• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ ಹೇರಿಕೆ: ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
January 9, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಗಣಿ-ಉಕ್ಕು ವಲಯಗಳ ಪ್ರತಿಕೂಲಕರ ಪರಿಣಾಮ, ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಜತೆ ಹೆಚ್.ಡಿ.ಕುಮಾರಸ್ವಾಮಿ ಸಭೆ

ADVERTISEMENT

ನವದೆಹಲಿ: ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರದ ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕೇಂದ್ರದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು.

ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಗುರುವಾರ ನಡೆದ ಈ ಸಭೆಯಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ ಅಧ್ಯಕ್ಷ ಅಮಿತವ್ ಮುಖರ್ಜಿ, ಕಾನೂನು ಸಚಿವಾಲಯದ ಅಧಿಕಾರಿಗಳು ಹಾಗೂ ಹಲವು ಗಣಿ ಕಂಪನಿಗಳ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Nagshekar: ನನ್ನ ಗುರು ಶಂಕರ್‌ ನಾಗ್‌ ಇಲ್ಲಿಂದಲ್ಲೇ ಎಲ್ಲವು ಶುರು..#rachitaram #srinagarakitty #pratidhvani

ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಪರಿಣಾಮ ದೇಶಿಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಒಟ್ಟಾರೆ ಸಾಧಕ ಬಾಧಕಗಳ ಬಗ್ಗೆ ಸಚಿವ ಮೇಘವಾಲ್ ಅವರೊಂದಿಗೆ ಮಾಹಿತಿ ಹಂಚಿಕೊಂಡರು ಕುಮಾರಸ್ವಾಮಿ ಅವರು.

ಸಭೆಯಲ್ಲಿ ಕೇಂದ್ರದ ಉಕ್ಕು ಸಚಿವರು ಹಲವು ಮಹತ್ವದ ಅಂಶಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. 2047ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಾಕಾರ ಮಾಡುವ ಗುರಿ ಹೊಂದಿದ್ದಾರೆ. ಜಗತ್ತಿನ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಪ್ರಧಾನಿಗಳು ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತಿದ್ದಾರೆ.

ಮುಖ್ಯವಾಗಿ 2030ನೇ ವರ್ಷದ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿಯನ್ನು ನಿಗದಿ ಮಾಡಿದ್ದಾರೆ. ಇಂಥ ಮಹತ್ವಾಕಾಂಕ್ಷೆ ಗುರಿಗಳು ನಮ್ಮ ಮುಂದೆ ಇರುವಾಗ ಗಣಿ ಮತ್ತು ಉಕ್ಕು ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಸಚಿವರು ಹೇಳಿದರು.

ಕುಮಾರಸ್ವಾಮಿ ಅವರ ಮಾತಿಗೆ ದನಿಗೂಡಿಸಿದ ಸಚಿವ ಮೇಘವಾಲ್ ಅವರು; ಪ್ರಧಾನಿಗಳ ಕನಸು ನನಸು ಮಾಡಬೇಕಾದರೆ ನಾವು ಒಮ್ಮತ ಹೆಜ್ಜೆಗಳನ್ನು ಇಟ್ಟು ಕ್ರಮ ವಹಿಸಬೇಕಾಗಿದೆ ಎಂದರು.

Tags: arjun meghwalArjun Ram Meghwalarjun ram meghwal latest newsarjun ram meghwal law ministerBJPbjp arjun ram meghwalCongress Partycontroversy over arjun ram meghwalHD Kumaraswamyhd kumaraswamy interviewhd kumaraswamy latest newshd kumaraswamy todays speechhd kumarswamykumaraswamykumaraswamy newslaw minister arjun ram meghwalminister arjun ram meghwalNikhil KumaraswamyUnion minister HD Kumaraswamyಎಚ್ ಡಿ ಕುಮಾರಸ್ವಾಮಿಬಿಜೆಪಿ
Previous Post

ಚಾಂಪಿಯನ್ಸ್​ ಟ್ರೋಫಿಗೆ ಪ್ಯಾಟ್ ಕಮಿನ್ಸ್ ಡೌಟ್..

Next Post

ಕಿಶೋರ್ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ..!!

Related Posts

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
0

ಕನ್ನಡ‌ ಸೈಕಲಾಜಿಕಲ್ ಥ್ರಿಲ್ಲರ್ ಗ್ರೀನ್(Green) ಸಿನಿಮಾ ಒಟಿಟಿ ಎಂಟ್ರಿಗೆ ಸಜ್ಜಾಗಿದೆ. ನಾಳೆಯಿಂದ zee5 ಒಟಿಟಿಯಲ್ಲಿ ಈ ಚಿತ್ರ ಸ್ಟ್ರೀಮಿಂಗ್ ಆಗಲಿದೆ. https://youtu.be/v2kOW8m5SWg?si=_pISA5B40rv2ey9a ರಾಜ್ ವಿಜಯ್ ನಿರ್ದೇಶನದಲ್ಲಿ ಮೂಡಿಬಂದ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

December 13, 2025
Next Post

ಕಿಶೋರ್ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ..!!

Recent News

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ
Top Story

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada