• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

2ನೇ ಟಿ-20: ಗೆಲ್ಲಲೇಬೇಕಾದ ಒತ್ತಡದಲ್ಲಿ ಟೀಂ ಇಂಡಿಯಾ: ವಿಶ್ವಾಸದಲ್ಲಿ ಆಸ್ಟ್ರೇಲಿಯಾ

Any Mind by Any Mind
September 22, 2022
in ಕ್ರೀಡೆ
0
ನಾಯಕನಾಗಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ರೋಹಿತ್‌ ಶರ್ಮ!
Share on WhatsAppShare on FacebookShare on Telegram

ಬೃಹತ್‌ ಮೊತ್ತ ದಾಖಲಿಸಿಯೂ ಸೋಲುಂಡು ತೀವ್ರ ಟೀಕೆಗೆ ಗುರಿಯಾಗಿರುವ ಭಾರತ ತಂಡ ಹೈದರಾಬಾದ್‌ ನಲ್ಲಿ ನಡೆಯಲಿರುವ ೨ನೇ ಟಿ-೨೦ ಪಂದ್ಯದಲ್ಲಿ ಬೌಲಿಂಗ್‌ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಚಿಂತೆಯಲ್ಲಿದ್ದರೆ, ಭರ್ಜರಿ ಗೆಲುವಿನಿಂದ ಬೀಗುತ್ತಿರುವ ಆಸ್ಟ್ರೇಲಿಯಾ ತಂಡ ವಿಶ್ವಾಸದಲ್ಲಿದೆ.

ADVERTISEMENT

ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ೦-೧ರಿಂದ ಹಿನ್ನಡೆ ಅನುಭವಿಸಿದ್ದು, ಇದೀಗ ಸರಣಿ ಜೀವಂತವಾಗಿ ಇರಿಸಿಕೊಳ್ಳಬೇಕಾದರೆ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಮತ್ತೊಂದೆಡೆ ಬೃಹತ್‌ ಮೊತ್ತವನ್ನು ಚೇಸ್‌ ಮಾಡಿ ದಾಖಲೆ ಗೆಲುವು ಕಂಡಿರುವ ಆಸ್ಟ್ರೇಲಿಯಾ ಈ ಪಂದ್ಯವನ್ನೂ ಗೆದ್ದು ಸರಣಿ ಗೆಲುವಿನ ವಿಶ್ವಾಸದಲ್ಲಿದೆ.

ನಾಗ್ಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಪಿಚ್‌ ಹೇಗೆ ವರ್ತಿಸುತ್ತದೆ ಎಂಬುದು ಕೂಡ ಕುತೂಹಲಕ್ಕೆ ಕಾರಣವಾಗಿದೆ.

ಭಾರತ ತಂಡ ಬೌಲಿಂಗ್‌ ಸಮಸ್ಯೆ ಎದುರಿಸುತ್ತಿದ್ದು, ಅದರಲ್ಲೂ ಸ್ಲಾಗ್‌ ಓವರ್‌ ಗಳಲ್ಲಿ ಕೈ ಚೆಲ್ಲುತ್ತಿರುವುದು ದೊಡ್ಡ ಚಿಂತೆಯ ವಿಷಯವಾಗಿದೆ. ಉಮೇಶ್‌ ಯಾದವ್‌ ಮತ್ತು ಭುವನೇಶ್ವರ್‌ ಕುಮಾರ್‌ ವೈಫಲ್ಯ ತಂಡವನ್ನು ಚಿಂತೆಗೀಡು ಮಾಡಿದೆ.

ಜಸ್‌ ಪ್ರೀತ್‌ ಬುಮ್ರಾ ಗಾಯದಿಂದ ಚೇತರಿಸಿಕೊಂಡಿದ್ದರೂ ಫಿಟ್‌ ಇರುವುದು ಅನುಮಾನ. ಒಂದು ವೇಳೆ ಬುಮ್ರಾ ಚೇತರಿಸಿಕೊಂಡರೆ ಉಮೇಶ್‌ ಅವರನ್ನು ಹೊರಗಿಟ್ಟು ಕಣಕ್ಕಿಳಿಯುವ ಸಾಧ್ಯತೆ ಇದೆ. ಬುಮ್ರಾ ಈ ವರ್ಷ ಕೇವಲ ೩ ಪಂದ್ಯಗಳಲ್ಲಿ ಮಾತ್ರ ಆಡಿದ್ದು, ಭುವನೇಶ್ವರ್‌ ಕುಮಾರ್‌ ಈ ಜವಾಬ್ದಾರಿ ವಹಿಸಿದ್ದರು. ಆದರೆ ಕೆಲವು ಪಂದ್ಯಗಳಲ್ಲಿನ ಅವರ ಪ್ರದರ್ಶನ ಟೀಕೆಗೆ ಗುರಿಯಾಗಿದೆ.

ಬೌಲಿಂಗ್‌ ಹೊರತುಪಡಿಸಿದರೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಆಗುವುದು ಅನುಮಾನ. ಆದರೆ ಆಸ್ಟ್ರೇಲಿಯಾ ತಂಡ ಮೊದಲ ಪಂದ್ಯದಲ್ಲಿ ಆಡಿದ ಆಟಗಾರರನ್ನೇ ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

Previous Post

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶುರು!

Next Post

ಮೈಸೂರು ದಸರಾ ಉದ್ಘಾಟನೆಗಾಗಿ ರಾಷ್ಟ್ರಪತಿ ದ್ರೌಪದಿ ಮರ್ಮುಗೆ ಅಧಿಕೃತ ಆಹ್ವಾನ

Related Posts

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು
Top Story

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

by ಪ್ರತಿಧ್ವನಿ
November 3, 2025
0

ಭಾರತೀಯರಿಗೆ ಕ್ರಿಕೆಟ್‌ ಎನ್ನುವುದು ಕೇವಲ ಆಟವಲ್ಲ ಅದೊಂದು ಭಾವನಾತ್ಮಕ ಸಂಬಂಧ. ದೇಶದ ಕೋಟ್ಯಂತರ ಜನರ ನಾಡಿಮಿಡಿತದಲ್ಲಿ ಕ್ರಿಕೆಟ್‌ ಸೇರಿಕೊಂಡಿದ್ದು, ಯುದ್ಧ ಹೊರತು ಪಡಿಸಿದರೆ ಬಹುಶಃ ಭಾರತೀಯರೆಲ್ಲಾ ಒಗ್ಗೂಡುವುದು...

Read moreDetails

Lakshmi Hebbalkar: ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

October 7, 2025
ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

October 5, 2025
Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

September 30, 2025
ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

September 21, 2025
Next Post
ಮೈಸೂರು ದಸರಾ ಉದ್ಘಾಟನೆಗಾಗಿ ರಾಷ್ಟ್ರಪತಿ ದ್ರೌಪದಿ ಮರ್ಮುಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಉದ್ಘಾಟನೆಗಾಗಿ ರಾಷ್ಟ್ರಪತಿ ದ್ರೌಪದಿ ಮರ್ಮುಗೆ ಅಧಿಕೃತ ಆಹ್ವಾನ

Please login to join discussion

Recent News

Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada