ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ CRPC 1973 ಕಲಂ144(3) ರ ಅನ್ವಯ ಅಧಿಕಾರ ಬಳಸಿ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ಕ್ರಮ ಜರುಗಿಸಲಾಗಿದೆ.
ಬೆಳಗಾವಿ :ನಾಳೆ ಬೆಳಗಾವಿಗೆ ಭೇಟಿ ನೀಡಲಿದ್ದ ಮಹಾರಾಷ್ಟ್ರ ಸರ್ಕಾರದ ೨ ಸಚಿವರು, ಓರ್ವ ಸಂಸದರಿಗೆ ಜಿಲ್ಲೆಯ ಗಡಿಪ್ರವೇಶಕ್ಕೆ ನಿಷೇಧವನ್ನು ಡಿಸಿ ನಿತೇಶ್ ಪಾಟೀಲ್ ಆದೇಶಿಸಿದ್ದಾರೆ. ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರ ಕಾಂತ್ ಪಾಟೀಲ್ , ಶಂಭುರಾಜ ದೇಸಾಯಿ ಹಾಗೂ ಮಹಾರಾಷ್ಟ್ರದ ಗಡಿ ತಜ್ಞ ಸಮಿತಿ ಅಧ್ಯಕ್ಷ ಸಂಸದ ಧೈರ್ಯಶೀಲ ಮಾನೆ ಅವರು ಜಿಲ್ಲೆ ಪ್ರವೇಶಿಸುವಂತಿಲ್ಲ ಎಂದು ಡಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ..
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ CRPC 1973 ಕಲಂ 144(3) ರ ಅನ್ವಯ ಅಧಿಕಾರ ಬಳಸಿ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ಕ್ರಮ ಜರುಗಿಸಲಾಗಿದೆ.