• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮನಮೋಹನ್‌ ಸಿಂಗ್‌ ಹೇಳಿದ ಮಾತು ಇಂದು ಸತ್ಯವಾಗಿದೆ – ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
December 28, 2024
in Top Story, ಕರ್ನಾಟಕ
0
ಮನಮೋಹನ್‌ ಸಿಂಗ್‌ ಹೇಳಿದ ಮಾತು ಇಂದು ಸತ್ಯವಾಗಿದೆ – ಸಿಎಂ

The Chief Minister of Karnataka, Shri K. Siddaramaiah calling on the Prime Minister, Dr. Manmohan Singh, in New Delhi on May 16, 2013.

Share on WhatsAppShare on FacebookShare on Telegram

ಮಾಜಿ ಪ್ರಧಾನಿಗಳಾದ ಡಾ ಮನಮೋಹನ್ ಸಿಂಗ್ ಅವರ ಜೀವನ ಮತ್ತು ಅವರ ಬದುಕನ್ನು ನೋಡಿದಾಗ, ಒಂದು ರೀತಿಯ ಪವಾಡವೇ ಆಗಿದೆ ಅಂತಾ ಗೊತ್ತಾಗುತ್ತದೆ. ಅವರು ಬಡ ಕುಟುಂಬದಿಂದ ಬೆಳೆದು ಬಂದವರು ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ. ಪಂಜಾಬ್‌ನಲ್ಲಿ ಪದವಿ ಮಾಡಿದ ಮನಮೋಹನ್‌ ಸಿಂಗ್‌ ಅವರು ಆರ್ಥಿಕ ತಜ್ಞರಾಗಿದ್ರು. ಜಗತ್ತಿನ ಒಬ್ಬ ಶ್ರೇಷ್ಠ ಆರ್ಥಿಕ ತಜ್ಞ. ಬಹಳ ಮೃದು ಸ್ವಭಾವದವರು. ಕಡಿಮೆ ಮಾತಾಡುವವರು. ನಾನು ಅನೇಕ ಸಾರಿ ಇವರನ್ನ ಭೇಟಿ ಮಾಡೋಕೆ ಅವಕಾಶ ಸಿಗ್ತಾಯಿತ್ತು. ಬಹಳ ಗೌರವದಿಂದ ನಡೆದುಕೊಳ್ಳುತ್ತಿದ್ರು. ಚೆನ್ನಾಗಿ ಮಾತನಾಡಿಸ್ತಾಯಿದ್ರು. ನಾವು ಹೇಳುವ ವಿಚಾರಗಳನ್ನು ಸಮಾಧಾನವಾಗಿ ಕೇಳ್ತಾಯಿದ್ರು ಎಂದಿದ್ದಾರೆ.

ADVERTISEMENT

ನಾವು ಹೇಳುವ ವಿಚಾರಗಳು ಆಗ್ತಾವೋ ಇಲ್ಲೋ ಅನ್ನೋದನ್ನ ನೇರವಾಗಿ ಹೇಳುವ ಸ್ವಭಾವ ಹೊಂದಿದವರಾಗಿದ್ರು ಎಂದಿರುವ ಸಿಎಂ ಸಿದ್ದರಾಮಯ್ಯ, ಹತ್ತು ವರ್ಷಗಳ ಕಾಲ ಪ್ರಧಾನ ಮಂತ್ರಿಗಳಾಗಿ ಕೆಲಸ ಮಾಡಿದ್ದಾರೆ. ರೈಟ್ ಟು ವರ್ಕ್, ರೈಟು ಎಜುಕೇಶನ್ , ರೈಟು ಇನ್ಪಾರ್ಮೇಶನ್ , ನರೇಗಾ ಯೋಜನೆ, ಫುಡ್ ಸೆಕ್ಯೂರಿಟಿ ಆ್ಯಕ್ಟ್ ಈ ಯೋಜನೆಗಳನ್ನು ಜಾರಿಗೆ ತಂದವರು. ಇದು ದೇಶಕ್ಕೆ ಮಾತ್ರಾ ನಷ್ಟ ಅಲ್ಲ. ಇಡೀ ಜಗತ್ತಿಗೆ, ಆರ್ಥಿಕ ಕ್ಷೇತ್ರಕ್ಕೆ ಆದಂತಹ ನಷ್ಟ ಎಂದಿದ್ದಾರೆ. ರಾಜ್ಯದಲ್ಲಿ 2013-18 ರಲ್ಲಿ ನಮ್ಮ ಸರ್ಕಾರ ಇತ್ತು. ಕರ್ನಾಟಕದ ಆರ್ಥಿಕತೆ ಬಹಳ ಚೆನ್ನಾಗಿದೆ ಎಂದು ಹೇಳಿದ್ರು ಅಂತಾನೂ ಹೇಳಿದ್ದಾರೆ.

Krishna Byre Gowda Revenue Minister :ಅವರು ಫೋನ್ ಮಾಡಿದಕ್ಕೆ ನೀನು ಓಡಿಬಂದ #pratidhvani #governmentofficer

ಇನ್ನು ನಾನು ಬದುಕಿದಾಗ ಅಷ್ಟೊಂದು ಪ್ರಚಾರ ಸಿಗುವುದಿಲ್ಲ ಎಂದು ಮನಮೋಹನ್ ಸಿಂಗ್ ಅವರು ಹೇಳಿದ್ರು. ಆದರೆ ನಾನು ಸತ್ತ ಮೇಲೆ ಮಾಧ್ಯಮದವರು ಹೆಚ್ಚು ಪ್ರಚಾರ ಮಾಡ್ತಾರೆ ಅಂತಾನೂ ಹೇಳಿದ್ರು. ಅದು ಇವತ್ತು ಸತ್ಯ ಆಗ್ತಾಯಿದೆ. ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ದುಃಖ ಭರಿಸುವಂತ ಶಕ್ತಿಯನ್ನು ದೇವರು ನೀಡಲಿ ಎಂದಿದ್ದಾರೆ.

ಡಿಸಿಎಂ ಡಿಕೆಶಿವಕುಮಾರ್ ಮಾತನಾಡಿ, ಮನಮೋಹನ್ ಸಿಂಗ್ ಅವರು ಯಾವುದಾದ್ರು ಕಾರ್ಯಕ್ರಮ ಕೊಟ್ಟಿದ್ರೆ. ಎಲ್ಲವು ಶಾಸನ ಬದ್ದವಾಗಿ ಕೊಟ್ಟಿದ್ದಾರೆ. ಫಾರೆಸ್ಟ್ ರೈಟ್ ಆಕ್ಟ್ ಜಾರಿಗೆ ತಂದ್ರು. ಉದ್ಯೋಗ ಖಾತ್ರಿ ಯೋಜನೆಯನ್ನು ಕೊಟ್ಟಿದ್ದು ಅವರ ಹೃದಯ ಶ್ರೀಮಂತಿಕೆ. ಬೆಂಗಳೂರು ಯುನಿವರ್ಸಿಟಿಯಲ್ಲಿ ಮನಮೋಹನ್ ಸಿಂಗ್ ಅವರ ಆರ್ಥಿಕ ನೀತಿ ಎಂಬ ವಿಷಯದ ಅಧ್ಯಯನ ಪ್ರಾರಂಭಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್‌ಗೆ ಮನವಿ ಮಾಡಿಕೊಂಡಿದ್ದಾರೆ.

Tags: CM Siddaramaiahcm siddaramaihcm siddaramaih candole manmohans demisedk shivakumar candole manmohan demisedr manmohan singhformer pm manmohan singhformer pm manmohan singh passes awayformer prime minister manmohan singhManmohan Singhmanmohan singh is no moremanmohan singh latest newsmanmohan singh passed awaymanmohan singh passes awaymanmohan singh passingsiddaramaiahsiddramaiah about manmohan singh
Previous Post

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ..

Next Post

ಮನಮೋಹನ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ‌ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ..!

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post

ಮನಮೋಹನ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ‌ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ..!

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada