• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಗಳ ಮದುವೆಗೆ ಕೂಡಿಟ್ಟ 2 ಲಕ್ಷವನ್ನು ಆಕ್ಸಿಜನ್‌ ಸಿಲಿಂಡರ್ ಖರೀದಿಗೆ ದಾನ ಮಾಡಿದ ರೈತ

Any Mind by Any Mind
April 27, 2021
in ದೇಶ
0
ಮಗಳ ಮದುವೆಗೆ ಕೂಡಿಟ್ಟ 2 ಲಕ್ಷವನ್ನು ಆಕ್ಸಿಜನ್‌ ಸಿಲಿಂಡರ್ ಖರೀದಿಗೆ ದಾನ ಮಾಡಿದ ರೈತ
Share on WhatsAppShare on FacebookShare on Telegram

ಕರೋನಾ 2ನೇ ಅಲೆಯ ಹೊಡೆತಕ್ಕೆ ದೇಶ ನಲುಗಿ ಹೋಗಿದ್ದು, ಸರ್ಕಾರ ಕೈಚೆಲ್ಲಿ ಕುಳಿತಿರುವಾಗ ದಾನಿಗಳಿಂದ ವೈದ್ಯಕೀಯ ನೆರವಿನ ಮಾಹಾಪೋರವೆ ಹರಿದುಬರುತ್ತಿದೆ. ಇದೀಗಾ ಮಧ್ಯಪ್ರದೇಶದ ರೈತನೊಬ್ಬ ಆಕ್ಸಿಜನ್ ಸಿಲಿಂಡರ್‌ ಖರೀದಿಸಲು ತನ್ನ ಮಗಳ ಮದುವೆಗೆ ಕೂಡಿಟ್ಟ 2 ಲಕ್ಷ ಹಣವನ್ನು ಜಿಲ್ಲಾಡಳಿತಕ್ಕೆ ಕೊಟ್ಟು ಮೆಚ್ಚುಗೆ ಪಡೆದಿದ್ದಾರೆ.

ADVERTISEMENT

ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ಗ್ವಾಲ್ ದೇವಿಯಾನ್ ಗ್ರಾಮದ ಚಂಪಾಲಾಲ್ ಗುರ್ಜರ್ ಜೀವಸಂರಕ್ಷಕ ಆಮ್ಲಜನಕದ ಸಿಲಿಂಡರ್‌ ಖರೀದಿಸಲು 2 ಲಕ್ಷ ರೂ ಮೌಲ್ಯದ ಚೆಕ್ ಅನ್ನು ಜಿಲ್ಲಾಧಿಕಾರಿ ಮಯಾಂಕ್ ಅಗರ್ ವಾಲ್ಗೆ ಕೊಟ್ಟಿದ್ದಾರೆ.

ಕೃಷಿಯನ್ನೇನಂಬಿ ಜೀವನ ನಡೆಸುತ್ತಿರುವ ರೈತ ಗುರ್ಜರ್ ಅವರು ತಮ್ಮ ಮಗಳು ಅನಿತಾಳನ್ನು ಬಹಳ ಕಾಳಜಿಯಿಂದ ಬೆಳೆಸಿದ್ದರು ಮತ್ತು ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂದು ಹಣ ಕೂಡಿಟ್ಟಿದ್ದರು. ಆದರೆ ಸಮಾಜ ಕೋವಿಡ್‌ ಸಮಸ್ಯೆಯಿಂದ ತತ್ತರಿಸುತ್ತಿರುವುದನ್ನು ಕಂಡು, ಕೊನೆಯ ಕ್ಷಣದಲ್ಲಿ ಮನಸ್ಸು ಬದಲಾಯಿಸಿ, ಅದ್ದೂರಿ ಮದುವೆಯನ್ನು ರದ್ದುಗೊಳಿಸಿ, ವೈದ್ಯಕೀಯ ನೆರವಿಗೆ ಮುಂದಾಗಿದ್ದಾರೆ.

ನನ್ನ ಮಗಳ ಮದುವೆಯನ್ನು ಸ್ಮರಣೀಯವಾಗಿಸಲು ನಾನು ಎರಡು ಲಕ್ಷವನ್ನು ಜಿಲ್ಲಾಡಳಿತಕ್ಕೆ ದೇಣಿಗೆ ನೀಡಿದ್ದೇನೆ ಇದರಿಂದ ಎರಡು ಆಮ್ಲಜನಕ ಸಿಲಿಂಡರ್‌ಗಳನ್ನು ಖರೀದಿಸಬಹುದು” ಎಂದು ರೈತ ಗುರ್ಜರ್ ತಿಳಿಸಿದ್ದಾರೆ. ಕೋವಿಡ್ ಪ್ರಕರಣ ಹೆಚ್ಚಳವಾಗಿದ್ದು, ಆಮ್ಲಜನಕದ ಸಮಸ್ಯೆಯೂ ತಲೆದೂರಿದೆ, ನನ್ನ ತಂದೆಯ ಉದಾತ್ತ ಕಾರ್ಯವು ತನ್ನನ್ನು ಸಂತೋಷಗೊಳಿಸಿದೆ ಎಂದು ಮಗಳು ಅನಿತಾ ಹೇಳಿದ್ದಾರೆ.

ರೈತ ಗುರ್ಜರ್ ಅವರ ಸಹಾಯಕ್ಕೆ ಜಿಲ್ಲಾಧಿಕಾರಿ ಮಯಾಂಕ್ ಅಗರ್ ವಾಲ್ ಸಂತಸ ವ್ಯಕ್ತಪಡಿಸಿದ್ದು, ಇತರರು ರೈತನ ಧನ ಸಹಾಯವನ್ನು ಮಾದರಿಯಾಗಿಸಿಕೊಂಡು ಸಹಾಯ ಮಾಡಿದರೆ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಡಲು ಸುಲಭವಾಗುತ್ತದೆ ಎಂದಿದ್ದಾರೆ.

ಕೋವಿಡ್‌ ಬಿಕ್ಕಟ್ಟು ಹಿನ್ನಲೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಈಗಿನ ಈ ಪರಿಸ್ಥಿತಿಗೆ ಕೇಂದ್ರ ಹಾಗು ರಾಜ್ಯ ಸರ್ಕಾರವೇ ಕಾರಣ, ಕೋವಿಡ್‌ 2 ನೇ ಅಲೆ ಜನವರಿಯಲ್ಲಿಯೇ ಉಲ್ಭಣಗೊಂಡಿದೆ. ಆಗ ತಕ್ಷಣ ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದರೆ. ಈಗ ಈ ಪರಿಸ್ಥಿತಿ ಬರುತ್ತಿರಲಿಲ್ಲ, ಸಂದಿಗ್ಧ ಕಾದಲ್ಲಿ ರೆಮಿಡಿಸಿವಿರ್ ಸಿಗುತ್ತಿಲ್ಲ, ಆಕ್ಸಿಜನ್ ಇಲ್ಲ, ಐಸಿಯು ಇಲ್ಲ ರಾಜ್ಯ ಸರ್ಕಾರ ಹಾಗೂ ಕೇಂದ್ರದ ವೈಫಲ್ಯತೆ ಇದೆ.

Previous Post

ಕೋವಿಡ್‌ ಮರಣ ಸಂಖ್ಯೆಯಲ್ಲಿ ಸುಳ್ಳು ಲೆಕ್ಕ: ದೆಹಲಿ ಅಂಕಿ ಅಂಶದಲ್ಲಿ 1000 ಕ್ಕೂ ಹೆಚ್ಚು ಕೋವಿಡ್ ಮರಣಗಳು ನಾಪತ್ತೆ

Next Post

Covid 2ನೇ ಅಲೆಯ ಭೀಕರತೆ ಗೊತ್ತಿದ್ದರು ಸರ್ಕಾರ ಮುಂಜಾಗ್ರತೆ ವಹಿಸದಿರುವುದು ಈಗಿನ ಈ ಪರಿಸ್ಥಿತಿಗೆ ಕಾರಣ -ಸಿದ್ದರಾಮಯ್ಯ

Related Posts

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?
ದೇಶ

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

by ಪ್ರತಿಧ್ವನಿ
July 5, 2025
0

ಪ್ರಶ್ನೆಯೊಂದಿಗೆ ಕನ್ನಡದ ಎಎಂಆರ್‌ ರಮೇಶ್ ರಾಜೀವ್‌ ಗಾಂಧಿ ಹತ್ಯೆ ಕುರಿತು ಚಿತ್ರ/ ವೆಬ್‌ ಸೀರೀಸ್‌ ಮಾಡಲು ಕಳೆದ ಮೂವತ್ತು ವರ್ಷಗಳಿಂದ ಕನಸುತ್ತಿರುವ ಕನ್ನಡದ ಎಎಂಆರ್‌ ರಮೇಶ್‌ ಈಗ...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
Covid 2ನೇ ಅಲೆಯ ಭೀಕರತೆ ಗೊತ್ತಿದ್ದರು ಸರ್ಕಾರ ಮುಂಜಾಗ್ರತೆ ವಹಿಸದಿರುವುದು ಈಗಿನ ಈ ಪರಿಸ್ಥಿತಿಗೆ ಕಾರಣ -ಸಿದ್ದರಾಮಯ್ಯ

Covid 2ನೇ ಅಲೆಯ ಭೀಕರತೆ ಗೊತ್ತಿದ್ದರು ಸರ್ಕಾರ ಮುಂಜಾಗ್ರತೆ ವಹಿಸದಿರುವುದು ಈಗಿನ ಈ ಪರಿಸ್ಥಿತಿಗೆ ಕಾರಣ -ಸಿದ್ದರಾಮಯ್ಯ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada