• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಎಐಸಿಸಿ ಅಧ್ಯಕ್ಷರಾಗುವಂತೆ ರಾಹುಲ್ ಗಾಂಧಿಯನ್ನು ಒತ್ತಾಯಿಸುತ್ತೇವೆ : ಮಲ್ಲಿಕಾರ್ಜುನ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
August 27, 2022
in ದೇಶ, ರಾಜಕೀಯ
0
ಮಣಿಪುರದ ಕುರಿತು ಮಾತನಾಡಲು ರಾಷ್ಟ್ರಪತಿಗೆ ಖರ್ಗೆಯಿಂದ ಪತ್ರ

ಮಣಿಪುರದ ಕುರಿತು ಮಾತನಾಡಲು ರಾಷ್ಟ್ರಪತಿಗೆ ಖರ್ಗೆಯಿಂದ ಪತ್ರ

Share on WhatsAppShare on FacebookShare on Telegram

ರಾಹುಲ್ ಗಾಂಧಿಯವರನ್ನು ರಾಷ್ಟ್ರೀಯ ಕಾಂಗ್ರೆಸ್ನ ಮುಂದಿನ ಅಧ್ಯಕ್ಷರಾಗುವಂತೆ ಪಕ್ಷದ ಪ್ರಮುಕರೆಲ್ಲಾ ಸೇರಿ ಒತ್ತಾಯಿಸುತ್ತೇವೆ ಎಂದು ರಾಜ್ಯಸಬೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ADVERTISEMENT

ರಾಹುಲ್ ಗಾಂಧಿಯವರನ್ನು ಹೊರತುಪಡಿಸಿದರೆ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಪ್ಯಾನ್ ಇಂಡಿಯಾ ವರ್ಷಸ್ಸು ಯಾರಿಗೂ ಇಲ್ಲ. ಪಕ್ಷವನ್ನು ಮುನ್ನಡೆಸಲು ಬಯಸುವವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಪಶ್ಚಿಮ ಬಂಗಾಳದಿಂದ ಗುಜರಾತಿನವರೆಗೆ ಚಿರಪರಿಚಿತರಾಗಿರಬೇಕು ಎಂದಿದ್ದಾರೆ.

ಅಧ್ಯಕ್ಷರಾಗಲು ಬಯಸುವವರಿಗೆ ಪಕ್ಷದಲ್ಲಿ ಸಂಪೂರ್ಣ ಮನ್ನಣೆ ಸಿಗಬೇಕು ಅವರ ಆಯ್ಕೆಗೆ ಎಲ್ಲರ ಒಪ್ಪಿಗೆ ಇರಬೇಕು. ಅಂಥವರು ಪಕ್ಷದಲ್ಲಿ ಬೇರೆ ಯಾರೂ ಇಲ್ಲ. ಪಕ್ಷದ ನಾಯಕರೆಲ್ಲರು ಸೇರಿ ರಾಹುಲ್ ಗಾಂಧಿಯವರನ್ನು ಮುಂಚೂಣಿಗೆ ಬರುವಂತೆ ಒತ್ತಾಯಿಸುತ್ತೇವೆ ಎಂಉ ಹೇಳಿದ್ದಾರೆ.

ಸದ್ಯ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿರುವ ಭಾರತ್ ಜೋಡೋ ಪಾದಯಾತ್ರೆಯ ಸಿದ್ದತೆಯಲ್ಲಿ ತೊಡಗಿರುವ ಕಾಂಗ್ರೆಸ್ ನಾಯಕರು ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸದ ಕಾರಣ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಹೆಚ್ಚಿದೆ.

ಅಕ್ಟೋಬರ್ ಅಥವಾ ನವೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಪೂರ್ಣಪ್ರಮಾಣದ ಅಧ್ಯಕ್ಷರನ್ನು ಹೊಂದಲಿದೆ ಎಂದು ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ : ಇಂದು ಸಿಎಂ ಬೊಮ್ಮಾಯಿ ಮಹತ್ವದ  ಸಭೆ

Next Post

ಡೈಮಂಡ್‌ಲೀಗ್ ಮೀಟ್ ಪ್ರಶಸ್ತಿ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

February 8, 2026
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
Next Post
ಡೈಮಂಡ್‌ಲೀಗ್ ಮೀಟ್ ಪ್ರಶಸ್ತಿ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾ

ಡೈಮಂಡ್‌ಲೀಗ್ ಮೀಟ್ ಪ್ರಶಸ್ತಿ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada