• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಾಹಿತ್ಯವಿಲ್ಲದೇ ಮನುಕುಲ ಬದುಕಲು ಸಾಧ್ಯವಿಲ್ಲ: ಬಸವರಾಜ ಬೊಮ್ಮಾಯಿ

Any Mind by Any Mind
February 3, 2024
in ಕರ್ನಾಟಕ
0
ಸಾಹಿತ್ಯವಿಲ್ಲದೇ ಮನುಕುಲ ಬದುಕಲು ಸಾಧ್ಯವಿಲ್ಲ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಸಾಹಿತ್ಯ ಸಮ್ಮೇಳನ ರಾಜ್ಯಕ್ಕೆ ಮಾದರಿಯಾಗಬೇಕು: ಬಸವರಾಜ ಬೊಮ್ಮಾಯಿ

ADVERTISEMENT

Chitradurga (ಹೊಸದುರ್ಗ): ಸಾಹಿತ್ಯವಿಲ್ಲದೇ ಮನುಕುಲ ಬದುಕಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ತಾಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದಲ್ಲಿ ಶನಿವಾರ ನಡೆದ 2 ನೇ ದಿನದ ಚಿತ್ರದುರ್ಗ – ಚಿಕ್ಕಮಗಳೂರು ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.


ಅಂತರ ಜಿಲ್ಲಾ ಸಮ್ಮೇಳನ ಇದೊಂದು ಅಪರೂಪದ ಕಾರ್ಯಕ್ರಮವಾಗಿದೆ. ಸಾವಿರಾರು ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತೋಷ ತಂದಿದೆ. ಮನುಷ್ಯನ ಅತ್ಯಂತ ಪ್ರಬಲ ಗುಣಧರ್ಮ ಮಾತು, ಅಂತಹ ಶಕ್ತಿಯನ್ನು ಸೃಷ್ಟಿಕರ್ತ ನೀಡಿದ್ದಾನೆ. ನಮ್ಮ ಭಾವನೆಗಳನ್ನು ಅಭಿವ್ಯಕ್ತ ಪಡಿಸುವ ಕ್ರಿಯೆ ವಿಚಾರಗಳಿಂದ ಬರುತ್ತವೆ. ಸಾಹಿತ್ಯವಿಲ್ಲದೇ ಮನುಕುಲ ಬದುಕಲು ಸಾಧ್ಯವಿಲ್ಲ ಎಂದು ಹೇಳಿದರು.
ಸಾಹಿತ್ಯಕ್ಕೆ ಎಂದಿಗೂ ಸಾವಿಲ್ಲ. ಎಲ್ಲರೂ ತಮ್ಮನ್ನು ತಾವು ಚಿಂತನಾ ಕ್ರಮಕ್ಕೆ ಒಳಪಡಿಸಿಕೊಂಡರೆ, ಎಲ್ಲರೂ ಸಾಹಿತಿಗಳೇ ಆಗುತ್ತಾರೆ. ನಮ್ಮಲ್ಲಿನ ಸ್ವಂತಿಕೆಯ ವಿಚಾರವನ್ನು ಪ್ರಖರವಾಗಿ ತಿಳಿಸಬೇಕು. ಕನ್ನಡ ಭಾಷೆ ಗಿರುವಂತಹ ಸಾಹಿತ್ಯ ಶ್ರೀಮಂತಿಕೆ ಮತ್ತೊಂದು ಭಾಷೆಗಳಿಗಿಲ್ಲ. ನಾವು ಎಷ್ಟು ವೈಚಾರಿಕವಾಗಿ ಹೋಗುತ್ತೇವೊ ಅಷ್ಟು ಸಾಹಿತ್ಯ ಶ್ರೀ ಮಂತಿಕೆಯನ್ನು ಕಾಣಲು ಸಾಧ್ಯ. ಇಂತಹ ಸಾಹಿತ್ಯ ಸಮ್ಮೇಳನಕ್ಕೆ ರಾಜಕಾರಣಿಗಳನ್ನು ಕರೆದರೆ, ಒಳ್ಳೆಯ ವಿಚಾರಗಳು ತಿಳಿದು ಕೊಳ್ಳುತ್ತಾರೆ. ರಾಜಕೀಯ ವಿಚಾರಗಳನ್ನು ಬದಿಗೊತ್ತಿ, ವೈಚಾರಿಕ ವಿಚಾರಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ. ಕನ್ನಡ ಸಾಹಿತ್ಯ ಸಮ್ಮೇಳನ ಎಂದಾಗ ಜಿಲ್ಲೆಗಳ ಮಧ್ಯೆ ಘರ್ಷಣೆ ಆರಂಭವಾಗುತ್ತದೆ. ಹಾಗಾಗದೆ, ಒಮ್ಮತದಿಂದ ಸಮ್ಮೇಳನ ನಡೆಯಬೇಕು. ಸಾಹಿತ್ಯ ಸಮ್ಮೇಳನ ರಾಜ್ಯಕ್ಕೆ ಮಾದರಿಯಾಗಬೇಕು. ಇಲ್ಲಿ ಗಾಂಭೀರ್ಯ, ಅರ್ಥಪೂರ್ಣ ಬಹಳ ಮುಖ್ಯ ಎಂದು ಹೇಳಿದರು.


ಸಮ್ಮೇಳನದ ಸರ್ವಾಧ್ಯಕ್ಷತೆವಹಿಸಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಗತ್ತಿನಲ್ಲಿ ಬೆಲೆ ಇರುವುದು ಅಕ್ಷರ ಮತ್ತು ಸಂಸ್ಕಾರಕ್ಕೆ. ಅದನ್ನು ತಲೆ ಮೇಲೆ ಇಟ್ಟು ನಡೆಯುತ್ತಾರೋ ಅಂತಹ ವ್ಯಕ್ತಿಗಳು ಶ್ರೇಶ್ಟರಾಗುತ್ತಾರೆ. ಇಡೀ ವಿಶ್ವದಲ್ಲಿ ಜನ ಹೆಣ್ಣು, ಹೊನ್ನು, ಮಣ್ಣಿಗಾಗಿ. ಆದರೆ, ಬಹುಮುಖ್ಯವಾಗಿ ಜ್ಞಾನ ಪ್ರಧಾನವಾಗುರಬೇಕು. ಇದಕ್ಕಾಗಿ ಶರಣರು, ಚಿಂತಕರು, ಸಾಹಿತಿಗಳು ಶ್ರಮಿಸಿದ್ದಾರೆ. ಮನುಷ್ಯನಲ್ಲಿ ವೈಚಾರಿಕ ಚಿಂತನೆ ಬೆಳೆದರೆ, ಜ್ಞಾನದ ಗಣಿ ಯಾಗುತ್ತಾನೆ. ಸಮ್ಮೇಳನದಲ್ಲಿ ನಡೆದ ಕಾರ್ಯಕ್ರಮ ಅಕ್ಷರ ಮತ್ತು ಜ್ಞಾನದ ರಸ ಔತಣವನ್ನು ಉಣಬಡಿಸಲಾಯಿತು. ಎಲ್ಲಾ ಸಾಹಿತ್ಯಸಕ್ತರ ಶ್ರಮದಿಂದ ಕಾರ್ಯಕ್ರಮ ಬಹಳ ಚೆನ್ನಾಗಿ ನಡೆದಿದೆ ಎಂದು ಹೇಳಿದರು.
ಹಳಗನ್ನಡ, ನಡುಗನ್ನಡ, ಹೊಸಗನ್ನಡ ಬದುಕಿಗೆ ಹೊಂದಿಕೊಂಡಿರುವ ಸಾಹಿತ್ಯವಾಗಿದೆ. ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ, ಸಾಹಿತ್ಯವಿಲ್ಲದೇ ಪರಿಪೂರ್ಣವಾಗಲು ಸಾಧ್ಯವಿಲ್ಲ. ಯಾವ ದೇಶ, ಸಮುದಾಯಗಳು ಶಿರದ ಮೇಲೆ ಸಾಹಿತ್ಯವನ್ನು ಇಡುತ್ತವೆಯೇ ಅವು ಶ್ರೇಷ್ಟತೆಯನ್ನು ಪಡೆದು ಕೊಳ್ಳುತ್ತವೆ. ಮನುಷ್ಯನ ಮೆದುಳಿನಿಂದಲೇ ಎಲ್ಲಾ ಸಾಹಿತ್ಯ, ವಿಚಾರ ಹರಿದು ಬರುತ್ತಿದೆ ಎಂದು ತಿಳಿಸಿದರು.


ಈ ವೇಳೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಏಸ್.ನವೀನ್, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ತಮ್ಮಯ್ಯ, ಚಿತ್ರದುರ್ಗ ಜಿಲ್ಲಾ ಕಸಾಪ ಅಧ್ಯಕ್ಷ ಶಿವಸ್ವಾಮಿ ಮತ್ತು ಚಿಕ್ಕಮಗಳೂರು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಸೇರಿದಂತೆ ಎರಡು ಜಿಲ್ಲೆಗಳ ಕಸಾಪ ಪದಾಧಿಕಾರಿಗಳು ಹಾಗೂ ಸಾವಿರಾರು ಸಾಹಿತ್ಯಾಸಕ್ತರು ಪಾಲ್ಗೊಂಡಿದ್ದರು.

#BasavarajBommai #Chitradurga #Sahityasammelana

Previous Post

ಧರ್ಮದಿಂದಲ್ಲೆ ವಿಶ್ವಕ್ಕೆ ಶಾಂತಿ : ಡಿಕೆ ಶಿವಕುಮಾರ್

Next Post

ಎರಡು ಮಹಾಕಾವ್ಯಗಳು ಮತ್ತು ಧರ್ಮದ ವ್ಯಾಖ್ಯಾನಧರ್ಮಶಾಸ್ತ್ರಗಳು ಮೇಲ್ಪದರದ ಗಣ್ಯ ಸಮಾಜಕ್ಕಾದರೆ ಮಹಾಕಾವ್ಯಗಳು ಸಾಮಾನ್ಯರಿಗಾಗಿದ್ದವು

Related Posts

Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
0

ಮಿತ್ರಪಕ್ಷದ ಮುಲಾಜಿನಲ್ಲಿ ಕಾಂಗ್ರೆಸ್; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ, ಮಂಡ್ಯಕ್ಕೆಷ್ಟು ಅನುದಾನ; ಮೊದಲು ತಿಳಿಯಲಿ ಎಂದು ಚೆಲುವರಾಯಸ್ವಾಮಿಗೆ ತಿರುಗೇಟು, RSS ಬಗ್ಗೆ ಟೀಕೆ; ಪ್ರಿಯಾಂಕ್ ಖರ್ಗೆ...

Read moreDetails

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
Next Post
ಎರಡು ಮಹಾಕಾವ್ಯಗಳು ಮತ್ತು ಧರ್ಮದ ವ್ಯಾಖ್ಯಾನಧರ್ಮಶಾಸ್ತ್ರಗಳು ಮೇಲ್ಪದರದ ಗಣ್ಯ ಸಮಾಜಕ್ಕಾದರೆ ಮಹಾಕಾವ್ಯಗಳು ಸಾಮಾನ್ಯರಿಗಾಗಿದ್ದವು

ಎರಡು ಮಹಾಕಾವ್ಯಗಳು ಮತ್ತು ಧರ್ಮದ ವ್ಯಾಖ್ಯಾನಧರ್ಮಶಾಸ್ತ್ರಗಳು ಮೇಲ್ಪದರದ ಗಣ್ಯ ಸಮಾಜಕ್ಕಾದರೆ ಮಹಾಕಾವ್ಯಗಳು ಸಾಮಾನ್ಯರಿಗಾಗಿದ್ದವು

Please login to join discussion

Recent News

Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada