• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಲಿಯಾ ಮನೆಯಿಂದ ಅನಧಿಕೃತವಾಗಿ ಚಿತ್ರಗಳನ್ನು ತೆಗೆದ ಮಾಧ್ಯಮ ಸಂಸ್ಥೆ: ನಟಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
February 22, 2023
in Top Story, ಸಿನಿಮಾ
0
ಆಲಿಯಾ ಮನೆಯಿಂದ ಅನಧಿಕೃತವಾಗಿ ಚಿತ್ರಗಳನ್ನು ತೆಗೆದ ಮಾಧ್ಯಮ ಸಂಸ್ಥೆ: ನಟಿ ಕಿಡಿ
Share on WhatsAppShare on FacebookShare on Telegram

ಮುಂಬೈ: ನಟಿ ಆಲಿಯಾ ಭಟ್ ಅವರು ತಮ್ಮ ಮನೆಯಲ್ಲಿರುವ ಚಿತ್ರಗಳನ್ನು ಅನುಮತಿ ಇಲ್ಲದೆ ತೆಗೆದು ಪ್ರಕಟಿಸುವ ಮೂಲಕ economictimes ವಿವಾದ ಸೃಷ್ಟಿಸಿದೆ. ತನ್ನ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ಆಲಿಯಾ ಭಟ್‌ ಮಾಧ್ಯಮ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

ಈ ಕುರಿತು ಇನ್ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಹಾಕಿರುವ ಆಲಿಯಾ, ತಾನು ತನ್ನ ಲಿವಿಂಗ್ ರೂಮ್‌ನಲ್ಲಿದ್ದಾಗ ಪಕ್ಕದ ಕಟ್ಟಡದ ಟೆರೇಸ್‌ನಲ್ಲಿ ಇಬ್ಬರು ವ್ಯಕ್ತಿಗಳು ತನ್ನತ್ತ ಕ್ಯಾಮೆರಾವನ್ನು ಇಟ್ಟಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.

“ಯಾವ ಜಗತ್ತಿನಲ್ಲಿ ಇದನ್ನು ಸರಿ (ಎಂದು ಹೇಳಬಹುದು) ಅಥವಾ ಒಪ್ಪಬಹುದು?. ಇದು ಒಬ್ಬರ ಗೌಪ್ಯತೆಯ ಮೇಲಿನ ಸಂಪೂರ್ಣ ಆಕ್ರಮಣವಾಗಿದೆ! ನೀವು ದಾಟಬಾರದ ಮಿತಿ ಇದೆ. ಇಂದು ಎಲ್ಲಾ ಮಿತಿಯನ್ನೂ ದಾಟಲಾಗಿದೆ” ಎಂದು ಆಲಿಯಾ ಕಿಡಿ ಕಾರಿದ್ದಾರೆ.

ಭಟ್ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಮುಂಬೈ ಪೊಲೀಸರನ್ನೂ ಉಲ್ಲೇಖಿಸಿದ್ದು, ಮುಂಬೈ ಪೊಲೀಸರು ಭಟ್ ಅವರನ್ನು “ಈ ವಿಷಯದಲ್ಲಿ ದೂರು ದಾಖಲಿಸಲು” ಕೇಳಿದ್ದಾರೆ ಎಂದು newslaundry ವರದಿ ಮಾಡಿದೆ.

Tags: alia bhateconomic timesmumbai
Previous Post

CONGRESS | ಗೋಡೆಗಳ ಮೇಲೆ ರಾರಾಜಿಸಿದ 2000 ಖಚಿತ 200 ಉಚಿತ #PRATIDHVANI

Next Post

ಬೀದರ್: ಮಹಿಳಾ ಕಿಸಾನ್ ಸಿರಿಧಾನ್ಯ ಉತ್ಪಾದಕರ ಸಂಸ್ಥೆಗೆ 17 ದೇಶಗಳ ಪ್ರತಿನಿಧಿಗಳು ಭೇಟಿ

Related Posts

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ
Top Story

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದಲ್ಲಿ ಸಿನಿಮಾವನ್ನೇ ಹೋಲಿಸುವಂತಹ ಬ್ಯಾಂಕ್ ಚಿನ್ನಾಭರಣ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ...

Read moreDetails
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಬೀದರ್: ಮಹಿಳಾ ಕಿಸಾನ್ ಸಿರಿಧಾನ್ಯ ಉತ್ಪಾದಕರ ಸಂಸ್ಥೆಗೆ 17 ದೇಶಗಳ ಪ್ರತಿನಿಧಿಗಳು ಭೇಟಿ

ಬೀದರ್: ಮಹಿಳಾ ಕಿಸಾನ್ ಸಿರಿಧಾನ್ಯ ಉತ್ಪಾದಕರ ಸಂಸ್ಥೆಗೆ 17 ದೇಶಗಳ ಪ್ರತಿನಿಧಿಗಳು ಭೇಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada