Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಉದ್ಧವ್ ಠಾಕ್ರೆ ಸರ್ಕಾರಕ್ಕೆ ಸಂಕಷ್ಟ: ವಿಶ್ವಾಸಮತಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

ಪ್ರತಿಧ್ವನಿ

ಪ್ರತಿಧ್ವನಿ

June 29, 2022
Share on FacebookShare on Twitter

ರಾಜ್ಯಪಾಲರು ಗುರುವಾರ ಸೂಚಿಸಿರುವ ವಿಶ್ವಾಸಮತ ಯಾಚನೆಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಉದ್ಧವ್ ಠಾಕ್ರೆ ನೇತೃತ್ವದ ಸರಕಾರ ಸಂಕಷ್ಟಕ್ಕೆ ಸಿಲುಕಿದೆ.

ಹೆಚ್ಚು ಓದಿದ ಸ್ಟೋರಿಗಳು

ಹರ್ ಘರ್ ತಿರಂಗಾ ಅಭಿಯಾನಕ್ಕೆ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಸಾಥ್‌

ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಪಾಸಿಟಿವ್!‌

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!


ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಗುರುವಾರ ವಿಶ್ವಾಸಮತ ಸಾಬೀತುಪಡಿಸುವಂತೆ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರಕಾರಕ್ಕೆ ಸೂಚಿಸಿದ್ದರು. ವಿಶ್ವಾಸಮತ ಸಾಬೀತಿಗೆ ಅತ್ಯಂತ ಕಡಿಮೆ ಅವಧಿ ನೀಡಿರುವುದನ್ನು ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.


ಬುಧವಾರ ರಾತ್ರಿ 9 ಗಂಟೆಗೆ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್ ವಿಶ್ವಾಸಮತ ಸಾಬೀತಿಗೆ ತಡೆಯಾಜ್ಞೆ ನೀಡಲು ಅಸಾಧ್ಯ ಎಂದು ಹೇಳಿತು. ಈ ಮೂಲಕ ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟಿಗೆ ಶೀಘ್ರ ತೆರೆ ಬೀಳುವ ಸಾಧ್ಯತೆ ಇದೆ.

RS 500
RS 1500

SCAN HERE

[elfsight_youtube_gallery id="4"]

don't miss it !

ರಾಜಕೀಯ ಪಕ್ಷಗಳಿಂದ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂಕೋರ್ಟ್‌ ಕಳವಳ
ದೇಶ

ರಾಜಕೀಯ ಪಕ್ಷಗಳಿಂದ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂಕೋರ್ಟ್‌ ಕಳವಳ

by ಪ್ರತಿಧ್ವನಿ
August 11, 2022
ಇಂದಿನಿಂದ 7 ದಿನ ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವ
ಕರ್ನಾಟಕ

ಇಂದಿನಿಂದ 7 ದಿನ ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವ

by ಪ್ರತಿಧ್ವನಿ
August 13, 2022
Uncategorized

Digital Marketing Equipment

by ಶ್ರುತಿ ನೀರಾಯ
August 11, 2022
Uncategorized

ಸಿದ್ದರಾಮಯ್ಯ ಬರ್ತಡೆ ಪಾರ್ಟಿ ನಂತರ ಕಾಂಗ್ರೆಸ್ ನಲ್ಲಿ ಬಿರುಕು | Rashok #pratidhvani #siddaramaiah #

by ಚಂದನ್‌ ಕುಮಾರ್
August 10, 2022
ಕ್ರಾಂತಿ ಮುಹೂರ್ತದ ಮಾತುಕತೆ ವೀಡಿಯೊ ಬಿಡುಗಡೆ: ನಿರ್ಮಾಪಕ ಭರತ್‌ ವಿಷ್ಣುಕಾಂತ್‌
ವಿಡಿಯೋ

ಕ್ರಾಂತಿ ಮುಹೂರ್ತದ ಮಾತುಕತೆ ವೀಡಿಯೊ ಬಿಡುಗಡೆ: ನಿರ್ಮಾಪಕ ಭರತ್‌ ವಿಷ್ಣುಕಾಂತ್‌

by ಪ್ರತಿಧ್ವನಿ
August 10, 2022
Next Post
ದೇಶ ಉಳಿಸುವ ಮುನ್ನ ಪಕ್ಷ ಉಳಿಸಲು ಕನ್ಹಯ್ಯ- ಮೆವಾನಿ ಸವಾಲೇನು?

40% ಕಮಿಷನ್ ಪ್ರಕರಣದ ಬಗ್ಗೆ ಗೃಹ ಇಲಾಖೆ ತನಿಖೆ ಹಿಂದೆ ಷಡ್ಯಂತ್ರ: ಕಾಂಗ್ರೆಸ್ ಆರೋಪ

ಔರಂಗಾಬಾದ್ ನಗರವನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡಿದ ಮಹಾ ಸಿಎಂ ಉದ್ಧವ್ ಠಾಕ್ರೆ

ಔರಂಗಾಬಾದ್ ನಗರವನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡಿದ ಮಹಾ ಸಿಎಂ ಉದ್ಧವ್ ಠಾಕ್ರೆ

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist