• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವಿರಮ್ಮ ದರ್ಶನಕ್ಕೆ ಆಗಮಿಸಿದ್ದ ಅನೇಕ ಭಕ್ತರು ಅಸ್ವಸ್ಥ;ಕೆಲವರಿಗೆ ಗಾಯ; ಆಸ್ಪತ್ರೆಗೆ ದಾಖಲು

Any Mind by Any Mind
November 1, 2024
in Top Story, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
ದೇವಿರಮ್ಮ ದರ್ಶನಕ್ಕೆ ಆಗಮಿಸಿದ್ದ ಅನೇಕ ಭಕ್ತರು ಅಸ್ವಸ್ಥ;ಕೆಲವರಿಗೆ ಗಾಯ; ಆಸ್ಪತ್ರೆಗೆ ದಾಖಲು
Share on WhatsAppShare on FacebookShare on Telegram

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ದೇವಿರಮ್ಮನ ದರ್ಶನ ಪಡೆಯಲು ಭಕ್ತಸಾಗರವೇ ಹರಿದು ಬಂದಿದ್ದು, ಭಕ್ತರು ಬರಿಗಾಲಲ್ಲಿ ಕಾಡು-ಮೇಡು ಅಲೆದು ದೇವಿಯ ದರ್ಶನ ಪಡೆದು ಪುನೀತರಾದರು.ಜಿಲ್ಲಾಡಳಿತ ಕೂಡ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಸೌಲಭ್ಯ ಹಾಗೂ ಭದ್ರತೆ ಒದಗಿಸಿದೆ. ಆದಾಗ್ಯೂ, ಅನೇಕ ಭಕ್ತರು ಅಸ್ವಸ್ಥರಾಗಿದ್ದು, ಕೆಲವರು ಗಾಯಗೊಂಡಿದ್ದಾರೆ.

ADVERTISEMENT

ಹತ್ತಕ್ಕೂ ಹೆಚ್ಚು ಜನ ಅಸ್ವಸ್ಥ, ಕೆಲವರಿಗೆ ಗಂಭೀರ ಗಾಯ:ಬೆಟ್ಟ ಏರುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಸಕಲ‌ ಸಿದ್ದತೆ ಮಾಡಿದ್ದು ಕಿರಿದಾದ ದುರ್ಗಮ ಮಾರ್ಗದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿತ್ತು ಭಕ್ತರಿಗೆ ಜಾಗ್ರತೆಯಿಂದ ಬೆಟ್ಟ ಏರುವಂತೆ ದೇವಸ್ಥಾನ ಆಡಳಿತ ಮಂಡಳಿ ಮನವಿ ಮಾಡಿತ್ತು. ಆದಾಗ್ಯೂ ಬೆಟ್ಟದ ಮೇಲೆ ಹತ್ತಕ್ಕೂ ಅಧಿಕ ಜನ ಅಸ್ವಸ್ಥರಾಗಿದ್ದಾರೆ. ಕೆಲವರು ದುರ್ಗಮ ದಾರಿಯಲ್ಲಿ ನಡೆಯುವಾಗ ಬಿದ್ದು ಕೈ ಕಾಲಿಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ.

ಗಾಯಾಳುಗಳು ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲು:

ಗಾಯಗೊಂಡು ಅಸ್ವಸ್ಥರಾದವರನ್ನು ಅಗ್ನಿಶಾಮಕದಳ, ಪೊಲೀಸ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಟ್ಟದ ತುದಿಯಿಂದ 5 ಕಿಮೀ ವರೆಗೂ ಸ್ಟ್ರೆಚರ್ ಮೂಲಕ ಹೊತ್ತು ಆಂಬ್ಯುಲೆನ್ಸ್ ಮೂಲಕ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಭದ್ರತೆಗಾಗಿ 800 ಕ್ಕೂ ಅಧಿಕ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.

ಇಲ್ಲಿ ದೇವಿಗೆ ಹರಕೆ ಕಟ್ಟಿಕೊಂಡೋರು ಬೆಟ್ಟ ಹತ್ತುವಾಗ ಎಷ್ಟೇ ಕಷ್ಟವಾದ್ರು ಅವರ ಶಕ್ತಿಗನುಸಾರವಾಗಿ ಸೌದೆಯನ್ನ ಹೊತ್ತೊಯ್ಯುತ್ತಾರೆ. ಇದರ ಜೊತೆಗೆ, ಸೀರೆ, ತುಪ್ಪ, ಬೆಣ್ಣೆ, ಕಾಯಿ, ಬಾಳೆಹಣ್ಣನ್ನ ದೇವಿಗೆ ಸಮರ್ಪಿಸ್ತಾರೆ.

Tags: Deviramma's darshan fell ill;Get admitted to hospitalKarnatakaMany devoteesMinistry of Tourismsome were injured
Previous Post

ಕನ್ನಡ ನಾಡು ನುಡಿ ಸೇವೆಗೈದ ಮಹನೀಯರನ್ನು ಸ್ಮರಿಸೋಣ:ಸಂತೋಷ ಲಾಡ್

Next Post

ಕಂಟೆಸ್ಟೆಂಟ್ ಗಳಿಗೆ ಬಂತು ಮನೆಯವರ ಪತ್ರ – ಐಶ್ವರ್ಯ ಕಣ್ಣೀರಿಗೆ ಕರಗಿದ ಬಿಗ್ ಬಾಸ್ .!

Related Posts

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌
Top Story

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌

by ಪ್ರತಿಧ್ವನಿ
February 10, 2026
0

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ ಖಾತೆಗಳ ಹಂಚಿಕೆ, : ಡಿಸಿಎಂ ಡಿ.ಕೆ. ಶಿವಕುಮಾರ್‌. “ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ...

Read moreDetails
ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!

ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!

February 10, 2026
ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

February 10, 2026
Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

February 10, 2026
ಶರದ್‌ ಪವಾರ್‌  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

ಶರದ್‌ ಪವಾರ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

February 9, 2026
Next Post
ಕಂಟೆಸ್ಟೆಂಟ್ ಗಳಿಗೆ ಬಂತು ಮನೆಯವರ ಪತ್ರ – ಐಶ್ವರ್ಯ ಕಣ್ಣೀರಿಗೆ ಕರಗಿದ ಬಿಗ್ ಬಾಸ್ .!

ಕಂಟೆಸ್ಟೆಂಟ್ ಗಳಿಗೆ ಬಂತು ಮನೆಯವರ ಪತ್ರ - ಐಶ್ವರ್ಯ ಕಣ್ಣೀರಿಗೆ ಕರಗಿದ ಬಿಗ್ ಬಾಸ್ .!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada