• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಪಾಳಯದಲ್ಲಿ ಹೈ ಟೆನ್ಶನ್..! ಮೌನಕ್ಕೆ ಜಾರಿದ ಮಲ್ಲಿಕಾರ್ಜುನ ಖರ್ಗೆ ..?! ಹೈಕಮಾಂಡ್ ಫುಲ್ ಸೈಲೆಂಟ್..! 

Chetan by Chetan
February 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಪಾಳಯದಲ್ಲಿ ಹೈ ಟೆನ್ಶನ್..! ಮೌನಕ್ಕೆ ಜಾರಿದ ಮಲ್ಲಿಕಾರ್ಜುನ ಖರ್ಗೆ ..?! ಹೈಕಮಾಂಡ್ ಫುಲ್ ಸೈಲೆಂಟ್..! 
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ಮಿಂಚಿನ ಬೆಳವಣಿಗೆಗಳು ನಡೆಯುತ್ತಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಭಿನ್ನಮತ ಮಿತಿ ಮೀರಿದಂತೆ ಕಾಣುತ್ತಿದೆ. ಈ ಎಲ್ಲಾ ಬೆಳವಣಿಗೆಗಳನ್ನು ತಣ್ಣಗಾಗಿಸಬೇಕಿದ್ದ ಹೈಕಮಾಂಡ್ (Highcommand) ಈಗ ಯಾಕೋ ಮೌನಕ್ಕೆ ಜಾರಿದಂತೆ ಕಾಣುತ್ತಿದೆ. 

ADVERTISEMENT

ಸಿಎಂ ಬದಲಾವಣೆ, ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆ ಹಾಗೂ ಬಹಿರಂಗ ಹೇಳಿಕೆಗಳು ಹೆಚ್ಚಾಗ್ತಿವೆ. ಈ ಬೆನ್ನಲ್ಲೆ ಕಾಂಗ್ರೆಸ್ ಹೈಕಮಾಂಡ್ (Congress highcommand) ಸೈಲೆಂಟ್ ಆದಂತೆ ಭಾಸವಾಗುತ್ತಿದೆ. 

ಈಗಾಗಲೇ ಯಾವುದೇ ವಿಚಾರದ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಈ ಹಿಂದೆ ವಾರ್ನ್ ಮಾಡಿತ್ತು. ಆದ್ರೆ, ಬಹಿರಂಗ ಹೇಳಿಕೆಯ ಜಟಾಪಟಿ ಜೋರಾಗಿದ್ದು, ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹೀಗೆ ಖುದ್ದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೈಲೆಂಟ್ ಆಗಿರುವುದು ಹಾಗೂ ಕಾಂಗ್ರೆಸ್ ಹೈ ಕಮಾಂಡ್ ಕೂಡ ಮೌನಕ್ಕೆ ಜಾರಿರೋದು ಕುತೂಹಲಕ್ಕೆ ಕಾರಣವಾಗಿದೆ.

Tags: ಕಾಂಗ್ರೆಸ್ ಹೈ ಕಮಾಂಡ್ಡಿಕೆ ಶಿವಕುಮಾರ್ಮಲ್ಲಿಕಾರ್ಜುನ ಖರ್ಗೆಸಚಿವರ ಹೇಳಿಕೆಸಿಎಂ ಬದಲಾವಣೆಸಿದ್ದರಾಮಯ್ಯ
Previous Post

ಕೆ.ಎನ್.ರಾಜಣ್ಣ ವಿರುದ್ಧ ಖರ್ಗೆಗೆ ದೂರು..?! ಸಚಿವರ ಬಹಿರಂಗ ಹೇಳಿಕೆಗೆ ಕಡಿವಾಣ ಹಾಕುವಂತೆ ಡಿಕೆ ಸುರೇಶ್ ಆಗ್ರಹ ! 

Next Post

ಗ್ರೀಷ್ಮ ಋತುವಿನಲ್ಲಿ ಇಳೆಕಾಡು ಈರುಳ್ಳಿಯ ಆರೋಗ್ಯಕರ ಲಾಭಗಳು

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post
ಗ್ರೀಷ್ಮ ಋತುವಿನಲ್ಲಿ ಇಳೆಕಾಡು ಈರುಳ್ಳಿಯ ಆರೋಗ್ಯಕರ ಲಾಭಗಳು

ಗ್ರೀಷ್ಮ ಋತುವಿನಲ್ಲಿ ಇಳೆಕಾಡು ಈರುಳ್ಳಿಯ ಆರೋಗ್ಯಕರ ಲಾಭಗಳು

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada