Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ವಿಚ್ಛೇದನಕ್ಕೆ ಮುಂದಾದ್ರಾ ಮಹಾಲಕ್ಷ್ಮೀ – ರವೀಂದರ್ ಜೋಡಿ ..?

ಮಂಜುನಾಥ ಬಿ

ಮಂಜುನಾಥ ಬಿ

May 26, 2023
Share on FacebookShare on Twitter

ತಮಿಳು ಧಾರವಾಹಿ ನಟಿ ಮಹಾಲಕ್ಷ್ಮೀ ಹಾಗೂ ಅವರ ಪತಿ ರವೀಂದರ್​ ಚಂದ್ರಶೇಖರ್​ ಮದುವೆಯಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದ್ದಾರೆ. ಈ ಜೋಡಿ ಬಹಳ ದಿನಗಳ ಕಾಲ ದಾಂಪತ್ಯ ಜೀವನದಲ್ಲಿ ಇರಲ್ಲ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ ಬೆನ್ನಲ್ಲೇ ಇವರಿಬ್ಬರ ನಡುವಿನ ಸಂಬಂಧ ಕೊನೆಯಾಯ್ತಾ ಎಂಬ ವದಂತಿಯೊಂದು ಹರಿದಾಡುತ್ತಿದೆ.

ಹೆಚ್ಚು ಓದಿದ ಸ್ಟೋರಿಗಳು

Brij Bhushan Sharan Singh : ನನ್ನ ವಿರುದ್ಧ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ; ಬ್ರಿಜ್ ಭೂಷಣ್ ಶರಣ್ ಸಿಂಗ್

BJP strongly opposed to Rahul Gandhi’s statement : ಪ್ರಧಾನಿ ಮೋದಿ ದೇವರನ್ನೂ ಕನ್ಫ್ಯೂಸ್ ಮಾಡುತ್ತಾರೆ ಹೇಳಿಕೆ ; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಿಡಿ ..!

Implementation of Congress Five Guarantee : ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳ ಜಾರಿ : ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಮುಂದೂಡಿಕೆ


ಮಹಾಲಕ್ಷ್ಮೀ ಹಾಗೂ ರವೀಂದರ್​ ವಿಚ್ಛೇದನ ಪಡೆದುಕೊಂಡಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆದ ಬೆನ್ನಲ್ಲೇ ಈ ಜೋಡಿ ಈ ವದಂತಿಗೆ ತೆರೆ ಎಳೆದಿದೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಫೋಟೋ ಹಂಚಿಕೊಳ್ಳುವ ಮೂಲಕ ಮಹಾಲಕ್ಷ್ಮೀ ಎಲ್ಲಾ ಸುಳ್ಳು ಸುದ್ದಿಗೆ ಬ್ರೇಕ್​ ಹಾಕಿದ್ದಾರೆ.
ನೀವು ನನ್ನ ಭುಜದ ಮೇಲೆ ಕೈ ಇಟ್ಟರೆ ನಾನು ಈ ಜಗತ್ತಿನಲ್ಲಿ ಏನು ಬೇಕಿದ್ದರೂ ಮಾಡಬಲ್ಲೆ ಎಂದು ಈ ಫೋಟೋಗಳಿಗೆ ಮಹಾಲಕ್ಷ್ಮೀ ಶೀರ್ಷಿಕೆ ನೀಡಿದ್ದು ನಮ್ಮ ನಡುವೆ ಎಲ್ಲವೂ ಸರಿಯಾಗಿದೆ ಎಂಬ ಸಂದೇಶ ಸಾರಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
4512
Next
»
loading
play
Siddaramaiah | ಏಯ್.. ದುಡ್ಡು ನೀನ್ ಕೊಡ್ತೀಯಾ..? #Pratidhvani
play
Brij Bhushan Sharan Singh | ನನ್ನ ವಿರುದ್ಧದ ಆರೋಪ‌‌ ಸಾಬೀತಾದ್ರೆ ನಾನು ನೇಣಿಗೆ ಶರಣಾಗುತ್ತೇನೆ #Pratidhvani
«
Prev
1
/
4512
Next
»
loading

don't miss it !

CM and team met Priyanka Gandhi : ಸಚಿವ ಸಂಪುಟ ವಿಸ್ತರಣೆ ಕಸರತ್ತು; ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಭೇಟಿ ಮಾಡಿದ ಸಿಎಂ ಮತ್ತು ಟೀಂ
Top Story

CM and team met Priyanka Gandhi : ಸಚಿವ ಸಂಪುಟ ವಿಸ್ತರಣೆ ಕಸರತ್ತು; ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಭೇಟಿ ಮಾಡಿದ ಸಿಎಂ ಮತ್ತು ಟೀಂ

by ಪ್ರತಿಧ್ವನಿ
May 26, 2023
RTI Activist Harish Halli | RTI ಕಾರ್ಯಕರ್ತ ಹರೀಶ್ ಹಳ್ಳಿ ನಿಗೂಢವಾಗಿ ಮೃತಪಟ್ಟಿದ್ದಾನೆ
Top Story

RTI Activist Harish Halli | RTI ಕಾರ್ಯಕರ್ತ ಹರೀಶ್ ಹಳ್ಳಿ ನಿಗೂಢವಾಗಿ ಮೃತಪಟ್ಟಿದ್ದಾನೆ

by ಪ್ರತಿಧ್ವನಿ
May 28, 2023
Delhi CM Arvind Kejriwal : ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ಕೇಳಿದ ದೆಹಲಿ ಸಿಎಂ   ಅರವಿಂದ್ ಕೇಜ್ರಿವಾಲ್
Top Story

Delhi CM Arvind Kejriwal : ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ಕೇಳಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

by ಪ್ರತಿಧ್ವನಿ
May 26, 2023
Heavy Rain : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ
Top Story

Heavy Rain : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ

by ಪ್ರತಿಧ್ವನಿ
May 26, 2023
BJP strongly opposed to Rahul Gandhi’s statement : ಪ್ರಧಾನಿ ಮೋದಿ ದೇವರನ್ನೂ ಕನ್ಫ್ಯೂಸ್ ಮಾಡುತ್ತಾರೆ ಹೇಳಿಕೆ ; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಿಡಿ ..!
Top Story

BJP strongly opposed to Rahul Gandhi’s statement : ಪ್ರಧಾನಿ ಮೋದಿ ದೇವರನ್ನೂ ಕನ್ಫ್ಯೂಸ್ ಮಾಡುತ್ತಾರೆ ಹೇಳಿಕೆ ; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಿಡಿ ..!

by ಪ್ರತಿಧ್ವನಿ
May 31, 2023
Next Post
PM Bhima Suraksha Yojana : ಏನಿದು ಪ್ರಧಾನಮಂತ್ರಿ ಭಿಮಾ ಸುರಕ್ಷಾ ಯೋಜನೆ..? ಇಲ್ಲಿದೆ ಮಾಹಿತಿ

PM Bhima Suraksha Yojana : ಏನಿದು ಪ್ರಧಾನಮಂತ್ರಿ ಭಿಮಾ ಸುರಕ್ಷಾ ಯೋಜನೆ..? ಇಲ್ಲಿದೆ ಮಾಹಿತಿ

‘ಟಿಪ್ಪು ಸುಲ್ತಾನ್ ವೀರನಲ್ಲ’ ನಿಮ್ಮ ವಾದ ಎಷ್ಟು ಸರಿ..? ಇಲ್ಲಿದೆ ನೋಡಿ..

‘ಟಿಪ್ಪು ಸುಲ್ತಾನ್ ವೀರನಲ್ಲ’ ನಿಮ್ಮ ವಾದ ಎಷ್ಟು ಸರಿ..? ಇಲ್ಲಿದೆ ನೋಡಿ..

ನಾಳೆ ಮಂತ್ರಿಗಳಾಗಿ ಪ್ರಮಾಣ ಸ್ವೀಕಾರ ಮಾಡೋದು ಯಾರು..?

ನಾಳೆ ಮಂತ್ರಿಗಳಾಗಿ ಪ್ರಮಾಣ ಸ್ವೀಕಾರ ಮಾಡೋದು ಯಾರು..?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist