• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ

ಪ್ರತಿಧ್ವನಿ by ಪ್ರತಿಧ್ವನಿ
December 10, 2025
in Top Story, ಸಿನಿಮಾ
0
ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ
Share on WhatsAppShare on FacebookShare on Telegram

ಬೆಳಗಾವಿಯ ಶ್ರೀ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸುತ್ತಿರುವ ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಮಹಾಕವಿ’(Mahakavi) ಕನ್ನಡ ಸಿನಿಮಾದ ಚಿತ್ರೀಕರಣವು ಮುಕ್ತಾಯಗೊಂಡಿದೆ. ಈಗ ಚಿತ್ರೀಕರಣೋತ್ತರ ಕೆಲಸಗಳು ನಡೆಯುತ್ತಿವೆ. ‘ಮಹಾಕವಿ’ಯು ಬರಗೂರರ ನಿರ್ದೇಶನದ ಇಪ್ಪತ್ತೈದನೇ ಚಿತ್ರ ಎನ್ನುವುದು ಒಂದು ವಿಶೇಷ.

ADVERTISEMENT
Belagavi Session : ಕೈಯಲ್ಲಿ ಲಾಠಿ ಹಿಡಿದು ನಿಂತ ಪೊಲೀಸರು   #pratidhvani

‘ಮಹಾಕವಿ’ ಚಿತ್ರವು ಕನ್ನಡದ ಆದಿಕವಿಯೆಂದೇ ಪ್ರಸಿದ್ಧನಾದ ಪಂಪನ ಕಾವ್ಯಗಳನ್ನು ಆಧರಿಸಿದೆ. ಇದು ಪಂಪನ ಜೀವನ ಚರಿತ್ರೆಯಲ್ಲ. ಪಂಪನ ಪರಿಕಲ್ಪನೆಗಳ ದೃಶ್ಯರೂಪಕ. ಅಂದರೆ ಪಂಪ ಮಹಾಕವಿಯು ತನ್ನ ಕಾವ್ಯಗಳಲ್ಲಿ ಪ್ರತಿಪಾದಿಸಿದ ಪರಿಕಲ್ಪನೆಗಳಿಗೆ ಕಥನ ರೂಪ ಕೊಡಲಾಗಿದೆ. ಪಂಪ ಮಹಾಕವಿಯು ರಾಜನ ಆಸ್ಥಾನದಲ್ಲಿದ್ದೂ ಸೃಜನಶೀಲ ಸ್ವಾತಂತ್ರ್ಯವನ್ನು ಸಮರ್ಥಿಸಿಕೊಂಡು ಬರೆದ ಕವಿ. ಪ್ರಭುತ್ವ ಮತ್ತು ಸೃಜನಶೀಲ ಸ್ವಾತಂತ್ರ್ಯವನ್ನು ಕುರಿತ ಪಂಪನ ಪರಿಕಲ್ಪನೆಯು ಇಂದಿಗೂ ಪ್ರಸ್ತುತವಾಗಿದೆ. ಅಂತೆಯೇ ಕನ್ನಡ ಸಾಹಿತ್ಯದಲ್ಲಿ ಜಾತಿ ವ್ಯವಸ್ಥೆಯನ್ನು ವಿರೋಧಿಸಿದ ಮೊಟ್ಟಮೊದಲ ಕವಿ ಪಂಪ.

‘ಆದಿಪುರಾಣ’ದಲ್ಲಿ ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂದು ಪ್ರತಿಪಾದಿಸಿದ ಪಂಪ, ‘ವಿಕ್ರಮಾರ್ಜುನ ವಿಜಯ’ದಲ್ಲಿ ಕರ್ಣನ ಪಾತ್ರದ ಮೂಲಕ ಜಾತಿ ವ್ಯವಸ್ಥೆಯನ್ನು ವಿರೋಧಿಸಿದ್ದಾನೆ. ‘ಆದಿಪುರಾಣ’ದಲ್ಲಿ ಅಧಿಕಾರದ ಅಹಂಕಾರಕ್ಕೆ ವಿರೋಧ ಒಡ್ಡಿ ಯುದ್ಧದ ಬದಲು ಶಾಂತಿ ಸಂದೇಶ ನೀಡಿದ್ದಾನೆ. ಭೋಗದ ನಶ್ವರತೆಯನ್ನು ಪ್ರತಿಪಾದಿಸಿದ್ದಾನೆ. ಈ ಎಲ್ಲಾ ಪರಿಕಲ್ಪನೆಗಳಿಗೆ ಪ್ರತೀಕವಾಗುವಂತೆ ಈ ಚಿತ್ರವನ್ನು ರೂಪಿಸಲಾಗಿದೆ.

Belagavi Winter Session: ಸದನದಲ್ಲಿ ರೇವಣ್ಣಗೆ ಸಚಿವ ಚಲುವರಾಯಸ್ವಾಮಿ ಟಾಂಗ್  #pratidhvani

ಪಂಪ ಮಹಾಕವಿಯ ಕೆಲವು ಪದ್ಯಗಳನ್ನು ಚಿತ್ರದಲ್ಲಿ ಬಳಸಿದ್ದು, ಒಂದು ಗೀತೆಯನ್ನು ಬರಗೂರರು ರಚಿಸಿದ್ದಾರೆ. ಜೊತೆಗೆ ಚಿತ್ರಕತೆ, ಸಂಭಾಷಣೆ ಮತ್ತು ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಪಂಪನ ಪಾತ್ರದಲ್ಲಿ ಪ್ರಸಿದ್ಧ ಕಲಾವಿದ ಕಿಶೋರ್ ಅಭಿನಯಿಸಿದ್ದು, ‘ಬಿಗ್‍ಬಾಸ್’ ಖ್ಯಾತಿಯ ಅನುಷಾ ರೈ ನಾಯಕಿಯ ಪಾತ್ರದಲ್ಲಿದ್ದಾರೆ. ಬಾಲಕ ಪಂಪನ ಪಾತ್ರವನ್ನು ಆಕಾಂಕ್ಷ್ ಬರಗೂರು ವಹಿಸಿದ್ದು, ಹಿರಿಯ ನಟರಾದ ಸುಂದರ ರಾಜ್, ಪ್ರಮೀಳಾ ಜೋಷಾಯ್, ಕುಮಾರ್ ಗೋವಿಂದ್, ಸುಂದರರಾಜ ಅರಸು, ವತ್ಸಲಾ ಮೋಹನ್, ರಾಘವ್, ಹನುಮಂತೇಗೌಡ, ಶಾಂತರಾಜು, ಚಲಪತಿ ಸಿರಾ, ಬಾಲಕೃಷ್ಣ ಬರಗೂರು, ನಟರಾಜ್, ಪ್ರವೀಣ್, ಮುಂತಾದವರ ತಾರಾಗಣವಿದೆ.

CM Siddaramaiah  ಸಿಎಲ್‌ಪಿಯಲ್ಲಿ ಚರ್ಚೆ ಮಾಡಿದ್ದು ನಿಮಗೆ ಹೇಳ್ಬೇಕಾ..? ಸಿಎಂ ಗರಂ..! #pratidhvani

ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ನಟ್ರಾಜ್ ಶಿವು ಮತ್ತು ಪ್ರವೀಣ್ ಅವರ ಸಹನಿರ್ದೇಶನ, ತ್ರಿಭುವನ್ ನೃತ್ಯ ನಿರ್ದೇಶನ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನವು ಈ ಚಿತ್ರಕ್ಕಿದೆ.

Tags: Kannadakannada moviesMahakaviMoviePampasandalwood
Previous Post

ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?

Next Post

ಕೊಲೆ ಆರೋಪಿ ನಟ ದರ್ಶನ್ ಗೆ ಟಿವಿ ಭಾಗ್ಯ

Related Posts

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
0

ಈ ಹಿಂದೆ ಮಾರಿಗುಡ್ಡದ ಗಡ್ಡಧಾರಿಗಳು ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದ ಸಲಗ ಖ್ಯಾತಿಯ ಸೂರಿ ಅಣ್ಣ(ದಿನೇಶ್) ಇದೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರೂ...

Read moreDetails
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
Next Post
ಕೊಲೆ ಆರೋಪಿ ನಟ ದರ್ಶನ್ ಗೆ ಟಿವಿ ಭಾಗ್ಯ

ಕೊಲೆ ಆರೋಪಿ ನಟ ದರ್ಶನ್ ಗೆ ಟಿವಿ ಭಾಗ್ಯ

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada