• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಮಂತ್ರಾಲಯ’ದ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!

ಪ್ರತಿಧ್ವನಿ by ಪ್ರತಿಧ್ವನಿ
October 4, 2024
in Top Story, ಇತರೆ / Others
0
‘ಮಂತ್ರಾಲಯ’ದ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!
Share on WhatsAppShare on FacebookShare on Telegram

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಣದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶಾಸಕ ಹಾಗೂ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ಶುಕ್ರವಾರ ಮಹಾರಾಷ್ಟ್ರದ ಮಂತ್ರಾಲಯ(ಸಚಿವಾಲಯ)ದ ಛಾವಣಿಯಿಂದ ಜಿಗಿದಿದ್ದು, ಕೆಳಗೆ ಸುರಕ್ಷತಾ ನೆಟ್ ಅಳವಡಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ADVERTISEMENT

ಮುಂಬೈನಲ್ಲಿರುವ ಮಹಾರಾಷ್ಟ್ರ ಸರ್ಕಾರದ ಆಡಳಿತ ಕೇಂದ್ರವಾದ ಮಂತ್ರಾಲಯದ ಮೂರನೇ ಮಹಡಿಯಿಂದ ನರಹರಿ ಜಿರ್ವಾಲ್ ಅವರು ಜಿಗಿದಿದ್ದಾರೆ ಎನ್ನಲಾಗಿದೆ.

ಮೂರನೇ ಮಹಡಿಯಿಂದ ಜಿಗಿದ ಬಳಿಕ ನೆಟ್​ನಲ್ಲಿ ಸಿಲುಕಿದ್ದ ಜಿರ್ವಾಲ್ ಅವರನ್ನು ಹೊರಗೆ ಕರೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಇನ್ನೂ ಕೆಲವರು ನೆಟ್‌ಗೆ ಹಾರಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಅವರಲ್ಲಿ ಬುಡಕಟ್ಟು ಶಾಸಕರೂ ಇದ್ದರು. ಎಲ್ಲ ಶಾಸಕರು ನೆಟ್‌ನಲ್ಲಿಯೇ ನಿಂತು ಘೋಷಣೆಗಳನ್ನು ಕೂಗಲು ಆರಂಭಿಸಿದರು.

आदिवासी समाजासाठी नरहरी झिरवळ आंदोलन करत आहे. त्यांनी आदिवासी समाजाच्या प्रश्नासाठी मुख्यमंत्री एकनाथ शिंदे यांची दोन वेळा भेट घेतली होती. परंतु, चर्चा निष्फळ ठरल्यानंतर त्यांची आज मंत्रालयतील जाळीवर उड्या टाकल्या.#NarahariZiraval #maharashtraministry pic.twitter.com/HBJKN9AlFS

— LetsUpp Marathi (@LetsUppMarathi) October 4, 2024

ಧಂಗರ್ ಸಮುದಾಯವನ್ನು ಎಸ್ಸಿಗೆ ಸೇರಿಸಬೇಕು ಎಂದು ಒತ್ತಾಯಿಸುತ್ತಿರುವ ನರಹರಿ ಜಿರ್ವಾಲ್ ಅವರು ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಲು ಬಂದಿದ್ದರು. ಆದರೆ ಅವರ ಭೇಟಿ ಸಾಧ್ಯವಾಗಲಿಲ್ಲ. ಇದಾದ ಬಳಿಕ ಶುಕ್ರವಾರವೂ ಸಿಎಂ ಭೇಟಿಗೆ ತೆರಳಿದ್ದು, ಸಿಎಂ ಸಿಗಲಿಲ್ಲ. ಇದರಿಂದ ಕೋಪಗೊಂಡು ತೀವ್ರ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗಿದೆ.

Maharashtra state assembly deputy speaker & DCM Ajit Pawar led NCP factions MLA Narhari Zirwal & other ST reserved seats elected MLAs breached police security & jumped at the safety net at Mantralaya in protest against state govt for not recruiting tribal youths under PESA act. pic.twitter.com/6kHwp8PGIv

— Sudhir Suryawanshi (@ss_suryawanshi) October 4, 2024

ಛಾವಣಿಯಿಂದ ಕೆಳಗೆ ಜಿಗಿದ ನಂತರ ನೆಟ್ ನಲ್ಲಿ ಸಿಲುಕಿದ್ದ ಮಹಾರಾಷ್ಟ್ರದ ಡೆಪ್ಯೂಟಿ ಸ್ಪೀಕರ್ ನರಹರಿ ಜಿರ್ವಾಲ್ ಅವರನ್ನು ಪೊಲೀಸರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಒಬಿಸಿ ವರ್ಗದ ಅಡಿಯಲ್ಲಿ ಮೀಸಲಾತಿ ಹೊಂದಿರುವ ಮಹಾರಾಷ್ಟ್ರದ ಧಂಗರ್ ಸಮುದಾಯವು ಪರಿಶಿಷ್ಟ ಪಂಗಡದ ಮೀಸಲಾತಿಗೆ ಒತ್ತಾಯಿಸಿ ಆಂದೋಲನ ನಡೆಸುತ್ತಿದೆ.

Tags: Maharashtra Deputy Speaker jumpedMaharashtra Deputy Speaker Narhari Zirwalthe third floor of Mantralaya!
Previous Post

ಖರ್ಗೆ ಭೇಟಿಯಾಗಿದ್ದು ನಿಜ ಆದರೆ.:ಸತೀಶ್‌ ಜಾರಕಿಹೊಳಿ

Next Post

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಗೋವಿಂದ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಗೋವಿಂದ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಗೋವಿಂದ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada