• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಜ್ವಲ್ ರೇವಣ್ಣಗೆ ವೈದ್ಯಕೀಯ ಪರೀಕ್ಷೆ; ರೋಗಿಗಳ ಪರದಾಟ

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ಕರ್ನಾಟಕ
0
ಪ್ರಜ್ವಲ್ ರೇವಣ್ಣಗೆ ವೈದ್ಯಕೀಯ ಪರೀಕ್ಷೆ; ರೋಗಿಗಳ ಪರದಾಟ
Share on WhatsAppShare on FacebookShare on Telegram

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆಗೆ ಒಳಪಟ್ಟರು. ಈ ಸಂದರ್ಭದಲ್ಲಿ ಆಸ್ಪತ್ರೆಗೆ ಬಂದಿದ್ದ ಇನ್ನಿತರ ರೋಗಿಗಳು ಪರದಾಡುವಂತಾಯಿತು.

ADVERTISEMENT

ಪ್ರಜ್ವಲ್ ರನ್ನು ಎಸ್ ಐಟಿ ಅಧಿಕಾರಿಗಳು ತಡರಾತ್ರಿಯೇ ಬಂಧಿಸಿದ್ದಾರೆ. ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಅದಕ್ಕೂ ಮೊದಲು ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತುರ್ತು ನಿಗಾ ಘಟಕದ ಕಟ್ಟಡದಲ್ಲಿ ಬಿಪಿ, ಶುಗರ್, ಪಲ್ಸ್, ಹಾರ್ಟ್ ರೇಟ್, ಯೂರಿನ್, ರಕ್ತ ಪರೀಕ್ಷೆಗಳನ್ನು ಚೆಕ್ ಮಾಡಲಾಯಿತು.

Prajwal Revanna taken into custody at Kempegowda International Airport. Photo: Screengrab/ X

ವೈದ್ಯಕೀಯ ಪರೀಕ್ಷೆ ವೇಳೆ, ಬೌರಿಂಗ್ ಆಸ್ಪತ್ರೆ ಬಳಿ ಪೊಲೀಸರ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಇದರಿಂದಿಗಾ ಇನ್ನಿತರ ರೋಗಿಗಳು ಪರದಾಟ ನಡೆಸುವಂತಾಯಿತು. ಏಮರ್ಜೆನ್ಸಿ ಎಂದು ಬಂದಿದ್ದ ಹಲವು ರೋಗಿಗಳು ಗೇಟ್ ಬಳಿಯೇ ನಿಂತು ಕಷ್ಟ ಪಡುವಂತಾಯಿತು. ಈ ವೇಳೆ ಸೆಕ್ಯೂರಿಟಿ ಗಾರ್ಡ್ ಗಳು ದರ್ಪ ಮೆರೆದು ರೋಗಿಗಳನ್ನು ನರಳಾಡಿಸಿದ್ದಾರೆ. ಕಾಲಿಗೆ ಪೆಟ್ಟು ಮಾಡಿಕೊಂಡಿದ್ದ ವೃದ್ಧರೊಬ್ಬರನ್ನು ತಡೆದು ಪೊಲೀಸರು ವಾಪಸ್ ಕಳಿಸಿದರು. ಪರೀಕ್ಷೆಗೆಂದು ಬ್ಯಾಂಡೇಜ್ ಸಮೇತ ರೋಗಿ ಆಸ್ಪತ್ರೆಗೆ ಬಂದಿದ್ದರು. ರೋಗಿಗಳಿಗೆ ತೊಂದರೆ ಆಗದಂತೆ ಆಸ್ಪತ್ರೆಗೆ ಬಿಡುವಂತೆ ಪೊಲೀಸರು ಸೂಚಿಸಿದ ನಂತರ ರೋಗಿಗಳನ್ನು ಒಳಗೆ ಬಿಡಲಾಯಿತು.

Tags: Health TestPrajwal RevannaSITTest
Previous Post

ಪ್ರಜ್ವಲ್ ರೇವಣ್ಣ ಬಂಧನ

Next Post

ಸುಮಲತಾ ಅಂಬರೀಶ್‌ಗೆ ಖುಲಾಯಿಸಿದ ಲಕ್

Related Posts

ದೇವಾಲಯಗಳ ಹುಂಡಿ ಎಣಿಸುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ: ಸಿಎಂ ಖಡಕ್‌ ಸೂಚನೆ
Top Story

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಡಿ.ಕೆ ಶಿವಕುಮಾರ್  ಕೃತಜ್ಞತೆ

by ಪ್ರತಿಧ್ವನಿ
August 13, 2026
0

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಬಳಿಕ ಕೆಲವು ಪ್ರಮುಖ ಹೋರಾಟಗಾರರ ತಂಡ ಮುಖ್ಯಮಂತ್ರಿ ಡಿ.ಕೆ....

Read moreDetails
ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

August 13, 2026
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
Next Post
ಸುಮಲತಾ ಅಂಬರೀಶ್‌ಗೆ ಖುಲಾಯಿಸಿದ ಲಕ್

ಸುಮಲತಾ ಅಂಬರೀಶ್‌ಗೆ ಖುಲಾಯಿಸಿದ ಲಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada