• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸ್ವಾತಂತ್ರ್ಯಸಿಕ್ಕಿದ್ದು 1947ರಲ್ಲಿ ಅಲ್ಲ, 2014ರಲ್ಲಿ: ಮತ್ತೊಂದ ವಿವಾದದಲ್ಲಿ ಕಂಗನಾ, ನೆಟ್ಟಿಗರಿಂದ ತರಾಟೆ!

ಪ್ರತಿಧ್ವನಿ by ಪ್ರತಿಧ್ವನಿ
November 12, 2021
in ದೇಶ
0
ಸ್ವಾತಂತ್ರ್ಯಸಿಕ್ಕಿದ್ದು 1947ರಲ್ಲಿ ಅಲ್ಲ, 2014ರಲ್ಲಿ: ಮತ್ತೊಂದ ವಿವಾದದಲ್ಲಿ ಕಂಗನಾ, ನೆಟ್ಟಿಗರಿಂದ ತರಾಟೆ!

New Delhi: Bollywood actress Kangana Ranaut speaks during the Love & Infinity 2018 "XIN" Philanthropy conference, in New Delhi, Wednesday, Sept 5, 2018. (PTI Photo) (PTI9_5_2018_000083B)

Share on WhatsAppShare on FacebookShare on Telegram

ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡಿ ಸಮಾಜಿಕ ಜಾಲತಾಣದಲ್ಲಿ ಚರ್ಚೆಗೀಡಾಗುವ ಕಂಗನಾಳ ಹುಚ್ಚಾಟ ಮುಂದುವರೆದಿದೆ. ಪದ್ಮಶ್ರೀ ಪ್ರಶಸ್ತಿ ಸಿಕ್ಕ ನಂತರ ಮತ್ತೆ ಮೋದಿ ಭಜನೆ ಮಾಡಲು ಹೋಗಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಂದ ಉಗಿಸಿಕೊಳ್ಳುತ್ತಿದ್ದಾರೆ.

ADVERTISEMENT

ಈಕೆಯ ಪ್ರಕಾರ, ‘ಸ್ವಾತಂತ್ರ್ಯ ಸಿಕ್ಕಿದ್ದು 1947ರಲ್ಲಿ ಅಲ್ಲ, 2014ರಲ್ಲಿ ಅಂತೆ! ಅಂದರೆ ಮೋದಿ ಅಧಿಕಾರಕ್ಕೆ ಬಂದ ನಂತರ ಸ್ವಾತಂತ್ರ್ಯ ಬಂದಿದ್ದಂತೆ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ಹೇಳುವ ಮೂಲಕ ಸ್ವಾತಂತ್ರ್ಯ ಹೋರಾಟಹಾರರನ್ನು ಮತ್ತು ಸ್ವಾತಂತ್ರ್ಯ ಹೋರಾಟವನ್ನು ಈಕೆ ಅವಮಾನಿಸಿದ್ದಾಳೆ. ಮೀಡಿಯಾ ಕಾರ್ಕ್ರಮದಲ್ಲಿ ಈ ರೀತಿ ಮಾತಮಾಡಿದ್ದು, ಅದರ ವಿಡಿಯೋವನ್ನು ಟ್ವಿಟರ್ನಲ್ಲಿ ಟ್ವೀಟ್ ಮಾಡಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾಳೆ.

कभी महात्मा गांधी जी के त्याग और तपस्या का अपमान, कभी उनके हत्यारे का सम्मान, और अब शहीद मंगल पाण्डेय से लेकर रानी लक्ष्मीबाई, भगत सिंह, चंद्रशेखर आज़ाद, नेताजी सुभाष चंद्र बोस और लाखों स्वतंत्रता सेनानियों की कुर्बानियों का तिरस्कार।

इस सोच को मैं पागलपन कहूँ या फिर देशद्रोह? pic.twitter.com/Gxb3xXMi2Z

— Varun Gandhi (@varungandhi80) November 11, 2021

ಸ್ವರ ಭಾಸ್ಕರ್ ಮತ್ತು ವರುಣ್ ಗಾಂಧಿ ಮುಂತಾದವರು ಕಂಗನಾರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈಕೆಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಬೇಕು ಎಂದು ಕೆಲವರು ಆಗ್ರಹಿಸಿದ್ದಾರೆ.

ಈ ಹಿಂದೆ ಜನವರಿ ೩೦ರಂದು ಗಾಂಧಿಯ ಪಿಣ್ಯತಿಥಿಯ ದಿನ ಟ್ವಿಟರ್ನಲ್ಲಿ ಗೋಡ್ಸೆ ಫೋಟೋ ಹಾಕಿ ವಿವಾದ ಮಾಡಿದ್ದರು. ಇತ್ತೀಚೆಗೆ ವೆಬ್ ಸೀರಿಸ್ ʼತಾಂಡವ್ʼ ಕುರಿತು ಟ್ವೀಟ್ ಮಾಡಿ, ʼಇಂತವರ ತಲೆ ಕತ್ತರಿಸುವ ಕಾಲ ಬಂದಿದೆʼ ಎಂದು ಚಿತ್ರತಂಡವನ್ನು ಬೆದರಿಸಿದ್ದಳು.

ಕಂಗನಾ ಹೇಳಿಕೆ ಕುರಿತು, ಮುಂಬೈ ಪೋಲಿಸ್‌ ಠಾಣೆಗೆ ದೂರು ನೀಡಿರುವ ಮಹಾರಾಷ್ಟ ಎಎಪಿ ನಾಯಕಿ ಪ್ರೀತಿ ಶರ್ಮ ಅವರು ದೇಶ ದ್ರೋಹ ಪ್ರಕರಣ ದಾಖಲು ಮಾಡುವಂತೆ ಒತ್ತಾಯಿದ್ದಾರೆ.

Submitted an application to @MumbaiPolice requesting action on Kangana Ranaut for her seditious and inflammatory statements on @TimesNow, under sections 504, 505 and 124A.
Hope to see some action @CPMumbaiPolice @DGPMaharashtra pic.twitter.com/9WxFXJFnEn

— Preeti Sharma Menon (@PreetiSMenon) November 11, 2021

ಸದಾ ಹೀಗೆ ಹುಚ್ಚಾಟ ನಡೆಸುವ ಈ ಗುಂಗುರು ಕೂದಲಿನ ಬೆಡಗಿ ಮೋದಿ ಮತ್ತು ಬಿಜೆಪಿ ಅಂಧಣಕ್ತೆ ಎಂಬುದಂತೂ ಸತ್ಯ.

Tags: BJPCongress Partyಕಂಗನಾ ರಣಾವತ್‌ನರೇಂದ್ರ ಮೋದಿಬಿಜೆಪಿಸ್ವಾತಂತ್ರ್ಯ
Previous Post

ಬಿಟ್ ಕಾಯಿನ್ ಪ್ರಕರಣ : ಅಷ್ಟಕ್ಕೂ ಯಾರು ಈ ಹ್ಯಾಕರ್ ಶ್ರೀಕಿ?

Next Post

ಕೆ.ಆರ್‌ಪೇಟೆ ಮಾರ್ಕೆಟ್ : ವ್ಯಾಪಾರಿಗಳಿಂದ ರೈತರಿಗೆ ಸ್ಯ್ಕಾಮ್!

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ಕೆ.ಆರ್‌ಪೇಟೆ ಮಾರ್ಕೆಟ್ :  ವ್ಯಾಪಾರಿಗಳಿಂದ  ರೈತರಿಗೆ  ಸ್ಯ್ಕಾಮ್!

ಕೆ.ಆರ್‌ಪೇಟೆ ಮಾರ್ಕೆಟ್ : ವ್ಯಾಪಾರಿಗಳಿಂದ ರೈತರಿಗೆ ಸ್ಯ್ಕಾಮ್!

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada