ಸಂಗೊಳ್ಳಿ ರಾಯಣ್ಣ ಮೂರ್ತಿ, ಶಿವಾಜಿ ಮಹಾರಾಜ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಹಾಗೂ ರಾಜ್ಯದ ಧ್ವಜ ಸುಟ್ಟು ಮಹಾರಾಷ್ಟ್ರ ಕಿಡಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಅಗ್ರಹಿಸಿ, ಧಾರವಾಡದಲ್ಲಿ ಮಾರಾಠ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿ ತಮ್ಮ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.