• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Namma Metro: ಮೆಟ್ರೋ 3ನೇ ಹಂತದ ಕಾಮಗಾರಿ: 6500 ಮರಗಳ ಮಾರಣಹೋಮಕ್ಕೆ ಮುಂದಾದ ಬಿಎಂಆರ್​​ಸಿಎಲ್​

ಪ್ರತಿಧ್ವನಿ by ಪ್ರತಿಧ್ವನಿ
July 29, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ನಮ್ಮ ಮೆಟ್ರೋದ 3ನೇ ಹಂತದ ಕಿತ್ತಳೆ ಮಾರ್ಗದ ಯೋಜನೆ ನಿರ್ಮಾಣಕ್ಕಾಗಿ 6500ಕ್ಕೂ ಹೆಚ್ಚು ಮರಗಳನ್ನು ಕಡಿಯಲು ಬಿಎಂಆರ್‌ಸಿಎಲ್ ಮುಂದಾಗಿದೆ. ಮೊದಲು 11,000 ಮರಗಳನ್ನು ಕಡಿಯುವ ಯೋಜನೆಯಿತ್ತು, ಆದರೆ ಪರಿಸರ ಹೋರಾಟಗಾರರ ಆಕ್ಷೇಪಣೆಯಿಂದಾಗಿ ಈ ಸಂಖ್ಯೆ ಕಡಿಮೆಯಾಗಿದೆ. ಈ ಯೋಜನೆಯಿಂದ ಪರಿಸರಕ್ಕೆ ಉಂಟಾಗುವ ಹಾನಿಯ ಬಗ್ಗೆ ಆತಂಕ ವ್ಯಕ್ತವಾಗಿದೆ.

ADVERTISEMENT

15,611 ಸಾವಿರ ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ
ಸದ್ಯ ಪರಿಸರ ಹೋರಾಟಗಾರರ ಆಕ್ರೋಶದ ನಡುವೆಯೂ 6500 ಮರಗಳನ್ನು ಕಟ್ ಮಾಡಲು ನಮ್ಮ ಮೆಟ್ರೋ ಮುಂದಾಗಿದೆ. ಎರಡು ಮಾರ್ಗವನ್ನು ಹೊಂದಿರುವ ಮೂರನೇ ಹಂತವು ಜೆಪಿ ನಗರದಿಂದ ಕೆಂಪಾಪುರ ಮತ್ತು ಹೊಸಹಳ್ಳಿಯಿಂದ ಕಡಬಗೆರೆಗೆ ಎರಡು ಎತ್ತರದ ಕಾರಿಡಾರ್‌ಗಳನ್ನು ಒಳಗೊಂಡಿದೆ. 15,611 ಸಾವಿರ ಕೋಟಿ ರೂ ವೆಚ್ಚದಲ್ಲಿ ಕಿತ್ತಳೆ ಮಾರ್ಗದ ಕಾಮಗಾರಿ ನಡೆಯಲಿದೆ.

ಒಟ್ಟು ಈ ಕಿತ್ತಳೆ ಮಾರ್ಗವು ಒಟ್ಟಾರೆ 44.65 ಕಿಮೀ ಉದ್ದವಿದೆ. ನಗರದಾದ್ಯಂತ ಸುಮಾರು 11 ಸಾವಿರ ಮರಗಳ ಮೇಲೆ ಪರಿಣಾಮ ಬೀರಬಹುದು ಆದರೆ ಯಾವುದೂ ಅಂತಿಮವಾಗಿಲ್ಲ. ಈ ಹಿಂದೆ ಮೆಟ್ರೋ ರೈಲು ನಿಗಮ 11,137 ಮರಗಳನ್ನು ಕಡಿಯಬೇಕು, ಇಲ್ಲವೇ ಸ್ಥಳಾಂತರಕ್ಕೆ ನಿರ್ಧರಿಸಿತ್ತು.

ಬಿಎಂಆರ್‌ಸಿಎಲ್ ಈ ಬಗ್ಗೆ ಜನರೊಂದಿಗೆ ಸಭೆ ಮಾಡಲಿದೆ. ಮೂರು ದಿನಗಳ ಕಾಲ ನಡೆಯುವ ಸಭೆಯಲ್ಲಿ ಸಾರ್ವಜನಿಕರು ತಮ್ಮ ಆಲೋಚನೆಗಳು ಮತ್ತು ಚಿಂತೆಗಳನ್ನು ಹಂಚಿಕೊಳ್ಳಬಹುದಾಗಿದೆ. ನಮ್ಮ ಮೆಟ್ರೋ ಅಧಿಕಾರಿಗಳು ಈ ಸಭೆಯ ನೇತೃತ್ವ ವಹಿಸಲಿದ್ದಾರೆ.

Tags: anti kannada in bmrclBangalorebjp protest bmrclbmrcbmrclbmrcl apply onlinebmrcl career 2025bmrcl civil engineer vacancybmrcl gate civil recruitmentbmrcl gate cutoff civilbmrcl gate notificationbmrcl graduate engineer civilbmrcl job through gatebmrcl md anjum parvezbmrcl md maheshwar raobmrcl notificationbmrcl recruitment 2025bmrcl selection process gatebmrcl through gate 2025graduate engineer jobs bmrclhow to apply bmrcljob in bmrclnamma metroyouth prank in bmrcl metro
Previous Post

DCM DK Shivakumar: ಶಾಸಕರ ಸಭೆ; ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ..!!

Next Post

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ - ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada