• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಮೇಕೆದಾಟು : ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Any Mind by Any Mind
January 3, 2022
in ಇದೀಗ
0
ಮೇಕೆದಾಟು : ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
Share on WhatsAppShare on FacebookShare on Telegram

ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದು ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ADVERTISEMENT

ವಿಜಯಪುರ ನಗರದಲ್ಲಿಂದು 15 ರಿಂದ 18 ವರ್ಷದ ವಯೋಮಾನದವರಿಗೆ ಕೊರೊನಾ ಲಸಿಕಾಕರಣ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಯತ್ನಾಳ್, ಮೇಕೆದಾಟು ಯೋಜನೆ ಜಾರಿಗೆ ವಿಚಾರವಾಗಿ ಕಾಂಗ್ರೆಸ್ ಹೋರಾಟಕ್ಕೆ ಟಾಂಗ್ ನೀಡಿದರು.

ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ಇದೆಲ್ಲಾ ನಾಟಕವಾಗಿದೆ. ಫಿಲ್ಮ ಶೂಟಿಂಗ್ ಗೆ ಹೋದಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೋಗುತ್ತಿದ್ದಾರೆ. ಸಿದ್ದರಾಮಯ್ಯ ಅವರಂತೂ ಮನೆಯಲ್ಲಿ ಮೇಕೆದಾಟು ಯೋಜನೆ ಬೋರ್ಡ್ ಹಿಂದೆ ಇಟ್ಟುಕೊಂಡು ನಡೆದುಕೊಂಡು ಹೋದಂತೆ ಫೋಟೋ ಹಾಕಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು 2013 ರಲ್ಲಿ ಅಧಿಕಾರಕ್ಕೆ ಬರುವಾಗ ಸಿದ್ದರಾಮಯ್ಯ ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಎಂದು ಪಾದಯಾತ್ರೆ ಮಾಡಿದರು. ಕೃಷ್ಣಾ ಭಾಗ್ಯ ಜಲ ನಿಗಮ ಯೋಜನೆಗೆ ವರ್ಷಕ್ಕೆ ಹತ್ತು ಸಾವಿರ ಕೋಟಿ ರೂಪಾಯಿ ನೀಡುವುದಾಗಿ ಭರವಸೆ ನೀಡಿ ಚುನಾವಣಾ ಪ್ರಣಾಳಿಕೆಯಲ್ಲೂ ಪ್ರಕಟ ಮಾಡಿದ್ದರು. ಜೊತೆಗೆ ಕೂಡಲಸಂಗಮದಲ್ಲಿ ಆಣೆ ಪ್ರಮಾಣ ಮಾಡಿದ್ದರು. ನಂತರ ಆಧಿಕಾರಕ್ಕೆ ಬಂದ ಬಳಿಕ ಕೆಬಿಜೆಎನ್ಎಲ್ ಗೆ ಕೊಟ್ಟಿದ್ದು ಎಷ್ಟು? ಇದೇ ವಿಚಾರವನ್ನು ಬೆಳಗಾವಿಯ ಆಧಿವೇಶನದಲ್ಲಿ ಮಾತನಾಡೋವಾಗ ತಪ್ಪು ಮಾಹಿತಿ ನೀಡಿದರು. ಉಲ್ಟಾ ಹೊಡೆದು ಮಾತನಾಡಿ ನಾನು ಹೇಳಿದ್ದು ರಾಜ್ಯದಲ್ಲಿನ ಇಡೀ ನೀರಾವರಿ ಯೋಜನೆಗಳಿಹೆ ಹತ್ತು ಸಾವಿರ ಕೋಟಿ ರೂಪಾಯಿ ಕೊಡುವುದಾಗಿ ಹೇಳಿದ್ದೇ ಎಂದರು.

2013 ರ ಚುನಾವಣೆ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿದಂತೆ ಕೃಷ್ಣಾ ಮೇಲ್ದಂಡೆ ಯೋಜನೆಗೆ ವರ್ಷಕ್ಕೆ ಹತ್ತು ಸಾವಿರ ಕೋಟಿ ರೂಪಾಯಿ ಕೊಡುವುದಾಗಿ ಹೇಳಿದ್ದನ್ನೇ ಕೊಟ್ಟಿಲ್ಲ. ಈಗ ಮೇಕೆದಾಟು ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ನವರು ಮಾಡುತ್ತಿರುವುದು ಎಲ್ಲವೂ ಸ್ಟಂಟ್. ಈ ಹಿಂದೆ ಆಗ ನೀರಾವರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ತಮ್ಮ ಅಧಿಕಾರಾವಧಿಯಲ್ಲಿ ಯಾಕೆ ಮೇಕೆದಾಟು ಯೋಜನೆ ಮಾಡಲಿಲ್ಲ ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್ ನವರ ತಂತ್ರಗಳನ್ನು ಯಾರು ಕೇಳಲ್ಲ ಫಿಲಂ ಶೂಟಿಂಗ್ ಮಾಡಿದಂತೆ ನಾಟಕ ನಡೆಸಿದ್ದನ್ನು ನೋಡಲ್ಲ. ರಾಜ್ಯದಲ್ಲೀಗ ಕರೊನಾ ಮತ್ತೆ ವ್ಯಾಪಕವಾಗಿ ಹರಡುತ್ತಿದೆ. ಇಂಥ ವೇಳೆಯಲ್ಲಿ ಹೋರಾಟ ಮಾಡೀ ಮೂಲಕ ಕಾಂಗ್ರೆಸ್ ನವರು ಕೊರೊನಾ ಹರಡೋ ಪ್ರಯತ್ನವೋ ಅಥವಾ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡಿ ರಾಜ್ಯದಲ್ಲಿ ಅಶಾಂತಿ ಮೂಡಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.

Tags: BJPCongress PartyCovid 19ಕಾಂಗ್ರೆಸ್ನಾಟಕೀಯಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿ
Previous Post

ಪ್ರಜ್ವಲ್ ದೇವರಾಜ್ ಈಗ “ಗಣ” ನಾಯಕ : ಅರ್ಜುನ್ ಗೌಡನ ಹೊಸ ಅವತಾರ

Next Post

ಶೀಘ್ರದಲ್ಲೇ ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ : ಸಚಿವ ಮುರುಗೇಶ್ ನಿರಾಣಿ ಘೋಷಣೆ

Related Posts

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*
Uncategorized

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

by ಪ್ರತಿಧ್ವನಿ
December 2, 2025
0

*Former Congress MLA from Chikkapet assembly constituency in Bengaluru, R.V. Devaraj passed away in Mysore**ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ...

Read moreDetails
ಆಳ್ವಿಕೆಯ ಮಾನದಂಡವೂ ತಂತ್ರಗಾರಿಕೆಯ ಫಲವೂ

ಆಳ್ವಿಕೆಯ ಮಾನದಂಡವೂ ತಂತ್ರಗಾರಿಕೆಯ ಫಲವೂ

November 29, 2025

ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

November 28, 2025

ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಉದಯ್‌ ಸ್ಟಾಲಿನ್‌…

November 27, 2025
ಸಿದ್ದಾಪುರ ರಾಬರಿ ಕೇಸ್- ಮತ್ತೆ 47 ಲಕ್ಷ ರೂ. ಜಪ್ತಿ

ಸಿದ್ದಾಪುರ ರಾಬರಿ ಕೇಸ್- ಮತ್ತೆ 47 ಲಕ್ಷ ರೂ. ಜಪ್ತಿ

November 25, 2025
Next Post
ಶೀಘ್ರದಲ್ಲೇ ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ : ಸಚಿವ ಮುರುಗೇಶ್ ನಿರಾಣಿ ಘೋಷಣೆ

ಶೀಘ್ರದಲ್ಲೇ ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ : ಸಚಿವ ಮುರುಗೇಶ್ ನಿರಾಣಿ ಘೋಷಣೆ

Please login to join discussion

Recent News

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada