• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ವಾರಾಂತ್ಯ ಕರ್ಫ್ಯೂ ಹಿನ್ನಲೆ ಶನಿವಾರ ಮತ್ತು ಭಾನುವಾರ ನಮ್ಮ ಮೆಟ್ರೋ ಕಂಪ್ಲೀಟ್‌ ಬಂದ್

by
April 23, 2021
in Uncategorized
0
ವಾರಾಂತ್ಯ ಕರ್ಫ್ಯೂ ಹಿನ್ನಲೆ ಶನಿವಾರ ಮತ್ತು ಭಾನುವಾರ ನಮ್ಮ ಮೆಟ್ರೋ ಕಂಪ್ಲೀಟ್‌ ಬಂದ್
Share on WhatsAppShare on FacebookShare on Telegram

ರಾಜ್ಯದಲ್ಲಿ ಕರೋನಾ ಹರಡುವುದನ್ನು ನಿಯಂತ್ರಿಸುವುದಕ್ಕಾಗಿ ನೈಟ್ ಕರ್ಪ್ಯೂ ಹಾಗೂ ವಾರಾಂತ್ಯ ಕರ್ಪ್ಯೂ ವಿಧಿಸಲಾಗಿದೆ.

ADVERTISEMENT


ಸೋಮವಾರದಿಂದ ಶುಕ್ರವಾರದವರೆಗಿನ ವಾರದ 5 ದಿನಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 7.30ವರೆಗೆ ನಮ್ಮ ಮೆಟ್ರೋ ಸಂಚಾರಿಸಲಿದೆ. ಆದರೆ ವಾರಾಂತ್ಯ ಕರ್ಪ್ಯೂನಿಂದಾಗಿ ಶನಿವಾರ ಮತ್ತು ಭಾನುವಾರದಂದು ಮೆಟ್ರೋ ರೈಲು ಸೇವೆಯನ್ನು ರದ್ದು ಪಡಿಸಲಾಗಿದೆ.

ಈ ಕುರಿತಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ನಗರದಲ್ಲಿ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿ ಇರುವುದರಿಂದ ಮೆಟ್ರೋ ರೈಲು ಸೇವಾ ವೇಳಾಪಟ್ಟಿಯನ್ನು ದಿನಾಂಕ 04-05-2021ರವರೆಗೆ ಪರಿಷ್ಕರಿಸಲಾಗಿದೆ ಎಂದು ತಿಳಿಸಿದೆ.

ಸೋಮವಾರದಿಂದ ಶುಕ್ರವಾರದವರೆಗಿನ ಎಲ್ಲಾ ವಾರದ ದಿನಗಳಲ್ಲಿ – ಮೆಟ್ರೋ ರೈಲು ಸೇವೆಗಳು ಎಂದಿನಂತೆ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗುತ್ತದೆ. ಆದಾಗ್ಯೂ ಟರ್ಮಿನಲ್ ನಿಲ್ದಾಣಗಳಾದ ನಾಗಸಂದ್ರ, ರೇಷ್ಮೆ ಸಂಸ್ಥೆ, ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳಿಂದ ಕೊನೆಯ ರೈಲು ಸೇವೆ ಸಂಜೆ 7.30ಕ್ಕೆ ಹೊರಡಲಿದೆ. ಕೊನೆಯ ವಾಣಿಜ್ಯ ಸೇವೆಯು ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ನಿಂದ ಇತರೆ ನಾಲ್ಕು ಮಾರ್ಗಗಳಿಗೆ ಸಂಪರ್ಕವಿರುತ್ತದೆ.

ಶನಿವಾರ ಮತ್ತು ಭಾನುವಾರದಂದು ವಾರಾಂತ್ಯದ ಕರ್ಪ್ಯೂ ದೃಷ್ಟಿಯಿಂದ ಮೆಟ್ರೋ ರೈಲು ಸೇವೆಗಳನ್ನು ಸದರಿ ಎರಡು ದಿನಗಳಂದು ಇಡೀ ದಿನ ರದ್ದುಗೊಳಿಸಲಾಗುತ್ತದೆ ಎಂಬುದಾಗಿ ತಿಳಿಸಿದೆ.

ಸಾಮಾಜಿಕ ಅಂತರವನ್ನು ಕಾಪಾಡುವುದು, ಮುಖವಾಡ ಧರಿಸುವುದು, ಕೈ ನೈರ್ಮಲ್ಯತೆ, ಇತ್ಯಾದಿಗಳನ್ನು ಕಟ್ಟುನಿಟ್ಟಾಗಿ ನಿಗದಿಪಡಿಸಿದ ಕೋವಿಡ್-19 ಪ್ರೋಟೋಕಾಲ್ ಗಳ ಪ್ರಕಾರ ನಿರ್ವಹಿಸಲು ಸಾರ್ವಜನಿಕರನ್ನು ಕೋರಿದೆ.

Previous Post

ಹಿಂಬಾಗಿಲಿನಿಂದ ಪೊಲೀಸ್ ಲಾಕ್ಡೌನ್‌ ಜಾರಿ: ಹೈರಾಣಾಯ್ತು ಜನಜೀವನ..!

Next Post

ಒಂದೇ ಲಸಿಕೆಯನ್ನು ವಿವಿಧ ದರಗಳಲ್ಲಿ ಮಾರುತ್ತಿರುವ ಕೇಂದ್ರದ ಉದ್ದೇಶವೇನು?: ಮಮತಾ ಬ್ಯಾನರ್ಜಿ ಪ್ರಶ್ನೆ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಒಂದೇ ಲಸಿಕೆಯನ್ನು ವಿವಿಧ ದರಗಳಲ್ಲಿ ಮಾರುತ್ತಿರುವ ಕೇಂದ್ರದ ಉದ್ದೇಶವೇನು?: ಮಮತಾ ಬ್ಯಾನರ್ಜಿ ಪ್ರಶ್ನೆ

ಒಂದೇ ಲಸಿಕೆಯನ್ನು ವಿವಿಧ ದರಗಳಲ್ಲಿ ಮಾರುತ್ತಿರುವ ಕೇಂದ್ರದ ಉದ್ದೇಶವೇನು?: ಮಮತಾ ಬ್ಯಾನರ್ಜಿ ಪ್ರಶ್ನೆ

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada