• Home
  • About Us
  • ಕರ್ನಾಟಕ
Wednesday, June 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Memory Power: ಮಕ್ಕಳ ನೆನಪಿನ ಶಕ್ತಿ ಹೆಚ್ಚಾಗಬೇಕು ಅಂದ್ರೆ ಈ ಆಹಾರಗಳನ್ನ ತಿನ್ನಿಸಿ.!

ಪ್ರತಿಧ್ವನಿ by ಪ್ರತಿಧ್ವನಿ
May 29, 2024
in Top Story, ಜೀವನದ ಶೈಲಿ
0
Memory Power: ಮಕ್ಕಳ ನೆನಪಿನ ಶಕ್ತಿ ಹೆಚ್ಚಾಗಬೇಕು ಅಂದ್ರೆ ಈ ಆಹಾರಗಳನ್ನ ತಿನ್ನಿಸಿ.!
Share on WhatsAppShare on FacebookShare on Telegram

ಈಗಿನ ಮಕ್ಕಳ ನೆನಪಿನ ಶಕ್ತಿಯ ಬಗ್ಗೆ ಪ್ರತಿಯೊಬ್ಬರು ಕೂಡ ಮೆಚ್ಚುಗೆಯನ್ನ ವ್ಯಕ್ತಪಡಿಸುತ್ತಾರೆ. ಅಬ್ಬಾ ಈ ಏಜ್ ಅಲ್ಲೇ ಓದಲು ಬರೆಯಲು ಅಷ್ಟಿದ್ದರೂ ಕೂಡ ಪ್ರತಿಯೊಂದು ನೆನಪಿನಲ್ಲಿಟ್ಟುಕೊಂಡು ಎಕ್ಸಾಮ್ ಗಳಲ್ಲಿ ಒಳ್ಳೆಯ ಮಾರ್ಕ್ಸ್ ಗಳನ್ನು ಪಡಿತಾರೆ.ಮಾತ್ರವಲ್ಲದೇ ಹೇಳಿದ ವಿಚಾರಗಳನ್ನ ಮರೆಯದೆ ತಮ್ಮ ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ. ಆದರೆ ಚಿಕ್ಕವಯಸ್ಸಿನಿಂದ ದೊಡ್ಡವರಾಗ್ತಾ ಹೋದಾಗ ನೆನಪಿನ ಶಕ್ತಿ ತಕ್ಕಮಟ್ಟಿಗೆ ಕಡಿಮೆ ಆಗ್ತಾ ಹೋಗುತ್ತದೆ. ಹಾಗೂ ಕೆಲವು ಮಕ್ಕಳಿಗೆ ನೆನಪಿನ ಶಕ್ತಿ ಕಡಿಮೆ ಇರುತ್ತದೆ.ಇಂತಹ ಮಕ್ಕಳಿಗೆ ಯಾವ ರೀತಿಯ ಆಹಾರವನ್ನ ನೀಡುವುದರಿಂದ ನೆನಪಿನ ಶಕ್ತಿ ಹೆಚ್ಚಾಗುವುದು ಅನ್ನುವುದರ ಬಗ್ಗೆ ಮಾಹಿತಿ ಹೀಗಿದೆ.

ADVERTISEMENT

ಹಸಿರು ಸೊಪ್ಪುಗಳು

 ಹಸಿರು ಸೊಪ್ಪುಗಳನ್ನ ಮಕ್ಕಳಿಗೆ ಹೆಚ್ಚು ನೀಡುವುದರಿಂದ ಇದರಲ್ಲಿರುವ ಫೋಲೆಟ್ ಅಂಶ ನರಮಂಡಳದ ಕಾರ್ಯ ನಿರ್ವಹಣೆಯನ್ನು ಹೆಚ್ಚಿಸುತ್ತದೆ .ಇದರಿಂದ ನೆನಪಿನ ಶಕ್ತಿ ಜಾಸ್ತಿ ಆಗುತ್ತದೆ .ಹಸಿರಿನ ಸೊಪ್ಪು ನೆನಪಿನ ಶಕ್ತಿಗೆ ಮಾತ್ರವಲ್ಲದೆ ಮಕ್ಕಳ ಜೀರ್ಣ ಶಕ್ತಿಯನ್ನು ಕೂಡ ಹೆಚ್ಚು ಮಾಡುತ್ತಿದೆ ಹಾಗೂ ಮಲಬದ್ಧತೆ ಸಮಸ್ಯೆ ಇದ್ದರೂ ಕೂಡ ದೆ ಚಿಕಿತ್ಸೆಯನ್ನು ನೀಡುತ್ತದೆ ಹಾಗಾಗಿ ಮಕ್ಕಳಿಗೆ ವಾರದಲ್ಲಿ ಮೂರರಿಂದ ನಾಲ್ಕು ದಿನ ಸೊಪ್ಪುಗಳನ್ನ ತಿನ್ನಿಸಿ. ಅದರಲ್ಲೂ ಪಾಲಕ್ ಸೊಪ್ಪು ಮತ್ತು ಒಂದೆಲಗ ಸೊಪ್ಪು ತುಂಬಾನೆ ಒಳ್ಳೆಯದು.

ಮೀನು 

ಮಕ್ಕಳು ಮೀನುಗಳನ್ನ ಹೆಚ್ಚು ತಿಂದರೆ ನೆನಪಿನ ಶಕ್ತಿಗೆ ತುಂಬಾನೇ ಒಳ್ಳೆಯದು. ಮೀನಿನಲ್ಲಿರುವ ಕೊಬ್ಬಿನ ಆಮ್ಲಗಳು ಮೆದುಳಿನ ಬೆಳವಣಿಗೆಗೆ ಮತ್ತು ಕಾರ್ಯನಿರ್ವಣೆಗೆ ಅವಶ್ಯಕವಾಗಿದೆ. ಅದರಲ್ಲೂ ಮೀನಿನ ಕಣ್ಣು ತುಂಬಾನೆ ಒಳ್ಳೆಯದು. ಒಮೆಗಾ 3 ಕೊಬ್ಬಿನ ಆಮ್ಲಗಳನ್ನು ಹೊಂದಿರುವ ಮೀನುಗಳು ಮಕ್ಕಳ ಆರೋಗ್ಯ ಮತ್ತು ಬೆಳವಣಿಗೆಗೆ ತುಂಬಾನೇ ಉತ್ತಮ.

ಡ್ರೈ ಫ್ರೂಟ್ಸ್ 

ಡ್ರೈ ಫ್ರೂಟ್ಸ್ ನಲ್ಲಿ ಜೀವಸತ್ವಗಳು ಪ್ರೋಟೀನ್ ಹಾಗೂ ತನಿಜಾಂಶಗಳು ಹೆಚ್ಚಿರುವುದರಿಂದ ಮಕ್ಕಳಿಂದ ಆರೋಗ್ಯಕ್ಕೆ ಮತ್ತು ನೆನಪಿನ ಶಕ್ತಿಗೆ ತುಂಬಾನೇ ಒಳ್ಳೆಯದು ಅದರಲ್ಲೂ ವಾಲ್ನೆಟ್ಸ್ ಪಿಸ್ತಾ ಬಾದಾಮಿ ಮತ್ತು ಗೋಡಂಬಿ ಮಕ್ಕಳ ನರಮಂಡಲವನ್ನ ಆರೋಗ್ಯಕರವಾಗಿರಿಸುತ್ತದೆ.

ಹಾಲು ಮತ್ತು ಮೊಸರು

 ಈ ಹಾಲು ಮತ್ತು ಮೊಸರಿನಲ್ಲಿ ವಿಟಮಿನ್ ಬಿ ಹಾಗೂ ಪ್ರೋಟೀನ್ ಅಂಶ ಹೆಚ್ಚಿರುವುದರಿಂದ ಇದು ಮಕ್ಕಳ ಮೆದುಳಿನ ಬೆಳವಣಿಗೆಗೆ ತುಂಬಾನೇ ಒಳ್ಳೆಯದು. ಹಾಗೂ ಬ್ರೈನ್ ಫಂಕ್ಷನ್ ಕೂಡ ಹಾಲು ಮೊಸರು ಅತ್ಯುತ್ತಮ. ಮುಖ್ಯವಾಗಿ ಬ್ರೈನ್ ಸೆಲ್ಸ್ ಅನ್ನ ಡೆವಲಪ್ ಮಾಡುವುದಕ್ಕೆ ವಿಟಮಿನ್ ಬಿ ಹಾಗೂ ಪ್ರೋಟನ್ ಅಂಶ ಬೇಕು..ಹಾಗಾಗಿ ಹಾಲು ಮೊಸರನ್ನ ಮಕ್ಕಳು ಸವಿದೋದು ಉತ್ತಮ.

Tags: food habitsKidslearning skillsMemorymemory power
Previous Post

ವಿಜಯೇಂದ್ರ ತಲೆಯಲ್ಲಿ ಕಂಟೆಂಟ್ ಇಲ್ಲ -ತಲೆಯಲ್ಲಿರೋದೆಲ್ಲ ಮುಗಿದು ಹೋಗಿದೆ..!

Next Post

ದಿಲ್ಲಿಯಲ್ಲಿ 52.3 ಡಿಗ್ರಿ ಉಷ್ಣಾಂಶ ದಾಖಲು.. ವಿಪರೀತ ಧಗೆಗೆ ಬೆಂದ ರಾಜಧಾನಿ ಜನ

Related Posts

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 
Top Story

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

by Chetan
June 25, 2025
0

ದೆಹಲಿ (Delhi) ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಇಂದು ತಮ್ಮ ಪಕ್ಷದ ವರಿಷ್ಠರನ್ನು ಭೇಟಿಯಾಗಲಿದ್ದು, ರಾಜ್ಯ ಕಾಂಗ್ರೆಸ್ ಪಾಳಯದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ. ಹೀಗಾಗಿ...

Read moreDetails

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ಯಾಕೆ ಸರ್‌?

June 25, 2025

ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು CM ಮನವಿ..!

June 25, 2025
ವಾಟ್ಸಪ್ಪ್ status ಕಣ್ರೀ..ಯಾಕೆ ಕೇಳ್ತಿರಾ ಆ …ಸ್ಟೇಟಸ್….ಸ್ಟೇಟಸ್….. ಸ್ಟೇಟಸ್…

ವಾಟ್ಸಪ್ಪ್ status ಕಣ್ರೀ..ಯಾಕೆ ಕೇಳ್ತಿರಾ ಆ …ಸ್ಟೇಟಸ್….ಸ್ಟೇಟಸ್….. ಸ್ಟೇಟಸ್…

June 25, 2025

B.R Patil: ನನ್ನ ಮತ್ತು ಸರ್ಕಾರದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್..!!

June 24, 2025
Next Post
ದಿಲ್ಲಿಯಲ್ಲಿ 52.3 ಡಿಗ್ರಿ ಉಷ್ಣಾಂಶ ದಾಖಲು.. ವಿಪರೀತ ಧಗೆಗೆ ಬೆಂದ ರಾಜಧಾನಿ ಜನ

ದಿಲ್ಲಿಯಲ್ಲಿ 52.3 ಡಿಗ್ರಿ ಉಷ್ಣಾಂಶ ದಾಖಲು.. ವಿಪರೀತ ಧಗೆಗೆ ಬೆಂದ ರಾಜಧಾನಿ ಜನ

Please login to join discussion

Recent News

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 
Top Story

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

by Chetan
June 25, 2025
Top Story

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ಯಾಕೆ ಸರ್‌?

by ಪ್ರತಿಧ್ವನಿ
June 25, 2025
Top Story

ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು CM ಮನವಿ..!

by ಪ್ರತಿಧ್ವನಿ
June 25, 2025
ವಾಟ್ಸಪ್ಪ್ status ಕಣ್ರೀ..ಯಾಕೆ ಕೇಳ್ತಿರಾ ಆ …ಸ್ಟೇಟಸ್….ಸ್ಟೇಟಸ್….. ಸ್ಟೇಟಸ್…
Top Story

ವಾಟ್ಸಪ್ಪ್ status ಕಣ್ರೀ..ಯಾಕೆ ಕೇಳ್ತಿರಾ ಆ …ಸ್ಟೇಟಸ್….ಸ್ಟೇಟಸ್….. ಸ್ಟೇಟಸ್…

by ಪ್ರತಿಧ್ವನಿ
June 25, 2025
Top Story

B.R Patil: ನನ್ನ ಮತ್ತು ಸರ್ಕಾರದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್..!!

by ಪ್ರತಿಧ್ವನಿ
June 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

June 25, 2025

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ಯಾಕೆ ಸರ್‌?

June 25, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada