• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೆಟ್ ಗಾಲಾ ಈವೆಂಟ್ ನಲ್ಲಿ ಜನರ ಕಣ್ಮನ ಸೆಳೆದ ಆಲಿಯ ಭಟ್ ಉಡುಗೆ!

ಪ್ರತಿಧ್ವನಿ by ಪ್ರತಿಧ್ವನಿ
May 8, 2024
in Top Story, ಜೀವನದ ಶೈಲಿ, ವಿಶೇಷ
0
ಮೆಟ್ ಗಾಲಾ ಈವೆಂಟ್ ನಲ್ಲಿ ಜನರ ಕಣ್ಮನ ಸೆಳೆದ ಆಲಿಯ ಭಟ್ ಉಡುಗೆ!
Share on WhatsAppShare on FacebookShare on Telegram

ಪ್ರತಿ ವರ್ಷ ತುಂಬಾನೇ ಸದ್ದು ಮಾಡುವ ಅತಿ ದೊಡ್ಡ ಫ್ಯಾಷನ್ ಈವೆಂಟ್ ಮೆಟ್ ಗಾಲ ದಲ್ಲಿ ಹಾಲಿವುಡ್ ನಟಿಯರ ಜೊತೆ ಬಾಲಿವುಡ್ ತಾರೆಯರು ಕೂಡ ರೆಡ್ ಕಾಟ್ಮೆಂಟ್ ಮೇಲೆ ಹೆಜ್ಜೆಯನ್ನು ಹಾಕುತ್ತಾರೆ.. ಹಾಗೂ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದಂತ ಡಿಸೈನರ್ಸ್ ರೆಡಿ ಮಾಡಿದಂತಹ ವಿಭಿನ್ನ ಉಡುಗೆ ತೊಟ್ಟು ನಮ್ಮ ಸುಂದರಿಯರು ಪ್ರತಿಯೊಬ್ಬರನ್ನ ಅಟ್ರಾಕ್ಟ್ ಮಾಡ್ತಾರೆ..

ADVERTISEMENT

ಅದರಲ್ಲೂ ಒಬ್ಬರಿಗಿಂತ ಒಬ್ಬರು ವಿಭಿನ್ನ ಹಾಗೂ ವಿಶೇಷ ಬಟ್ಟೆಗಳನ್ನ ಧರಿಸಿ ಸುಂದರವಾಗಿ ಕಾಣುತ್ತಾರೆ. ಈ ಬಾರಿಯ ಮೆಟ್ ಗಾಲಾ ಇವೆಂಟ್ ನಲ್ಲಿ ಬಾಲಿವುಡ್ ಸ್ಟಾರ್ ನಟಿ ಅಲಿಯಾ ಭಟ್ ಭಾರತೀಯ ಸಂಪ್ರದಾಯಿಕ ಉಡುಗೆ ಸೀರೆಯನ್ನು ಉಟ್ಟು ಪ್ರತಿಯೊಬ್ಬರ ಮನಸ್ಸನ್ನ ಸೆಳೆದಿದ್ದಾರೆ..

ಹೌದು ಸೆಲೆಬ್ರಿಟಿ ಡಿಸೈನರ್ ಸಬ್ಯಾಸಾಚಿಯವರು ಡಿಸೈನ್ ಮಾಡಿದಂತಹ ಸೀರೆ ಇದಾಗಿದ್ದು ಲೈಟ್ ಮಿಂಟ್ ಗ್ರೀನ್ ಶೇಡ್ ಕಲರ್ ಆಗಿದ್ದು ಅಲ್ಲಲ್ಲಿ ಗೋಲ್ಡನ್ ಬೀಟ್ಸ್ ಹಾಗೂ ಶೀರ್ ಫ್ಯಾಬ್ರಿಕ್ ನ ಕುಸುರಿ ಹ್ಯಾಂಡ್ ವರ್ಕ್ ನ ಮಾಡಿದ್ದಾರೆ ಜೊತೆಗೆ ರಿಯಲ್ ಹರಳುಗಳನ್ನು ಕೂಡ ಈ ಸೀರೆಯಲ್ಲಿ ಇಟ್ಟಿದ್ದು ಕಂಪ್ಲೀಟ್ ಕಸ್ಟಮೈಡ್ ಸಾರಿ ಇದಾಗಿದೆ..ಇನ್ನು ಸೀರೆ ಪಕ್ಕಾ ಮ್ಯಾಚ್ ಗ್ರಾಂಡ್ ಮೆಗಾ ಸ್ಲೀವ್ ಬ್ಲೌಸ್ ಹಾಗೂ ಹಿಂದೆ ಭೋ ವಿಭಿನ್ನ ಲುಕ್ ನೀಡಿದೆ..

ಮಾತ್ರವಲ್ಲದೆ ಕಾಸ್ಟ್ಯೂಮ್ಗೆ  ತಕ್ಕಂತೆ ಮಿಂಟ್ ಗ್ರೀನ್ ಅಂಡ್ ಗೋಲ್ಡ್ ಕಾಂಬಿನೇಷನ್ ನ ಜ್ಯುವೆಲ್ಸ್ ಹಾಗೂ ಸಿಂಪಲ್ ಅಂಡ್ ಅಟ್ರಾಕ್ಟಿವ್ ಮೇಕಪ್ ಜೊತೆಗೆ ಮೆಸ್ ಬನ್ ಹೇರ್ ಸ್ಟೈಲ್ ದೇಶ ವಿದೇಶದ ಡಿಸೈನರ್ಸ್ ನ ಗಮನ ಸೆಳೆದಿದೆ..

ಇನ್ನು ಆಲಿಯಾ ಭಟ್ ಅವರ ಎರಡನೇ ಮೆಟ್ ಗಾಲಾ ಈವೆಂಟ್ ಇದಾಗಿದ್ದು ಪ್ರತಿಯೊಬ್ಬರೂ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ..

Tags: 2024alia bhatbig eventBollywoodcelebrityheroinesHollywoodMet gala
Previous Post

ಅಮಾವಾಸ್ಯೆಯಂದೇ ಜೈಲು ಪಾಲಾದ ರೇವಣ್ಣ ! ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ !

Next Post

SSLC ರಿಸಲ್ಟ್​ ನೋಡೋದ್ಹೇಗೆ..? ಮಕ್ಕಳ ಭವಿಷ್ಯ ಅಲ್ಲ.. ಪರೀಕ್ಷೆ ಫಲಿತಾಂಶ

Related Posts

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
0

ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರ ಸಮಾಚಾರ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸ್ವಿಟ್ಜ್ ರ್ ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ಮಿಶನರಿಗಳು ಬಾಸೆಲ್ ಮಿಶನ್ ಎಂಬ ಒಂದು ಸಂಸ್ಥೆಯನ್ನು...

Read moreDetails
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
KARNATAKA SSLC RESULT KRISHNA MANI

SSLC ರಿಸಲ್ಟ್​ ನೋಡೋದ್ಹೇಗೆ..? ಮಕ್ಕಳ ಭವಿಷ್ಯ ಅಲ್ಲ.. ಪರೀಕ್ಷೆ ಫಲಿತಾಂಶ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada