• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪೊಲೀಸ್‌ ಅಧಿಕಾರಿಯ ಮೇಲಿನ ಹಗೆತನಕ್ಕೆ ದೇವಾಲಯಕ್ಕೆ ಮಾಂಸದ ತುಂಡು ಎಸೆದ ಚಂಚಲ್‌ ತ್ರಿಪಾಠಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
August 14, 2022
in ದೇಶ
0
ಪೊಲೀಸ್‌ ಅಧಿಕಾರಿಯ ಮೇಲಿನ ಹಗೆತನಕ್ಕೆ ದೇವಾಲಯಕ್ಕೆ ಮಾಂಸದ ತುಂಡು ಎಸೆದ ಚಂಚಲ್‌ ತ್ರಿಪಾಠಿ ಬಂಧನ
Share on WhatsAppShare on FacebookShare on Telegram

ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ತಲ್ಗ್ರಾಮ್‌ನ ಶಿವ ದೇವಾಲಯದಲ್ಲಿ ಮಾಂಸವನ್ನು ಎಸೆದ ಪ್ರಕರಣಕ್ಕೀಗ ದೊಡ್ಡ ತಿರುವು ಸಿಕ್ಕಿದೆ. ದೇವಸ್ಥಾನದಲ್ಲಿ ಮಾಂಸದ ತುಣುಕುಗಳು ಕಂಡು ಬಂದ ಬಳಿಕ ಪ್ರದೇಶದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿತ್ತು. ನಿರ್ದಿಷ್ಟ ಸಮುದಾಯದವರ ಅಂಗಡಿಗಳ ಮೇಲೆ ದಾಳಿಯೂ ನಡೆದಿತ್ತು ಎಂದು ಡಿಎನ್‌ಎ ಇಂಡಿಯಾ ವರದಿ ಮಾಡಿದೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಚಂಚಲ್ ತ್ರಿಪಾಠಿ ಎಂದು ಗುರುತಿಸಲಾಗಿದೆ. ಈತ ಮಾಂಸ ಎಸೆಯಲು ಕಸಾಯಿ ಖಾನೆಯ ವ್ಯಕ್ತಿಯೊಬ್ಬನಿಗೆ 10,000 ರುಪಾಯಿಯನ್ನು ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪೊಲೀಸ್‌ ಅಧಿಕಾರಿಯ ಮೇಲಿದ್ದ ಹಗೆತನಕ್ಕೆ ಈ ಕೃತ್ಯ!

ಬಂಧಿತ ವ್ಯಕ್ತಿ ಚಂಚಲ್‌ ತ್ರಿಪಾಠಿ ಮಾಂಸ ದೇವಾಲಯಕ್ಕೆ ಹಾಕಲು ನೀಡಿದ ಕಾರಣ ನೋಡಿ ಪೊಲೀಸರೇ ಒಂದು ಕ್ಷಣ ದಂಗಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯ ಉಸ್ತುವಾರಿ ಹರಿ ಶ್ಯಾಮ್ ಸಿಂಗ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ತ್ರಿಪಾಠಿ ಊರಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಭಂಗದ ಪರಿಸ್ಥಿತಿಯನ್ನು ಸೃಷ್ಟಿಸುವ ಮೂಲಕ ಅಧಿಕಾರಿಯನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಯೋಜನೆ ಹಾಕಿಕೊಂಡಿದ್ದು ಈ ಎಲ್ಲಾ ದುಷ್ಕೃತ್ಯ ನಡೆಸಿದ್ದಾನೆ.

ಪರಿಣಾಮ ಒಂದು ಸಮುದಾಯದವರ ಅಂಗಡಿ ನಾಶಗೊಂಡಿದ್ದು, ಮಾಂಸ ಎಸೆದಿದ್ದ ಮನ್ಸೂರ್ ಕಸಾಯಿ ಸೇರಿದಂತೆ ಇತರೆ 17 ಮಂದಿ ಬಂಧನಕ್ಕೂ ಒಳಗಾಗಿದ್ದಾರೆ.

ಘಟನೆಯ ಬಳಿಕ, ಆಡಳಿತವು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಕೇಶ್ ಕುಮಾರ್ ಮಿಶ್ರಾ, ಪೊಲೀಸ್ ಅಧೀಕ್ಷಕ ರಾಜೇಶ್ ಶ್ರೀವಾಸ್ತವ ಮತ್ತು ತಾಲ್ಗ್ರಾಮ್ ಪೊಲೀಸ್ ಠಾಣೆಯ ಉಸ್ತುವಾರಿಯನ್ನು ವರ್ಗಾವಣೆ ಮಾಡಿದ್ದರಿಂದ ತ್ರಿಪಾಠಿಯು ತನ್ನ ಪಿತೂರಿಯಲ್ಲಿ ಯಶಸ್ವಿಯಾಗಿದ್ದರೂ, ಪ್ರಕರಣದ ಸತ್ಯಾಂಶವನ್ನು ಬೇಧಿಸಿದ ಪೊಲೀಸರು ತ್ರಿಪಾಠಿಯನ್ನು ಬಂಧಿಸಿ ಒಳ ಹಾಕಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಅಮೃತ ಮಹೋತ್ಸವ ಜಾಹೀರಾತಿನಿಂದ ನೆಹರೂಗೆ ಕೊಕ್, ಸಾವರ್ಕರ್‌ಗೆ ಸ್ಥಾನ : ರಾಜ್ಯ ಸರ್ಕಾರದ ವಿರುದ್ಧ ಸಾರ್ವಜನಿಕರ ಆಕ್ರೋಶ

Next Post

ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

Related Posts

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
0

ನವದೆಹಲಿ: ನವೆಂಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು....

Read moreDetails
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

November 17, 2025
ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

November 17, 2025
ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

November 17, 2025
ಯುವ ಸಮಾಜದ ಗುರಿ ಆದ್ಯತೆ ಮತ್ತು ಜವಾಬ್ದಾರಿ

ಯುವ ಸಮಾಜದ ಗುರಿ ಆದ್ಯತೆ ಮತ್ತು ಜವಾಬ್ದಾರಿ

November 17, 2025
Next Post
ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

Please login to join discussion

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada