• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಣಿಪುರ ವಿಚಾರವಾಗಿ ರಾಷ್ಟ್ರಪತಿ ಭೇಟಿಗೆ ಸಮಯ ಕೋರಿದ ಮಲ್ಲಿಕಾರ್ಜುನ ಖರ್ಗೆ

Any Mind by Any Mind
August 1, 2023
in ದೇಶ, ರಾಜಕೀಯ
0
ಮಣಿಪುರ
Share on WhatsAppShare on FacebookShare on Telegram

ಕಳೆದ ಮೂರು ತಿಂಗಳಿನಿಂದ ಹೊತ್ತಿ ಉರಿಯುತ್ತಿರುವ ಮಣಿಪುರ ( Manipur ), ಹಾಗೂ ಅಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತಾಗಿ ಚರ್ಚಿಸಲು ವಿರೋಧ ಇಂಡಿಯಾ ( INDIA ) ಮೈತ್ರಿ ಕೂಟದ ಪರವಾಗಿ ಕಾಂಗ್ರೆಸ್ ( Congress ) ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ( Mallikarjun Kharge ) ರಾಷ್ಟ್ರಪತಿ ( president ) ದ್ರೌಪದಿ ಮುರ್ಮು ಅವರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ

ADVERTISEMENT

ಈ ವಿಚಾರಕ್ಕೆ ಸಂಬಂಧ ಪಟ್ಟಂತೆ ರಾಷ್ಟ್ರಪತಿಗಳಿಂದ ಯಾವುದೇ ರೀತಿಯಾದ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ಹೇಳಲಾಗುತ್ತಿದೆ.

ಮಣಿಪುರದ ಕುರಿತು ಮಾತನಾಡಲು ರಾಷ್ಟ್ರಪತಿಗೆ ಖರ್ಗೆಯಿಂದ ಪತ್ರ
ಮಣಿಪುರದ ಕುರಿತು ಮಾತನಾಡಲು ರಾಷ್ಟ್ರಪತಿಗೆ ಖರ್ಗೆಯಿಂದ ಪತ್ರ

ಮಣಿಪುರ ರಾಜ್ಯದಲ್ಲಿ ನಡೆದ ಇಬ್ಬರು ಮಹಿಳೆಯರ ಮೇಲಿನ ಹಿಂಸಾಚಾರ ಪ್ರಕರಣದ  ಕುರಿತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ವಿಸ್ತೃತ ಚರ್ಚೆಗೆ ಅವಕಾಶ ಕಲ್ಪಿಸುವಂತೆ ವಿರೋಧ ಪಕ್ಷಗಳು ಪಟ್ಟುಹಿಡಿದಿದ್ದು, ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಹೇಳಿಕೆ ನೀಡಬೇಕು ಎಂದು ವಿರೋಧ ಪ್ರಕ್ಷಗಳು ಈ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದ್ದಾರೆ.

ಇನ್ನು ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪತ್ರದಲ್ಲಿ, ಬಿಜೆಪಿ ಆಡಳಿತವಿರುವ ಈಶಾನ್ಯ ಮಣಿಪುರ ರಾಜ್ಯದಲ್ಲಿ ಹಿಂಸಾಚಾರ ತಾಂಡವವಾಡುತ್ತಿದೆ ಮತ್ತು ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಈಗ ಈ ವಿಚಾರದಲ್ಲಿ ರಾಷ್ಟ್ರಪತಿಗಳ ಮಧ್ಯಸ್ಥಿಕೆ ವಹಿಸಬೇಕು ಎಂದು ಕೋರಿಕೊಂಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಲು ಲಿಂಕ್‌ ಕ್ಲಿಕ್‌ ಮಾಡಿ ; ಸೌಜನ್ಯ ಹತ್ಯೆ ಪ್ರಕರಣ | ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಇಲ್ಲ ಎಂದ ನಟ ದುನಿಯಾ ವಿಜಯ್

ಇನ್ನು ವಿರೋಧ ಪಕ್ಷಗಳ 21 ಸಂಸದರ ನಿಯೋಗವು ಜನಾಂಗೀಯ ಕಲಹ ಪೀಡಿತ ಮಣಿಪುರ ರಾಜ್ಯಕ್ಕೆ ಭೇಟಿ ನೀಡಿದೆ ಹಾಗೂ ಅಲ್ಲಿನ ವಾಸ್ತಾವ ಸ್ಥಿತಿಗತಿ ಬಗ್ಗೆ ನಿಯೋಗವು INDIA ಮೈತ್ರಿಕೂಟದ ಉಳಿದ ನಾಯಕರಿಗೆ ವಿವರಿಸಿದೆ. ಹೀಗಾಗಿ ಮಣಿಪುರ ಇಂದು ಹೀನಾಯವಾದ ಪರಿಸ್ಥಿತಿಯಲ್ಲಿದ್ದು, ಅಲ್ಲಿನ ಜನರ ಸಮಸ್ಯೆಗಳನ್ನ ಬಗೆ ಹರಿಸಲು ರಾಷ್ಟ್ರಪತಿಗಳ ಬಳಿ ಮಾತನಾಡಲು ಮಲ್ಲಿಕಾರ್ಜುನ ಖರ್ಗೆ ಅನುಮತಿಯನ್ನ ಕೋರಿದ್ದು ಈ ಕುರಿತು ಇನ್ನೂ ಕೂಡ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ.

Tags: BJPCongress PartyDroupadi MurmuIndiaMallikarjun KhargeNDA
Previous Post

ಸೌಜನ್ಯ ಹತ್ಯೆ ಪ್ರಕರಣ | ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಇಲ್ಲ ಎಂದ ನಟ ದುನಿಯಾ ವಿಜಯ್

Next Post

ಆಗಸ್ಟ್‌ 8 ರಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಚರ್ಚೆ ; ಪ್ರತಿಪಕ್ಷಗಳ ವಿರೋಧ

Related Posts

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರದ ಬಗ್ಗೆ ಕೆಲವು ಕಾಂಗ್ರೆಸ್‌ (Congress) ನಾಯಕರು ಇದೊಂದು ಮುಗಿದ ಹೋದ ಅಧ್ಯಾಯ ಎನ್ನುತ್ತಿದ್ದಾರೆ. ಹೈಕಮಾಂಡ್‌ ತೀರ್ಮಾನಕ್ಕೆ ನಾವಿಬ್ಬರೂ ಬದ್ಧರಾಗಿದ್ದೇವೆ,...

Read moreDetails
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

December 10, 2025
Next Post
ಅವಿಶ್ವಾಸ ನಿರ್ಣಯ

ಆಗಸ್ಟ್‌ 8 ರಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಚರ್ಚೆ ; ಪ್ರತಿಪಕ್ಷಗಳ ವಿರೋಧ

Please login to join discussion

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada