• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಳ್ಳಿತೆರೆಗೆ ಬರಲು ಸಜ್ಜಾದ ‘ಮಂಡ್ಯಹೈದ’: ರಾಜ್ಯಾದ್ಯಂತ ಈ ವಾರ ತೆರೆಗೆ…

Any Mind by Any Mind
February 13, 2024
in ಕರ್ನಾಟಕ, ಸಿನಿಮಾ
0
ಬೆಳ್ಳಿತೆರೆಗೆ ಬರಲು ಸಜ್ಜಾದ ‘ಮಂಡ್ಯಹೈದ’: ರಾಜ್ಯಾದ್ಯಂತ ಈ ವಾರ ತೆರೆಗೆ…
Share on WhatsAppShare on FacebookShare on Telegram

ಸ್ಯಾಂಡಲ್ವುಡ್(Sandalwood) ನಲ್ಲಿ ದೊಡ್ಡಮಟ್ಟದ ಸದ್ದು ಮಾಡುತ್ತಿರುವ‌ ಹಾಗೂ ಸಾಕಷ್ಟು ನಿರೀಕ್ಷೆ‌ ಮೂಡಿಸಿರುವ ‘ಮಂಡ್ಯಹೈದ'(MandyaHaida) ಚಿತ್ರ ಈ ವಾರ ಬಿಡುಗಡೆಯಾಗಿದೆ.

ADVERTISEMENT

ಅಭಯ್ ಚಂದ್ರಶೇಖರ್(Abhay Chandrasekhar) ನಾಯಕನಾಗಿ ನಟಿಸಿರುವ ಮಂಡ್ಯ(Mandya) ಗ್ರಾಮೀಣ ಶೈಲಿಯ ಸಾಹಸಮಯ ಪ್ರೇಮಕಥಾಹಂದರ ಇರುವ ಈ ಚಿತ್ರವು ಫೆ.16ರ ಶುಕ್ರವಾರ(Friday) ರಾಜ್ಯಾದ್ಯಂತ ತೆರೆಕಾಣುತ್ತಿದೆ. ತನ್ನ ಪ್ರೀತಿ ಉಳಿಸಿಕೊಳ್ಳಲು ಮಂಡ್ಯದ ಯುವಕನೊಬ್ಬ ಹೇಗೆ ಹೋರಾಡುತ್ತಾನೆ, ಏನೇನೆಲ್ಲ ಸಾಹಸ ಮಾಡುತ್ತಾನೆ ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗಿದೆ.

ಈ ಹಿಂದೆ ಮನಸಾಗಿದೆ ಚಿತ್ರದ ಮೂಲಕ ನಾಯಕನಾಗಿ ಎಂಟ್ರಿ ಕೊಟ್ಟಿದ್ದ, ಅಭಯ್ ಚಂದ್ರಶೇಖರ್ ತಮ್ಮ ಎರಡನೇ ಚಿತ್ರದಲ್ಲಿ ಪಕ್ಕಾ ಮಂಡ್ಯ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಭೂಮಿಕಾ ಭೂಮೇಶ್‌ಗೌಡ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ವಿ.ಶ್ರೀಕಾಂತ್ ಆಕ್ಷನ್ ಕಟ್ ಹೇಳಿದ್ದಾರೆ.

ನಾಯಕ ಅಭಯ್, ಶಿವ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ನೇಹ, ಸ್ನೇಹಿತರಿಗೆ ಹೆಚ್ಚು ಬೆಲೆಕೊಡುವವನು. ಅಂಥ ಸ್ನೇಹಿತರ ನಡುವೆ ಮಿಸ್ ಅಂಡರ್ ಸ್ಟ್ಯಾಂಡಿಂಗ್ ಬಂದಾಗ ಏನಾಗುತ್ತೆ ಅನ್ನೋದೇ ಮಂಡ್ಯ ಹೈದ ಚಿತ್ರದ ಕಥೆ.
ತೇಜಸ್ ಕ್ರಿಯೇಶನ್ಸ್ ಮೂಲಕ ಚಂದ್ರಶೇಖರ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು, ಸುರೇಂದ್ರನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಛಾಯಾಗ್ರಾಹಕರಾಗಿ ಮನುಗೌಡ ಕೆಲಸ ಮಾಡಿದ್ದಾರೆ, ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಚಿತ್ರದ. ಮೂರು ಭರ್ಜರಿ ಆಕ್ಷನ್ ಕಂಪೋಜ್ ಮಾಡಿದ್ದಾರೆ. ವೆಂಕಟ್ ಅವರು ಈ ಚಿತ್ರವನ್ನು ರಿಲೀಸ್ ಮಾಡುತ್ತಿದ್ದಾರೆ. ಬಲ ರಾಜವಾಡಿ, ಖಳನಟ ವಿಷ್ಣು ಅಲ್ಲದೆ ನಿರ್ಮಾಪಕ ಚಂದ್ರಶೇಖರ್ ಅವರೂ ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

#Sandalwood #KannadaMovie #MandyaHaida #TrillerManju

Previous Post

ಎಷ್ಟು ಸಿಂಪಲ್‌ ನೋಡಿ ಐಟಿ ದಿಗ್ಗಜ ನಾರಾಯಣಮೂರ್ತಿ ! ಮಗಳೊಂದಿಗೆ ಐಸ್ ಕ್ರೀಂ ತಿಂದ ಫೋಟೋ ವೈರಲ್

Next Post

ಮೈಸೂರು ಲ್ಯಾಂಪ್ಸ್: ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಎಂ.ಬಿ. ಪಾಟೀಲ್

Related Posts

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
Next Post
ಈಶ್ವರಪ್ಪ ಮಾತು ಕೇಳಿದ್ರೆ ಅನಾಹುತ ಆಗುತ್ತೆ : ಸಚಿವ ಎಂ.ಬಿ ಪಾಟೀಲ್

ಮೈಸೂರು ಲ್ಯಾಂಪ್ಸ್: ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಎಂ.ಬಿ. ಪಾಟೀಲ್

Please login to join discussion

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada