• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತಾಯಂದಿರ ಮರಣ ಪ್ರಮಾಣ :  ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿಯೇ  ಹೆಚ್ಚು ಸಾವು!

ಪ್ರತಿಧ್ವನಿ by ಪ್ರತಿಧ್ವನಿ
April 12, 2022
in ಕರ್ನಾಟಕ
0
ತಾಯಂದಿರ ಮರಣ ಪ್ರಮಾಣ :  ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿಯೇ  ಹೆಚ್ಚು ಸಾವು!
Share on WhatsAppShare on FacebookShare on Telegram

ತಾಯಂದಿರ ಮರಣ ಪ್ರಮಾಣದಲ್ಲಿ (MMR) ದಕ್ಷಿಣ ಭಾರತದ ಐದು ರಾಜ್ಯಗಳ ಪೈಕಿ ಕರ್ನಾಟಕ ಅತಿ ಕೆಟ್ಟ ದಾಖಲೆಯನ್ನು ಹೊಂದಿರುವುದಾಗಿ ಸಮೀಕ್ಷೆ ಮೂಲಕ ತಿಳಿದು ಬಂದಿದೆ.

ADVERTISEMENT

ಕಳೆದ ಒಂದು ದಶಕಕ್ಕೆ ಹೋಲಿಸಿದರೆ ಹೆರಿಗೆ ಸಮಯದಲ್ಲಿ ಸಂಭವಿಸುವ ಸಾವುಗಳನ್ನು ತಡೆಗಟ್ಟುವಲ್ಲಿ ಕರ್ನಾಟಕ ಪ್ರಗತಿ ಸಾಧಿಸಿದೆ ಎಂದು ವರದಿ ಹೇಳಿದೆ.

ಮಾತೃ ಮರಣ ವಿಶೇಷ ಬುಲೆಟಿನ್ ಪ್ರಕಾರ ಭಾರತದಲ್ಲಿ 2017-19ರವರೆಗೆ ಕರ್ನಾಟಕದಲ್ಲಿ ಪ್ರತಿ ಒಂದು ಲಕ್ಷ ತಾಯಂದಿರ ಪೈಕಿ 83 ಜನ ಸಾವನಪ್ಪುತ್ತಿದ್ದಾರೆ, ತಮಿಳುನಾಡು, ಆಂಧ್ರಪ್ರದೇಶ(58),ತೆಲಂಗಾಣ (56). ಕೇರಳ (30) ನಂತರದ ಸ್ಥಾನಗಳಲ್ಲಿವೆ.

ಈ ಕುರಿತು ಮಾತನಾಡಿರುವ ತಜ್ಞರ ಸಮಿತಿಯೊಂದು, ಹೆರಿಗೆ ಸಮಯದಲ್ಲಿ ಸಂಭವಿಸುವ ಸಾವುಗಳನ್ನು ತಡೆಗಟ್ಟುವಲ್ಲಿ ಕರ್ನಾಟಕ ಗಣನೀಯ ಪ್ರಗತಿಯನ್ನು ಸಾಧಿಸಿದೆ 2030ರ ವೇಳೆಗೆ ಸಾವಿನ ಸಂಖ್ಯೆಯನ್ನು 70ಕ್ಕಿಂತ ಕಡಿಮೆಗೆ ಇಳಿಸುವ ಗುರಿಯನ್ನು ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕಲಬುರಗಿ ಮೂಲದ ಅರ್ಥಶಾಸ್ತ್ರಜ್ಞೆ ಸಂಗೀತಾ ಕಟ್ಟಿಮನಿ 2004ರಿಂದ ಈಚೆಗೆ ಬಂದಿರುವ ಸರ್ಕಾರಗಳು ತಾಯಂದಿರು ಹಾಗೂ ಹಾಲುಣಸುವ ತಾಯಂದಿರನ್ನು ದೃಷ್ಟಿಯಲ್ಲಿಟ್ಟುಕೊಂಡು ಘೋಷಿಸಿರುವ ಯೋಜನೆಗಳನ್ನು ಉತ್ತಮಗೊಳಿಸಬೇಕು ನಮ್ಮ ಗುರಿ 70 ಆಗಿರಬಾರದು ಕೇರಳಕ್ಕಿಂತ ಕಡಿಮೆ ಅಂಕಿಅಂಶವನ್ನು ನಾವು ಸಾಧಿಸಬೇಕು ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಕರ್ನಾಟಕ ರಾಜ್ಯ ಪ್ರಸೂತಿ ಹಾಗೂ ಸ್ತ್ರೀ ರೋಗ ಶಾಸ್ತ್ರ ಸಂಘದ ಅಧ್ಯಕ್ಷೆ, ಹುಬ್ಬಳ್ಳಿ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸ್ತ್ರೀ ರೋಗ ವಿಭಾಗದ ಮುಖ್ಯಸ್ಥೆ ಡಾ. ಕಸ್ತೂರಿ ದೋಣಿಮಠ ಮಾತನಾಡಿ MMR ಅಂಕಿಅಂಶಗಳಲ್ಲಿ ಏರಿಕೆಯಲ್ಲಿ ಸಾಂಸ್ಥಿಕ ಹೆರಿಗೆಯಲ್ಲಿನ ಹೆಚ್ಚಳವೇ ಕಾರಣ ಎಂದು ಹೇಳಿದ್ದಾರೆ.

National Family Health Survey of Indiaದ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ 97% ಜನನಗಳು ಸಾಂಸ್ಥಿಕ ಜನನಗಳಾಗಿವೆ. ಅದರಲ್ಲಿ93.8% ವೈದ್ಯರು, ದಾದಿಯರು ಹಾಗೂ ಪ್ರಸೂತಿ ತಜ್ಞರ ಸಹಾಯದಿಂದ ಆಗುತ್ತದೆ ಎಂದು ತಿಳಿದು ಬಂದಿದೆ.

ಮುಂದುವರೆದು, ರಾಜ್ಯದಲ್ಲಿ 15-49 ವರ್ಷದೊಳಗಿನ ಸುಮಾರು 45.7ರಷ್ಟು ಮಹಿಳೆಯರು ರಕ್ತಹೀನತೆ, ಅಪೌಷ್ಠಿಕತೆಯಿಂದ ಅಧಿಕ ರಕ್ತದೊತ್ತಡದಿಂದಾಗಿ ಬಳಲುತ್ತಿದ್ದಾರೆ. 44.7% ಗರ್ಭಿಣಿಯರು ಕಬ್ಬಿಣ ಪೋಲಿಕ್ ಅಂಶವಿರುವ ಮಾತ್ರೆಗಳನ್ನು ಕನಿಷ್ಠ 100 ದಿನಗಳವರೆಗೆ ಸೇವಿಸುತ್ತಾರೆ ಎಂದು ಅಮೀಕ್ಷೆಯಲ್ಲಿ ತಿಳಿದು ಬಂದಿದೆ.

ಕೆಲವೊಮ್ಮೆ ಅನಿಯಮಿತ ತಪಾಸಣೆ ಹಾಗೂ ವೈದ್ಯರ ಸಲಹೆಯನ್ನು ಪಾಲಿಸದಿರುವುದು ಗರ್ಭಿಣಿಯರ ಸಾವಿಗೆ ಕಾರಣವಾಗುತ್ತದೆ. ಗ್ರಾಮೀಣ, ಹೋಬಳಿ ಹಾಗೂ ತಾಲೂಕು ಮಟ್ಟದಲ್ಲಿ PHC ಮತ್ತು ಮಾಧ್ಯಮಿಕ ಆಸ್ಪತ್ರೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮೂಲಸೌಕರ್ಯ ಹೊಂದಿವೆ. ಆದರೆ, ಅಗತ್ಯವಿರುವ ಮಾನವ ಸಂಪನ್ಮೂಲ ಪರಿಣಿತಿಯನ್ನು ಹೊಂದಿರುವುದಿಲ್ಲ ಇದು ಹೆರಿಗೆಯ ಸಮಯದಲ್ಲಿ ಸಾವಿಗೆ ಕಾರಣವಾಗುತ್ತದೆ ಎಂದು ತಿಳಿದು ಬಂದಿದೆ. 

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರ್ನಾಟಕದಕ್ಷಿಣ ರಾಜ್ಯನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಮರಣ ಪ್ರಮಾಣಸಾವುಸಿದ್ದರಾಮಯ್ಯ
Previous Post

ನಟ ನಾಗಚೈತನ್ಯಗೆ 715 ರೂ. ದಂಡ ಹಾಕಿದ ಸಂಚಾರಿ ಪೊಲೀಸರು!

Next Post

ಯಾರಿಗೂ ಲೆಕ್ಕಿಸದೆ ನನ್ನ ಕೆಲಸವನ್ನು ನಿರ್ವಹಿಸಿದ್ದೇನೆ : ಜಸ್ಟೀಸ್ ಗೋಪಾಲ್ ಗೌಡರ ಮನದಾಳದ ಮಾತು

Related Posts

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
0

ದೆಹಲಿಯಲ್ಲಿ (Delhi) ತಂಗಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ (Dk Shivakumar) ಹೈಕಮಾಂಡ್‌ ಇಂದು ಕಾಂಗ್ರೆಸ್ ಹೈಕಮ್ಯಾಂಡ್ (Congress highcommand) ನಾಯಕರ...

Read moreDetails
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

July 10, 2025

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
Next Post
ಯಾರಿಗೂ ಲೆಕ್ಕಿಸದೆ ನನ್ನ ಕೆಲಸವನ್ನು ನಿರ್ವಹಿಸಿದ್ದೇನೆ : ಜಸ್ಟೀಸ್ ಗೋಪಾಲ್ ಗೌಡರ ಮನದಾಳದ ಮಾತು

ಯಾರಿಗೂ ಲೆಕ್ಕಿಸದೆ ನನ್ನ ಕೆಲಸವನ್ನು ನಿರ್ವಹಿಸಿದ್ದೇನೆ : ಜಸ್ಟೀಸ್ ಗೋಪಾಲ್ ಗೌಡರ ಮನದಾಳದ ಮಾತು

Please login to join discussion

Recent News

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada