• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಐಪಿಎಲ್‌ನಲ್ಲಿ ಮ್ಯಾಚ್‌ ಫಿಕ್ಸಿಂಗ್‌; ಸುಬ್ರಮಣಿಯನ್ ಸ್ವಾಮಿ ಗಂಭೀರ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
June 3, 2022
in ಕ್ರೀಡೆ, ದೇಶ, ರಾಜಕೀಯ
0
ಐಪಿಎಲ್‌ನಲ್ಲಿ ಮ್ಯಾಚ್‌ ಫಿಕ್ಸಿಂಗ್‌; ಸುಬ್ರಮಣಿಯನ್ ಸ್ವಾಮಿ ಗಂಭೀರ ಆರೋಪ
Share on WhatsAppShare on FacebookShare on Telegram

ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ನಲ್ಲಿ ಅಕ್ರಮವನ್ನ ಎಸಗಲಾಗಿದೆ ಎಂದು ಹಿರಿಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.

ADVERTISEMENT

2022ರಲ್ಲಿ ನಡೆದ ಟಾಟಾ ಐಪಿಎಲ್ ಪಂದ್ಯಗಳಲ್ಲಿ ಅಕ್ರಮದಾಟ ನಡೆದಿರಬಹುದು ಎಂದು ಗುಪ್ತಚರ ಇಲಾಖೆಯವರಯ ಗುಮಾನಿ ವ್ಯಕ್ತಪಡಿಸಿದ್ದಾರೆ. ಈ ಅನುಮಾನದ ನಿವಾರಣೆಗೆ ತನಿಖೆಯ ಅಗತ್ಯವಿದೆ ಆದರೆ, ಗೃಹ ಸಚಿವ ಅಮಿತ್ ಷಾರ ಪುತ್ರ ಬಿಸಿಸಿಐನ ವಾಸ್ತಾವಿಕ ಸರ್ವಾಧಿಕಾರಿಯಾಗಿರುವ ಕಾರಣ ಯಾವುದೇ ಕಾರಣಕ್ಕು ತನಿಖೆ ನಡೆಯುವುದಿಲ್ಲ ಎಂಬ ಅಂಶ ಗೊತ್ತಿದೆ. ಈಗಾಗಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಬಹುದು ಎಂದು ಟ್ವೀಟ್ ಮಾಡಿದ್ದಾರೆ.

There is widespread feeling in intelligence agencies that the Tata IPL Cricket outcomes were rigged. It may require a probe to clear the air for which PIL may be necessary since Govt will not do it as Amit Shah’s son is defacto dictator of BCCI

— Subramanian Swamy (@Swamy39) June 2, 2022

ಐಪಿಎಲ್ ಋತುವಿನಲ್ಲಿ ಹೊಸದಾಗಿ ಪರಿಚಯವಾದ ತಂಡ ಕಪ್ ಗೆಲುವುದು ತೀತಾ ವಿರಳ. ಆದರೆ, ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಈ ಸಾಧನೆ ಮಾಡಿದ್ದು ಎಲ್ಲರ ಹುಬ್ಬೇರುವಂತೆ ಹಾಗೆ ಅನುಮಾನ ಮೂಡುವಂತೆ ಮಾಡಿದೆ.

ಇದಕ್ಕೆ ಪೂರಕವೆಂಬಂತೆ ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜಯ್ ಶಾ ತಾವು ಒಂದು ಗೌರವಾನ್ವಿತ ಸ್ತಾನದಲ್ಲಿರುವುದನ್ನು ಮರೆತು ಸಂಭ್ರಮಿಸಿದ್ದು ಅನುಮಾನಕ್ಕೆ ಪುಷ್ಠಿ ನೀಡಿತ್ತು.

ಇನ್ನು ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ಜೋರಾಗಿ ನಡೆದಿತ್ತು. ಕರ್ನಾಟಕದ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಗುಜರಾತ್ ಗೆಲುವಿನ (ಮ್ಯಾಚ್ ಫಿಕ್ಸಿಂಗ್ ಗುಮಾನಿ) ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದರು.

Gujarat Titans will be winning #IPL2022 for the obvious reasons.

Mota Bhai & son will ensure it.

IT, ED, CBI etc kab kaam ayega? pic.twitter.com/A3JGnbEIs7

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) May 14, 2022
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಭದ್ರತಾ ಮಾಹಿತಿ ಸೋರಿಕೆ ಮಾಡಿ ಮೂಸೆವಾಲಾ ಕೊಲೆಗೆ ಕಾರಣರಾದ ಪಂಜಾಬ್ ಸಿಎಂ ಮಾನ್ ವಿರುದ್ದ ಕ್ರಮ ಕೈಗೊಳ್ಳುವರು ಯಾರು?

Next Post

ಸಿನಿಮಾ ಸೆಟ್ಟೇರುವುದಕ್ಕು ಮುನ್ನವೇ ನಿರ್ಮಾಪಕರಿಗೆ ನಾಮ ಹಾಕಿದ ಉಪೇಂದ್ರ

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಸಿನಿಮಾ ಸೆಟ್ಟೇರುವುದಕ್ಕು ಮುನ್ನವೇ ನಿರ್ಮಾಪಕರಿಗೆ ನಾಮ ಹಾಕಿದ ಉಪೇಂದ್ರ

ಸಿನಿಮಾ ಸೆಟ್ಟೇರುವುದಕ್ಕು ಮುನ್ನವೇ ನಿರ್ಮಾಪಕರಿಗೆ ನಾಮ ಹಾಕಿದ ಉಪೇಂದ್ರ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada