ಮೇಕೆದಾಟು ಪಾದಯಾತ್ರೆ 2.0 ಸಮಾರೋಪ ಸಮಾರಂಭ ನಡೆಯುವ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಿದ್ದತೆಗಳನ್ನು ಪರಿಶೀಲಿಸಿದ ಕಾಂಗ್ರೆಸ್ ನಾಯಕರು ನಂತರ ನಮ್ಮ ಮಟ್ರೋದಲ್ಲಿ ಸಂಚರಿಸಿ ಎಲ್ಲರಲ್ಲು ಅಚ್ಚರಿ ಮೂಡಿಸಿದ್ದಾರೆ. ಮೆಟ್ರೋದಲ್ಲಿ ಸಂಚರಿಸುವ ಸಮಯದಲ್ಲಿ ಸಾರ್ವಜನಿಕರೊಂದಿಗೆ ಕೆಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದರು.