Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಎಐಸಿಸಿ ಅಧ್ಯಕ್ಷರಾಗುವಂತೆ ರಾಹುಲ್ ಗಾಂಧಿಯನ್ನು ಒತ್ತಾಯಿಸುತ್ತೇವೆ : ಮಲ್ಲಿಕಾರ್ಜುನ ಖರ್ಗೆ

ಮಣಿಪುರದ ಕುರಿತು ಮಾತನಾಡಲು ರಾಷ್ಟ್ರಪತಿಗೆ ಖರ್ಗೆಯಿಂದ ಪತ್ರ

ಮಣಿಪುರದ ಕುರಿತು ಮಾತನಾಡಲು ರಾಷ್ಟ್ರಪತಿಗೆ ಖರ್ಗೆಯಿಂದ ಪತ್ರ

ಪ್ರತಿಧ್ವನಿ

ಪ್ರತಿಧ್ವನಿ

August 27, 2022
Share on FacebookShare on Twitter

ರಾಹುಲ್ ಗಾಂಧಿಯವರನ್ನು ರಾಷ್ಟ್ರೀಯ ಕಾಂಗ್ರೆಸ್ನ ಮುಂದಿನ ಅಧ್ಯಕ್ಷರಾಗುವಂತೆ ಪಕ್ಷದ ಪ್ರಮುಕರೆಲ್ಲಾ ಸೇರಿ ಒತ್ತಾಯಿಸುತ್ತೇವೆ ಎಂದು ರಾಜ್ಯಸಬೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಕೇರಳದಲ್ಲಿ ಯೋಧನ ಅಪಹರಿಸಿ ಹಲ್ಲೆ: ಪಿಎಫ್‌ಐ ಕಾರ್ಯಕರ್ತರ ಕೈವಾಡ ಶಂಕೆ

ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಎಐಎಡಿಎಂಕೆ, ಎನ್‌ಡಿಎಗೆ ಶಾಕ್‌..!

ಸೆ.26, ಬೆಂಗಳೂರು ಬಂದ್‌: ಮು.ಚಂದ್ರು , ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೂಪುರೇಷೆ ನಿರ್ಧಾರ..!

ರಾಹುಲ್ ಗಾಂಧಿಯವರನ್ನು ಹೊರತುಪಡಿಸಿದರೆ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಪ್ಯಾನ್ ಇಂಡಿಯಾ ವರ್ಷಸ್ಸು ಯಾರಿಗೂ ಇಲ್ಲ. ಪಕ್ಷವನ್ನು ಮುನ್ನಡೆಸಲು ಬಯಸುವವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಪಶ್ಚಿಮ ಬಂಗಾಳದಿಂದ ಗುಜರಾತಿನವರೆಗೆ ಚಿರಪರಿಚಿತರಾಗಿರಬೇಕು ಎಂದಿದ್ದಾರೆ.

ಅಧ್ಯಕ್ಷರಾಗಲು ಬಯಸುವವರಿಗೆ ಪಕ್ಷದಲ್ಲಿ ಸಂಪೂರ್ಣ ಮನ್ನಣೆ ಸಿಗಬೇಕು ಅವರ ಆಯ್ಕೆಗೆ ಎಲ್ಲರ ಒಪ್ಪಿಗೆ ಇರಬೇಕು. ಅಂಥವರು ಪಕ್ಷದಲ್ಲಿ ಬೇರೆ ಯಾರೂ ಇಲ್ಲ. ಪಕ್ಷದ ನಾಯಕರೆಲ್ಲರು ಸೇರಿ ರಾಹುಲ್ ಗಾಂಧಿಯವರನ್ನು ಮುಂಚೂಣಿಗೆ ಬರುವಂತೆ ಒತ್ತಾಯಿಸುತ್ತೇವೆ ಎಂಉ ಹೇಳಿದ್ದಾರೆ.

ಸದ್ಯ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿರುವ ಭಾರತ್ ಜೋಡೋ ಪಾದಯಾತ್ರೆಯ ಸಿದ್ದತೆಯಲ್ಲಿ ತೊಡಗಿರುವ ಕಾಂಗ್ರೆಸ್ ನಾಯಕರು ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸದ ಕಾರಣ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಹೆಚ್ಚಿದೆ.

ಅಕ್ಟೋಬರ್ ಅಥವಾ ನವೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಪೂರ್ಣಪ್ರಮಾಣದ ಅಧ್ಯಕ್ಷರನ್ನು ಹೊಂದಲಿದೆ ಎಂದು ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ.

RS 500
RS 1500

SCAN HERE

Pratidhvani Youtube

«
Prev
1
/
5499
Next
»
loading
play
Leaders Fight in Stage: ಸಂಸದ ಮುನಿಸ್ವಾಮಿ-ಬಂಗಾರಪೇಟೆ MLA ನಾರಾಯಣಸ್ವಾಮಿ ಮಧ್ಯೆ ವೇದಿಕೆಯಲ್ಲೇ ಜಟಾಪಟಿ!
play
Bengaluru Bandh: ಫ್ರೀಡಂಪಾರ್ಕ್​ನಲ್ಲಿ ಕನ್ನಡ ಪರ ಸಂಘಟನೆಗಳ ಧರಣಿ!
«
Prev
1
/
5499
Next
»
loading

don't miss it !

ರಾಮನಗರದಲ್ಲಿ  ಹಾಸ್ಟೆಲ್‌  ಗೋಡೆ ಕುಸಿದು ವಿದ್ಯಾರ್ಥಿ ಸಾವು, ಮತ್ತೋರ್ವ ವಿದ್ಯಾರ್ಥಿಗೆ ಗಾಯ..!
ಇದೀಗ

ರಾಮನಗರದಲ್ಲಿ ಹಾಸ್ಟೆಲ್‌ ಗೋಡೆ ಕುಸಿದು ವಿದ್ಯಾರ್ಥಿ ಸಾವು, ಮತ್ತೋರ್ವ ವಿದ್ಯಾರ್ಥಿಗೆ ಗಾಯ..!

by Prathidhvani
September 21, 2023
ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ಜಾತಿಗಳಿಗೆ ಉಪಮೀಸಲಾತಿಯ ಅಗತ್ಯ :  ಸಿಎಂ ಸಿದ್ದರಾಮಯ್ಯ
Top Story

ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ಜಾತಿಗಳಿಗೆ ಉಪಮೀಸಲಾತಿಯ ಅಗತ್ಯ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
September 20, 2023
ವಿಶ್ವಗುರುವಿಗೆ ಖಲಿಸ್ತಾನಿ ಮುಳ್ಳು: ಯಾರು ಈ ನಿಜ್ಜರ್? ಭಾರತ- ಕೆನಡಾ ಸಮಸ್ಯೆಯೇನು?
Top Story

ವಿಶ್ವಗುರುವಿಗೆ ಖಲಿಸ್ತಾನಿ ಮುಳ್ಳು: ಯಾರು ಈ ನಿಜ್ಜರ್? ಭಾರತ- ಕೆನಡಾ ಸಮಸ್ಯೆಯೇನು?

by Shivakumar A
September 21, 2023
ಡಿಸಿಎಂ ನೇಮಕ ಮಾಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವಕಾಶ ನೀಡಿದರೆ ನಾನು ಸಿದ್ಧ: ಸತೀಶ್ ಜಾರಕಿಹೊಳಿ
ಇದೀಗ

ಡಿಸಿಎಂ ನೇಮಕ ಮಾಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವಕಾಶ ನೀಡಿದರೆ ನಾನು ಸಿದ್ಧ: ಸತೀಶ್ ಜಾರಕಿಹೊಳಿ

by ಪ್ರತಿಧ್ವನಿ
September 20, 2023
ಮಂಡ್ಯ ಬಂದ್​ ಬಗ್ಗೆಯೂ ಕೊಂಕು ಮಾತು.. ರೈತರ ಬಗ್ಗೆ ಯಾಕೀ ಕೋಪ..?
Top Story

ಮಂಡ್ಯ ಬಂದ್​ ಬಗ್ಗೆಯೂ ಕೊಂಕು ಮಾತು.. ರೈತರ ಬಗ್ಗೆ ಯಾಕೀ ಕೋಪ..?

by ಕೃಷ್ಣ ಮಣಿ
September 23, 2023
Next Post
ಡೈಮಂಡ್‌ಲೀಗ್ ಮೀಟ್ ಪ್ರಶಸ್ತಿ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾ

ಡೈಮಂಡ್‌ಲೀಗ್ ಮೀಟ್ ಪ್ರಶಸ್ತಿ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾ

ಮುರುಘಾ ಶರಣರ ವಿರುದ್ದ ಮಾಡಿರುವ ಆರೋಪ ಶುದ್ದ ಸುಳ್ಳು : ವಿಶ್ವನಾಥ್

ಮುರುಘಾ ಶರಣರ ವಿರುದ್ದ ಮಾಡಿರುವ ಆರೋಪ ಶುದ್ದ ಸುಳ್ಳು : ವಿಶ್ವನಾಥ್

ತೀವ್ರ ಕುಸಿತ ಕಂಡ ಲೈಗರ್ ಸಿನಿಮಾ ರೇಟಿಂಗ್

ತೀವ್ರ ಕುಸಿತ ಕಂಡ ಲೈಗರ್ ಸಿನಿಮಾ ರೇಟಿಂಗ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist