• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋರ್ಟ್‌ ಆವರಣದಲ್ಲೇ ಕುತ್ತಿಗೆ ಕೊಯ್ದು ಪತ್ನಿ ಕೊಂದ ಪತಿ!

Any Mind by Any Mind
August 13, 2022
in ಕರ್ನಾಟಕ
0
ಕೆಜಿಎಫ್-‌2 ಸಿನಿಮಾ ವೀಕ್ಷಿಸುವಾಗ ಶೂಟೌಟ್! ಯುವಕನಿಗೆ ಗಾಯ
Share on WhatsAppShare on FacebookShare on Telegram

ಜೀವನಾಂಶ ಕೋರಿ ಕೋರ್ಟ್‌ ಮೊರೆ ಹೋಗಿದ್ದಕ್ಕಾಗಿ ಪತ್ನಿಗೆ ಕೋರ್ಟ್‌ ಆವರಣದಲ್ಲೇ ಪತಿ ಚಾಕುವಿನಿಂದ ಕುತ್ತಿಗೆ ಇರಿದು ಕೊಂದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

ADVERTISEMENT

ಹೊಳೆನರಸೀಪುರ ತಟ್ಟೆಕೆರೆ ನಿವಾಸಿ ಚೈತ್ರಾ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪತಿ ಶಿವಕುಮಾರ್‌ ಈ ಕೃತ್ಯ ಎಸಗಿದ್ದಾನೆ.

ಪತಿಯಿಂದ ವಿಚ್ಛೇದನ ಪಡೆದಿದ್ದ ಚೈತ್ರಾ ಜೀವನಾಂಶ ಕೋರಿ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ಹತ್ಯೆಗೈಯ್ಯಲು ಹೊಂಚು ಹಾಕುತ್ತಿದ್ದ.

ಹೊಳೆನರಸೀಪುರದ ಸೆಷನ್ಸ್‌ ನ್ಯಾಯಾಲಯಕ್ಕೆ ಚೈತ್ರಾ ಶನಿವಾರ ಆಗಮಿಸಿದ್ದು, ಕೋರ್ಟ್‌ ಆವರಣದಲ್ಲಿರುವ ಶೌಚಾಯಲಕ್ಕೆ ಹೋದಾಗ ಹೊಂಚು ಹಾಕಿದ್ದ ಶಿವಕುಮಾರ್‌ ಚಾಕುವಿನಿಂದ ಇರಿದಿದ್ದಾನೆ.

ಹೊಳೆನರಸೀಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಶಿವಕುಮಾರ್‌ ನನ್ನು ವಶಕ್ಕೆ ಪಡೆದಿದ್ದಾರೆ.

ಚೈತ್ರಾ ಹಾಗೂ ಶಿವಕುಮಾರ್‌ 7 ವರ್ಷದ ಹಿಂದೆ ಮದುವೆ ಆಗಿದ್ದು, ಹೊಂದಾಣಿಕೆ ಆಗದ ಹಿನ್ನೆಲೆಯಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಜೀವನಾಂಶಕ್ಕಾಗಿ ಪತ್ನಿ ಬೇಡಿಕೆ ಇಟ್ಟಿದ್ದಳು.

ಇದಕ್ಕೂ ಮುನ್ನ ಕೌನ್ಸಿಲಿಂಗ್‌ ನಲ್ಲಿ ನಡೆದ ರಾಜೀ ಸಂಧಾನದ ವೇಳೆ ವೇಳೆ ಪತ್ನಿಗೆ ಕಿರುಕುಳ ನೀಡುವುದಿಲ್ಲ ಎಂದು ಒಪ್ಪಿಕೊಂಡಿದ್ದ ಅಲ್ಲದೇ. ಶನಿವಾರ ಹಿರಿಯ ಸಿಟಿ ಸಿವಿಲ್‌ ಕೋರ್ಟ್‌ ನಲ್ಲಿ ನ್ಯಾಯಾಧೀಶೆಯ ಮುಂದೆ ಪತ್ನಿಗೆ  ಕಿರುಕುಳ ನೀಡುವುದಿಲ್ಲ ಎಂದು ಒಪ್ಪಿಕೊಂಡು ಹೊರಗೆ ಬಂದಿದ್ದ.

ವಿಚಾರಣೆ ಮುಗಿದ ನಂತರ ಹಿರಿಯ ಸಿಟಿ ಸಿವಿಲ್‌ ಕೋರ್ಟ್‌ ನಲ್ಲಿ ಪತ್ನಿ ಶೌಚಾಯಲಕ್ಕೆ ಹೋದಾಗ ಆಕೆಯನ್ನು ಹಿಂಬಾಸಿ ಚಾಕುವಿನಿಂದ ಕತ್ತು ಇರಿದು ಹತ್ಯೆ ಮಾಡಿದ್ದು, ನಂತರ ಮಗನನ್ನು ಕೊಲ್ಲಲು ಮುಂದಾಗಿದ್ದು, ಸ್ಥಳೀಯರು ಮಧ್ಯಪ್ರವೇಶಿಸಿ ಮಗುವನ್ನು ರಕ್ಷಿಸಿದ್ದಾರೆ.

Previous Post

ಈದ್ಗಾ ಮೈದಾನದಲ್ಲಿ ಖಾಕಿ ಸರ್ಪಗಾವಲು, ಸಿಸಿಟಿವಿ ಕಟ್ಟೆಚ್ಚರ : ಸಚಿವ ಆರ್ ಅಶೋಕ್ 

Next Post

ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಪಾಸಿಟಿವ್!‌

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಪಕ್ಷದಲ್ಲಿ ತುರ್ತು ಬದಲಾವಣೆ ಅಗತ್ಯ: ಸೋನಿಯಾ ಗಾಂಧಿ

ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಪಾಸಿಟಿವ್!‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada