• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಹಿಷ ದಸರಾಗೆ ಅನುಮತಿ ನೀಡಿದ ಮೈಸೂರು ನಗರ ಪೊಲೀಸ್ ಆಯುಕ್ತರು: ಕಾನೂನು ಸುವ್ಯವಸ್ಥೆ ಕಾಪಾಡಲು 144 ಜಾರಿ!

Any Mind by Any Mind
October 12, 2023
in ಕರ್ನಾಟಕ
0
ಮಹಿಷಾ ದಸರಾಕ್ಕೆ ವಿರೋಧಿಸಿ ಕೋರ್ಟಿಗೆ ಅರ್ಜಿ : ಮಹಿಷಾ ದಸರಾ ಆಚರಣಾ ಸಮಿತಿ ಅಧ್ಯಕ್ಷರಿಗೆ ನೋಟಿಸ್ ಜಾರಿ
Share on WhatsAppShare on FacebookShare on Telegram

ADVERTISEMENT

ಮಹಿಷ ದಸರಾ ಪರ-ವಿರೋಧ ವಿವಾದ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ನಗರ ಪೊಲೀಸ್ ಆಯುಕ್ತರು ದೊಡ್ಡ ತೀರ್ಮಾನ ತೆಗೆದುಕೊಂಡಿದ್ದು, ಮೈಸೂರಿನಲ್ಲಿ ಮಹಿಷ ದಸರಾ ಆಚರಿಸಲು ಅನುಮತಿ ನೋಡಿದೆ. ಜೊತೆಗೆ ಮೈಸೂರಿನಲ್ಲಿ 144 ಸೆಕ್ಷನ್ ಜಾರಿ ಕೂಡ ಮಾಡಿದ್ದಾರೆ.

ಈ ಕುರಿತು ಅನುಮತಿ ಪತ್ರ ಹೊರಡಿಸಿರುವ ಮೈಸೂರು ನಗರ ಪೊಲೀಸ್ ಆಯುಕ್ತರು, ಮೇಲ್ಕಂಡರವರ ವತಿಯಿಂದ 13-10-2013 ರಂದು ಬೆಳಿಗ್ಗೆ 10-00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆವರೆಗೆ ದೇವರಾಜ ಪೊಲೀಸ್ ಠಾಣಾ ಸರಹದ್ದಿನ ಪುರಭವನದ ಒಳ ಆವರಣದಲ್ಲಿ ಡಾ. ಬಾಬಾ ಸಾಹೇಬರಿಗೆ ಮಾಲಾರ್ಪಣೆ ಮಾಡಿ ನಂತರ ಮಹಿಷಾ ಉತ್ಸವ ಹಾಗೂ ಧಮ್ಮ ದೀಕ್ಷಾ ಕಾರ್ಯಕ್ರಮ ನಡೆಸುವ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಈ ಕೆಳಕಂಡ ಷರತ್ತಿನ ಮೇಲೆ ಹಾಗೂ ಸಂಚಾರ ವ್ಯವಸ್ಥೆಗೆ ಅಡಚಣೆಯಾಗದಂತೆ ನಡೆಸಲು ಅನುಮತಿಸಿದೆ ಎಂದು ಪತ್ರ ಹೊರಡಿಸಲಾಗಿದೆ.

ಮಹಿಷ ದಸರಾ ಸಮಿತಿಯವರು ಪ್ರತಿ ವರ್ಷ ನಡೆಸುತ್ತಿದ್ದ ಮಹಿಷ ದಸರಾ ನಡೆಸಬೇಕು ಎಂದರೆ, ಇತ್ತ ಸಂಸದ ಪ್ರತಾಪ್​ ಸಿಂಹ ನೇತೃತ್ವದಲ್ಲಿ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋಗೆ ಕರೆ ಕೊಟ್ಟಿದ್ದರು. ಆದರೆ, ಮೈಸೂರು ನಗರ ಆಯುಕ್ತ ರಮೇಶ್ ಬಾನೋತ್ ಅವರು ಎರಡು ಕಡೆಯವರ ಮನವಿಯನ್ನು ತಿರಸ್ಕರಿಸಿದ್ದರು. ಆದರೆ ಈಗ ಮಹಿಷ ದಸರಾಗೆ ಅನುಮತಿ ನೀಡಿದ್ದು ಜೊತೆಗೆ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಿದ್ದಾರೆ.

ಚಾಮುಂಡಿ ಬೆಟ್ಟ ಸೇರಿ (ಟೌನ್ ಹಾಲ್ ಹೊರತುಪಡಿಸಿ) ಮೈಸೂರು ನಗರದ ವ್ಯಾಪ್ತಿಯಲ್ಲಿ ಅ.12 ರ ಮಧ್ಯರಾತ್ರಿ 12-00 ಗಂಟೆಯಿಂದ ಅ.14 ರ ಬೆಳಿಗ್ಗೆ 06-00 ಗಂಟೆಯವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಮೈಸೂರು ಸಿಟಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಮಹಿಷ ದಸರಾ ಆಚರಣೆಗೆ ನಗರ ಆಯುಕ್ತರು ಹೊರಡಿಸಿರುವ ಷರತ್ತುಗಳನ್ನು ;-

1) ಯಾವುದೇ ಮೆರವಣಿಗೆ, ಪ್ರತಿಭಟನೆ, ರಾಲಿ, ಬೈಕ್ ರಾಲಿ, ನಡೆಸುವುದು.
2) ಪರ ವಿರೋಧ ಘೋಷಣೆ ಕೂಗುವುದು
3) ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸುವುದು
4) 05 ಜನರಿಗಿಂತ ಹೆಚ್ಚಿನ ಜನ ಗುಂಪು ಸೇರುವುದು.
5) ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು.
6) ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪುಚಾರ, ಧ್ವನಿವರ್ಧಕ ಬಳಸುವುದು, ಫೆಕ್ಸ್ ಬ್ಯಾನರ್ ಅಳವಡಿಸುವುದು, ಕರಪತ್ರಗಳನ್ನು ಹಂಚುವುದು, ಮೂರ್ತಿ ಮೆರವಣಿಗೆ ಮಾಡುವುದು ನಿಷೇಧ.

7)ಚಪ್ಪರ ಅಥವಾ ವೇದಿಕೆ ನಿರ್ಮಿಸಲು ಪಾಲಿಕೆ ನಿಯಮದಡಿ ಅನುಪತಿ ಪಡೆಯುವುದು.

8)ಯಾವುದೆ ಗಲಾಟೆಯಾದಲ್ಲಿ ಸಮಿತಿ ಹಾಗೂ ಸಂಬಂಧ ಪಟ್ಟ ಸಂಸ್ಥೆ ಸದಸ್ಯರ ವಿರುದ್ಧ ಕ್ರಮಕೈಗೊಳ್ಳಲಾವುದು ಎಂದು ಹೇಳಿದೆ.

Previous Post

ಬಿಜೆಪಿ ತನ್ನ ಅವಧಿಯಲ್ಲಿ ಎಷ್ಟು ಪ್ರಮಾಣ ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

Next Post

ಆಯೂಷ್ ಟಿವಿ ಹಾಗೂ ಸಿರಿಕನ್ನಡ ವಾಹಿನಿಯಲ್ಲಿ “ಫಿಟ್‌ ಬಾಸ್‌” ಮೊಟ್ಟ ಮೊದಲ ಆರೋಗ್ಯದ ಕುರಿತಾದ ರಿಯಾಲಿಟ್‌ ಶೋ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಆಯೂಷ್ ಟಿವಿ ಹಾಗೂ ಸಿರಿಕನ್ನಡ ವಾಹಿನಿಯಲ್ಲಿ “ಫಿಟ್‌ ಬಾಸ್‌” ಮೊಟ್ಟ ಮೊದಲ ಆರೋಗ್ಯದ ಕುರಿತಾದ ರಿಯಾಲಿಟ್‌ ಶೋ

ಆಯೂಷ್ ಟಿವಿ ಹಾಗೂ ಸಿರಿಕನ್ನಡ ವಾಹಿನಿಯಲ್ಲಿ “ಫಿಟ್‌ ಬಾಸ್‌” ಮೊಟ್ಟ ಮೊದಲ ಆರೋಗ್ಯದ ಕುರಿತಾದ ರಿಯಾಲಿಟ್‌ ಶೋ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada