• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಮಂಡ್ಯ ಜಿಲ್ಲಾಡಳಿತ ಆದೇಶ: ಕಾಂಗ್ರೆಸ್‌ ಆಕ್ಷೇಪ

ಪ್ರತಿಧ್ವನಿ by ಪ್ರತಿಧ್ವನಿ
March 12, 2023
in ದೇಶ, ರಾಜಕೀಯ
0
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಮಂಡ್ಯ ಜಿಲ್ಲಾಡಳಿತ ಆದೇಶ: ಕಾಂಗ್ರೆಸ್‌ ಆಕ್ಷೇಪ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಅವರ ಮಂಡ್ಯ ಭೇಟಿಗೆ ಮಂಡ್ಯ ಜಿಲ್ಲಾಡಳಿತ ಉಚಿತ ಬಸ್‌ ವ್ಯವಸ್ಥೆ ಮಾಡಿದ್ದನ್ನು ಕರ್ನಾಟಕ ಕಾಂಗ್ರೆಸ್‌ ಆಕ್ಷೇಪಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ADVERTISEMENT

 ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆ ಮಾಡಲು ಪ್ರಧಾನಿ ಮೋದಿ ಬರುವ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ವಿವಿಧ ಗ್ರಾಮದ ಜನರನ್ನು ಕರೆತರಲು ಎಲ್ಲಾ ಪಂಚಾಯಿತಿಗಳಿಗೆ ಮಂಡ್ಯ ಜಿಲ್ಲಾಡಳಿತ ಆದೇ ಹೊರಡಿಸಿತ್ತು.

ಕಾರ್ಯಕ್ರಮಕ್ಕೆ ಸರ್ಕಾರದ ಯೋಜನೆಯ ವಿವಿಧ ಫಲಾನುಭವಿಗಳನ್ನು ಬಸ್‌ ಮಾಡಿ ಕರೆತರಲು ಹಾಗೂ ಕಾರ್ಯಕ್ರಮದ ಬಳಿಕ ಮರಳಿ ಗ್ರಾಮಗಳಿಗೆ ಬಿಡಲು ಪಂಚಾಯಿತಿ ಸಿಬ್ಬಂದಿಗಳನ್ನು ನೇಮಿಸಬೇಕೆಂದು ಜಿಲ್ಲಾಡಳಿತ ಆದೇಶಿಸಿತ್ತು.

ಈ ಆದೇಶ ಪ್ರತಿಯನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರನ್ನು ಟೀಕಿಸಿರುವ ಕಾಂಗ್ರೆಸ್‌, ‘ಖಾಲಿ ಕುರ್ಚಿಗಳಿಂದ ನರೇಂದ್ರ ಮೋದಿ ಅವರಿಗೆ ಮುಜುಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತರುತ್ತಿರುವಿರಾ ಬಸವರಾಜ ಬೊಮ್ಮಾಯಿ ಅವರೇ? ಜನರ ಹಣದಲ್ಲಿ ಪಕ್ಷದ ಮೆರವಣಿಗೆ ಮಾಡಲು ನಾಚಿಕೆ ಎನಿಸುವುದಿಲ್ಲವೇ?. ಬಿಜೆಪಿ ಕರ್ನಾಟಕ ಜನ ಸೇರಿಸಲು ಇಷ್ಟೊಂದು ಪರದಾಡುತ್ತಿರುವುದು ಕರ್ನಾಟಕದಲ್ಲಿ ಮೋದಿ ಮುಖ ಹಳಸಿದೆ ಎಂಬುದನ್ನು ಸೂಚಿಸುತ್ತದೆ’ ಎಂದು ಹೇಳಿದೆ.

ಖಾಲಿ ಕುರ್ಚಿಗಳಿಂದ @narendramodi ಅವರಿಗೆ ಮುಜುಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತರುತ್ತಿರುವಿರಾ @BSBommai ಅವರೇ?

ಜನರ ಹಣದಲ್ಲಿ ಪಕ್ಷದ ಮೆರವಣಿಗೆ ಮಾಡಲು ನಾಚಿಕೆ ಎನಿಸುವುದಿಲ್ಲವೇ?@BJP4Karnataka ಜನ ಸೇರಿಸಲು ಇಷ್ಟೊಂದು ಪರದಾಡುತ್ತಿರುವುದು ಕರ್ನಾಟಕದಲ್ಲಿ ಮೋದಿ ಮುಖ ಹಳಸಿದೆ ಎಂಬುದನ್ನು ಸೂಚಿಸುತ್ತದೆ!#ModiMosa pic.twitter.com/6ZgSZ5V9mo

— Karnataka Congress (@INCKarnataka) March 12, 2023
Previous Post

ಸುನೀಲ್ ಕುಮಾರ್ ಬಿ.ಆರ್ ಸಾರಥ್ಯ ಟಿಪಿಎಲ್ ಸೀಸನ್-2 ಉದ್ಘಾಟನೆ

Next Post

ರೌಡಿ ಶೀಟರ್‌ಗೆ ಕೈಮುಗಿದ ಮೋದಿ: ಪ್ರಧಾನಿ ಹುದ್ದೆಗೆ ಕಳಂಕವೆಂದ ಕಾಂಗ್ರೆಸ್

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

November 19, 2025
Next Post
ರೌಡಿ ಶೀಟರ್‌ಗೆ ಕೈಮುಗಿದ ಮೋದಿ: ಪ್ರಧಾನಿ ಹುದ್ದೆಗೆ ಕಳಂಕವೆಂದ ಕಾಂಗ್ರೆಸ್

ರೌಡಿ ಶೀಟರ್‌ಗೆ ಕೈಮುಗಿದ ಮೋದಿ: ಪ್ರಧಾನಿ ಹುದ್ದೆಗೆ ಕಳಂಕವೆಂದ ಕಾಂಗ್ರೆಸ್

Please login to join discussion

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada