• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸುಮ್ಮನಿರಿ, ಇಲ್ಲವೇ ಇ.ಡಿ ಎದುರಿಸಿ: ಮೀನಾಕ್ಷಿ ಲೇಖಿ ವಿವಾದಾತ್ಮಕ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
August 4, 2023
in ಇದೀಗ, ದೇಶ, ರಾಜಕೀಯ
0
ಮೀನಾಕ್ಷಿ ಲೇಖಿ
Share on WhatsAppShare on FacebookShare on Telegram

ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರು ಸಂಸತ್ತಿನಲ್ಲಿ ಗುರುವಾರ (ಆಗಸ್ಟ್ 3) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರತಿಪಕ್ಷಗಳ ನಾಯಕರೊಬ್ಬರಿಗೆ ಬೆದರಿಕೆ ಧಾಟಿಯಲ್ಲಿ ಮಾತನಾಡಿದ್ದಾರೆ. ಇದು ವಿವಾದ ಉಂಟು ಮಾಡಿದೆ.

ADVERTISEMENT

ಲೇಖಿ ಅವರು ತಮ್ಮ ಪ್ರತಿಸ್ಪರ್ಧಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಘೋಷಣೆ ಕೂಗಿವೆ. ಅನೇಕ ನಾಯಕರು ಲೇಖಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಸತ್ತಿನ ಲೋಕಸಭೆಯಲ್ಲಿ ಗುರುವಾರ ದೆಹಲಿ ಸೇವಾ ಮಸೂದೆ ಬಗ್ಗೆ ಚರ್ಚೆ ನಡೆಯುತ್ತಿತ್ತು. ಮೀನಾಕ್ಷಿ ಲೇಖಿ ಅವರು ಈ ಬಗ್ಗೆ ವಿಷಯ ಮಂಡಿಸುತ್ತಿದ್ದಾಗ ಪ್ರತಿಪಕ್ಷ ನಾಯಕರೊಬ್ಬರು ಮಧ್ಯಪ್ರವಶಿಸಿದ್ದಾರೆ. ಇದಕ್ಕೆ ಕುಪಿತರಾದ ಲೇಖಿ ಅವರು ಪ್ರತಿಪಕ್ಷ ನಾಯಕನ ವಿರುದ್ಧ ಬೆದರಿಕೆ ರೀತಿಯಲ್ಲಿ ಮಾತನಾಡಿದ್ದಾರೆ.

“ಒಂದು ನಿಮಿಷ ಸುಮ್ಮನಿರಿ, ಇಲ್ಲದಿದ್ದರೆ ಜಾರಿ ನಿರ್ದೇಶನಾಲಯ (ಇ.ಡಿ) ನಿಮ್ಮ ಮನೆಗೆ ದಾಳಿ ಮಾಡಬಹುದು” ಎಂದು ಗುಡುಗಿದ್ದಾರೆ. ಲೇಖಿ ಅವರ ಈ ವರ್ತನೆ ಪ್ರತಿಪಕ್ಷಗಳ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ಮೈತ್ರಿ ಬಿಟ್ಟು ದಹಲಿ ಬಗ್ಗೆ ಯೋಚಿಸಿ: ಪ್ರತಿಪಕ್ಷಗಳಿಗೆ ಅಮಿತ್‌ ಶಾ ತಿರುಗೇಟು

“ಲೇಖಿ ಅವರ ಮಾತಿನಿಂದ ಕೇಂದ್ರ ತನಿಖಾ ಸಂಸ್ಥೆಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬುದು ಸಾಬೀತಾಗಿದೆ” ಎಂದು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ವಕ್ತಾರ ಕ್ಲೈಡ್‌ ಕ್ರಾಸ್ಟೊ ಟ್ವೀಟ್‌ನಲ್ಲಿ ಟೀಕಿಸಿದ್ದಾರೆ.

This insinuating threat given by @M_Lekhi in the heat of the moment in #LokSabha proves what many have been saying, "Misuse of central agencies…"#MeenakshiLekhi pic.twitter.com/nFt5RjqsgU

— Clyde Crasto – क्लाईड क्रास्टो (@Clyde_Crasto) August 3, 2023

“ಬಿಜೆಪಿ ಸಚಿವರು ಈಗ ಬಹಿರಂಗವಾಗಿ ಸಂಸತ್ತಿನಲ್ಲಿ ಪ್ರತಿಪಕ್ಷಗಳ ನಾಯಕರ ವಿರುದ್ಧ ಇ.ಡಿ ದಾಳಿಯ ಬೆದರಿಕೆ ಹಾಕುತ್ತಿದ್ದಾರೆ. ಬಿಜೆಪಿ ಪ್ರತೀಕಾರದ ಗುಣ ಈಗ ಗುಟ್ಟಾಗಿ ಉಳಿದಿಲ್ಲ. ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರ ಹೇಳಿಕೆ ನಾಚಿಕೆಗೇಡಿತನದಿಂದ ಕೂಡಿದೆ” ಎಂದು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಾಯಕ ಗೋಖಲೆ ಟ್ವೀಟ್‌ನಲ್ಲಿ ಅಣಕವಾಡಿದ್ದಾರೆ.

Today, shockingly, Union Minister Meenakshi Lekhi threatened the Opposition in Parliament & said:

“Keep quiet or ED may arrive at your home”

BJP Ministers now openly threaten to use ED against Opposition just for speaking in Parliament.

The vendetta isn’t even hidden anymore. pic.twitter.com/jq0kNDeEuG

— Saket Gokhale MP (@SaketGokhale) August 3, 2023
Tags: BJPCentral GovernmentClyde CrastoEDlokasabhameenakshi lekhiOppositionParliamentSaket Gokhaleಇಡಿಪ್ರತಿಪಕ್ಷಗಳುಬಿಜೆಪಿಮೀನಾಕ್ಷಿ ಲೇಖಿಲೋಕಸಭೆಸಂಸತ್ತುಸಾಕೇತ್‌ ಗೋಖಲೆ
Previous Post

Breaking: ಉಡುಪಿ ವಿಡಿಯೊ ಪ್ರಕರಣ | ರಾಜ್ಯಪಾಲರ ಭೇಟಿಯಾದ ಬಿಜೆಪಿ ನಿಯೋಗ ; ಎಸ್‌ಐಟಿ ತನಿಖೆಗೆ ಆಗ್ರಹ

Next Post

ಸೌಜನ್ಯ ಪ್ರಕರಣ | ಭಕ್ತರ ಸೋಗಿನಲ್ಲಿ ಬಂದರೆ ಗೂಂಡಾಗಳು..!?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಸೌಜನ್ಯ ಪ್ರಕರಣ

ಸೌಜನ್ಯ ಪ್ರಕರಣ | ಭಕ್ತರ ಸೋಗಿನಲ್ಲಿ ಬಂದರೆ ಗೂಂಡಾಗಳು..!?

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada