Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಮಂಡ್ಯ ಜಿಲ್ಲಾಡಳಿತ ಆದೇಶ: ಕಾಂಗ್ರೆಸ್‌ ಆಕ್ಷೇಪ

ಪ್ರತಿಧ್ವನಿ

ಪ್ರತಿಧ್ವನಿ

March 12, 2023
Share on FacebookShare on Twitter

ಪ್ರಧಾನಿ ನರೇಂದ್ರ ಮೋದಿ ಅವರ ಮಂಡ್ಯ ಭೇಟಿಗೆ ಮಂಡ್ಯ ಜಿಲ್ಲಾಡಳಿತ ಉಚಿತ ಬಸ್‌ ವ್ಯವಸ್ಥೆ ಮಾಡಿದ್ದನ್ನು ಕರ್ನಾಟಕ ಕಾಂಗ್ರೆಸ್‌ ಆಕ್ಷೇಪಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

PRATAP SIMHA | ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಗೆ ದಲಿತರ ಮೇಲೆ ನೈಜ ಕಾಳಜಿ ಇಲ್ಲ

 ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆ ಮಾಡಲು ಪ್ರಧಾನಿ ಮೋದಿ ಬರುವ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ವಿವಿಧ ಗ್ರಾಮದ ಜನರನ್ನು ಕರೆತರಲು ಎಲ್ಲಾ ಪಂಚಾಯಿತಿಗಳಿಗೆ ಮಂಡ್ಯ ಜಿಲ್ಲಾಡಳಿತ ಆದೇ ಹೊರಡಿಸಿತ್ತು.

ಕಾರ್ಯಕ್ರಮಕ್ಕೆ ಸರ್ಕಾರದ ಯೋಜನೆಯ ವಿವಿಧ ಫಲಾನುಭವಿಗಳನ್ನು ಬಸ್‌ ಮಾಡಿ ಕರೆತರಲು ಹಾಗೂ ಕಾರ್ಯಕ್ರಮದ ಬಳಿಕ ಮರಳಿ ಗ್ರಾಮಗಳಿಗೆ ಬಿಡಲು ಪಂಚಾಯಿತಿ ಸಿಬ್ಬಂದಿಗಳನ್ನು ನೇಮಿಸಬೇಕೆಂದು ಜಿಲ್ಲಾಡಳಿತ ಆದೇಶಿಸಿತ್ತು.

ಈ ಆದೇಶ ಪ್ರತಿಯನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರನ್ನು ಟೀಕಿಸಿರುವ ಕಾಂಗ್ರೆಸ್‌, ‘ಖಾಲಿ ಕುರ್ಚಿಗಳಿಂದ ನರೇಂದ್ರ ಮೋದಿ ಅವರಿಗೆ ಮುಜುಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತರುತ್ತಿರುವಿರಾ ಬಸವರಾಜ ಬೊಮ್ಮಾಯಿ ಅವರೇ? ಜನರ ಹಣದಲ್ಲಿ ಪಕ್ಷದ ಮೆರವಣಿಗೆ ಮಾಡಲು ನಾಚಿಕೆ ಎನಿಸುವುದಿಲ್ಲವೇ?. ಬಿಜೆಪಿ ಕರ್ನಾಟಕ ಜನ ಸೇರಿಸಲು ಇಷ್ಟೊಂದು ಪರದಾಡುತ್ತಿರುವುದು ಕರ್ನಾಟಕದಲ್ಲಿ ಮೋದಿ ಮುಖ ಹಳಸಿದೆ ಎಂಬುದನ್ನು ಸೂಚಿಸುತ್ತದೆ’ ಎಂದು ಹೇಳಿದೆ.

ಖಾಲಿ ಕುರ್ಚಿಗಳಿಂದ @narendramodi ಅವರಿಗೆ ಮುಜುಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತರುತ್ತಿರುವಿರಾ @BSBommai ಅವರೇ?

ಜನರ ಹಣದಲ್ಲಿ ಪಕ್ಷದ ಮೆರವಣಿಗೆ ಮಾಡಲು ನಾಚಿಕೆ ಎನಿಸುವುದಿಲ್ಲವೇ?@BJP4Karnataka ಜನ ಸೇರಿಸಲು ಇಷ್ಟೊಂದು ಪರದಾಡುತ್ತಿರುವುದು ಕರ್ನಾಟಕದಲ್ಲಿ ಮೋದಿ ಮುಖ ಹಳಸಿದೆ ಎಂಬುದನ್ನು ಸೂಚಿಸುತ್ತದೆ!#ModiMosa pic.twitter.com/6ZgSZ5V9mo

— Karnataka Congress (@INCKarnataka) March 12, 2023
RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

Rahul Gandhi in karnataka : ಕರ್ನಾಟಕಕ್ಕೆ ರಾ. ಗಾ ..! ಯುವ ಕ್ರಾಂತಿ ಸಮಾವೇಶ #PRATIDHVANI
ಇದೀಗ

Rahul Gandhi in karnataka : ಕರ್ನಾಟಕಕ್ಕೆ ರಾ. ಗಾ ..! ಯುವ ಕ್ರಾಂತಿ ಸಮಾವೇಶ #PRATIDHVANI

by ಪ್ರತಿಧ್ವನಿ
March 20, 2023
ಪ್ರಧಾನಿ MODI ಮತ್ತು ಅದಾನಿ ನಡುವಿನ ಸಂಬಂಧ ಏನು? ಪ್ರಶ್ನಿಸುವುದನ್ನು ನಾನು ನಿಲ್ಲಿಸಲ್ಲ: Rahul Gandhi
Top Story

ಪ್ರಧಾನಿ MODI ಮತ್ತು ಅದಾನಿ ನಡುವಿನ ಸಂಬಂಧ ಏನು? ಪ್ರಶ್ನಿಸುವುದನ್ನು ನಾನು ನಿಲ್ಲಿಸಲ್ಲ: Rahul Gandhi

by ಪ್ರತಿಧ್ವನಿ
March 25, 2023
ಕಾಂಗ್ರೆಸ್​ ಸೇರಿದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಮುಳ್ಳಾಗುತ್ತಾ ಆಡಿಯೋ..!? : Araseikere MLA Shivlinge Gowda
Top Story

ಕಾಂಗ್ರೆಸ್​ ಸೇರಿದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಮುಳ್ಳಾಗುತ್ತಾ ಆಡಿಯೋ..!? : Araseikere MLA Shivlinge Gowda

by ಕೃಷ್ಣ ಮಣಿ
March 21, 2023
HANUME GOWDA | ಬಿಜೆಪಿಯವರು ಅಧಿಕಾರದ ದಾಹದಿಂದ ಜನರ ಮನಸ್ಸಲ್ಲಿ ನಂಜು ಮತ್ತು ಉರಿ ತುಂಬುತ್ತಿದ್ದಾರೆ. | BJP| RSS
ಇದೀಗ

HANUME GOWDA | ಬಿಜೆಪಿಯವರು ಅಧಿಕಾರದ ದಾಹದಿಂದ ಜನರ ಮನಸ್ಸಲ್ಲಿ ನಂಜು ಮತ್ತು ಉರಿ ತುಂಬುತ್ತಿದ್ದಾರೆ. | BJP| RSS

by ಪ್ರತಿಧ್ವನಿ
March 23, 2023
Auto drivers protest | ವೈಟ್‌ ಬೋರ್ಡ್‌ ರ‍್ಯಾಪಿಡೋ ಬಂದ್‌ ಮಾಡಿ.. ಇಲ್ಲಅಂದ್ರೆ ನಮ್ಗೂ ವೈಟ್‌ ಬೋರ್ಡ್‌ ಕೊಡಿ..!
ಇದೀಗ

Auto drivers protest | ವೈಟ್‌ ಬೋರ್ಡ್‌ ರ‍್ಯಾಪಿಡೋ ಬಂದ್‌ ಮಾಡಿ.. ಇಲ್ಲಅಂದ್ರೆ ನಮ್ಗೂ ವೈಟ್‌ ಬೋರ್ಡ್‌ ಕೊಡಿ..!

by ಪ್ರತಿಧ್ವನಿ
March 20, 2023
Next Post
ರೌಡಿ ಶೀಟರ್‌ಗೆ ಕೈಮುಗಿದ ಮೋದಿ: ಪ್ರಧಾನಿ ಹುದ್ದೆಗೆ ಕಳಂಕವೆಂದ ಕಾಂಗ್ರೆಸ್

ರೌಡಿ ಶೀಟರ್‌ಗೆ ಕೈಮುಗಿದ ಮೋದಿ: ಪ್ರಧಾನಿ ಹುದ್ದೆಗೆ ಕಳಂಕವೆಂದ ಕಾಂಗ್ರೆಸ್

ಹೋಳಿ ಆಚರಣೆ ವೇಳೆ ಬುರ್ಖಾಧಾರಿ ಮಹಿಳೆ ತಲೆಗೆ ವಾಟರ್‌ ಬಲೂನ್‌ ಎಸೆದ  ಹುಡುಗರು: ʼನಾಚಿಕೆಗೇಡುʼ ಎಂದ ನಿವೃತ್ತ ನ್ಯಾಯಾಧೀಶ

ಹೋಳಿ ಆಚರಣೆ ವೇಳೆ ಬುರ್ಖಾಧಾರಿ ಮಹಿಳೆ ತಲೆಗೆ ವಾಟರ್‌ ಬಲೂನ್‌ ಎಸೆದ  ಹುಡುಗರು: ʼನಾಚಿಕೆಗೇಡುʼ ಎಂದ ನಿವೃತ್ತ ನ್ಯಾಯಾಧೀಶ

ಲಿಂಗಾಯತರ ಮೇಲಿನ ಮೈಸೂರು ಹಿಂದೂ ರಾಜರ ಆಕ್ರಮಣ ಮತ್ತು ಹತ್ಯಾಕಾಂಡಗಳು: ಭಾಗ-೧

ಲಿಂಗಾಯತರ ಮೇಲಿನ ಮೈಸೂರು ಹಿಂದೂ ರಾಜರ ಆಕ್ರಮಣ ಮತ್ತು ಹತ್ಯಾಕಾಂಡಗಳು: ಭಾಗ-೧

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist