ್ನಾಟಕ ಎಂದು ಮರು ನಾಮಕರಣ ಮಾಡುವಂತೆ...

Read moreDetails
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
Next Post
ಮಾಧ್ಯಮಗಳ ಬಳಿ ಕ್ಷಮೆ ಕೇಳಿದ್ರಾ ಸ್ಯಾಂಡಲ್‌ವುಡ್‌ ನಟ ದರ್ಶನ್‌..!?

ಮಾಧ್ಯಮಗಳ ಬಳಿ ಕ್ಷಮೆ ಕೇಳಿದ್ರಾ ಸ್ಯಾಂಡಲ್‌ವುಡ್‌ ನಟ ದರ್ಶನ್‌..!?

Please login to join discussion

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada