• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಫಿಂಗರ್ ಪ್ರಿಂಟ್ ಮ್ಯಾಚ್ ಆಗ್ತಿಲ್ಲ.. ! ಸೈಫ್ ಅಲಿ ಖಾನ್ ಇರಿತ ಕೇಸ್ ನಲ್ಲಿ ಮೇಜರ್ ಟ್ವಿಸ್ಟ್ ! 

Chetan by Chetan
January 27, 2025
in Top Story, ಸಿನಿಮಾ
0
BREAKING : ಸೈಫ್ ಅಲಿಖಾನ್ ಗೆ ಚಾಕು ಇರಿದಿದ್ದ ಆರೋಪಿ ಅರೆಸ್ಟ್ ! ಒಂದೇ ದಿನದಲ್ಲಿ ಹೆಡೆಮುರಿ ಕಟ್ಟಿದ ಮುಂಬೈ ಪೊಲೀಸ್! 
Share on WhatsAppShare on FacebookShare on Telegram

ಬಾಲಿವುಡ್ ನಟ ಸೈಫ್‌ ಅಲಿ ಖಾನ್‌ರ (Bollywood actor Saif Ali khan) ಮನೆಗೆ ದುಷ್ಕರ್ಮಿಯೊಬ್ಬ ನುಗ್ಗಿ, ನಟನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಈಗ ರೋಚಕ ತಿರುವು ಸಿಕ್ಕಿದೆ. 

ADVERTISEMENT

ನಟ ಸೈಫ್ ಅಲಿ ಖಾನ್ ಮನೆಯಿಂದ FSL ಸಂಗ್ರಹಿಸಿರುವ ಬೆರಳುಚ್ಚಗಳು,  ಆರೋಪಿ ಎಂದು ಬಂಧಿಸಲಾಗಿರುವ ಶರೀಫುಲ್ ಇಸ್ಲಾಂ (Sharif ullah islam) ಬೆರಳಚ್ಚುಗಳಿಗೆ ಹೊಂದಾಣಿಕೆಯಾಗುತ್ತಿಲ್ಲ ಎಂದು ಪ್ರಕರಣದ ತನಿಖೆಯಲ್ಲಿ ತಿಳಿದುಬಂದಿದೆ. 

ಮುಂಬೈ ಪೊಲೀಸರು (Mumbai police) ಸೈಫ್ ಅಲಿ ಖಾನ್ ಅವರ ಮನೆಯಲ್ಲಿ ಸಿಕ್ಕಿರುವ ಬೆರಳಚ್ಚುಗಳನ್ನು ಸಿಐಡಿಗೆ ಕಳುಹಿಸಿದ್ದರು. ಆದ್ರೆ ವರದಿಯಲ್ಲಿ ಶರೀಫುಲ್ ಇಸ್ಲಾಂ ಅವರ ಬೆರಳಚ್ಚಿಗೆ ಹೊಂದಿಕೆಯಾಗುತ್ತಿಲ್ಲ ಎಂದು ದೃಢಪಟ್ಟಿದೆ.

ಹೀಗಾಗಿ ಈ ಕೃತ್ಯದ ಹಿಂದೆ ಯಾರಿದ್ದಾರೆ.. ಈತ ಯಾರು.. ಅಂದು ಹಲ್ಲೆ ನಡೆದ ವೇಳೆ ಈತ ಒಬ್ಬ ಮಾತ್ರ ಇರಲಿಲ್ಲವಾ..? ಎಂಬಿತ್ಯಾದಿ ಪ್ರಶ್ನೆಗಳು ಉದ್ಭವವಾಗಿದೆ.

Tags: ಚಾಕು ಇರಿತಫಿಂಗರ್ ಪ್ರಿಂಟ್ಮುಂಬಯಿ ಪೊಲೀಸ್ಷರೀಫ್ ಉಲ್ಲಾ ಇಸ್ಲಾಂಸೈಫ್ ಅಲಿ ಖಾನ್
Previous Post

ಬಿಜೆಪಿ ಬುಡಕ್ಕೆ ಬಿಸಿ ನೀರು ಬಿಟ್ಟ ರೆಡ್ಡಿ-ರಾಮುಲು!

Next Post

FACT CHECK : ‘X’ ನಲ್ಲಿ ವೈರಲ್ ಆಗುತ್ತಿರುವ ಇಂದಿರಾ ಗಾಂಧಿ ಅವರ ಫೋಟೋಗಳು ಸತ್ಯವೇ..? ಆ ನಾಲ್ಕು ಫೋಟೋಗಳ ಸುತ್ತ..!

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
FACT CHECK : ‘X’ ನಲ್ಲಿ ವೈರಲ್ ಆಗುತ್ತಿರುವ ಇಂದಿರಾ ಗಾಂಧಿ ಅವರ ಫೋಟೋಗಳು ಸತ್ಯವೇ..? ಆ ನಾಲ್ಕು ಫೋಟೋಗಳ ಸುತ್ತ..!

FACT CHECK : ‘X’ ನಲ್ಲಿ ವೈರಲ್ ಆಗುತ್ತಿರುವ ಇಂದಿರಾ ಗಾಂಧಿ ಅವರ ಫೋಟೋಗಳು ಸತ್ಯವೇ..? ಆ ನಾಲ್ಕು ಫೋಟೋಗಳ ಸುತ್ತ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada