• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಕ್ರೋ ಫೈನಾನ್ಸ್: ವಿಶೇಷ ಕಾನೂನು ರಚಿಸಲು ಸಿಎಂ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
January 25, 2025
in Top Story, ಕರ್ನಾಟಕ, ರಾಜಕೀಯ, ಶೋಧ
0
ಮೈಕ್ರೋ ಫೈನಾನ್ಸ್: ವಿಶೇಷ ಕಾನೂನು ರಚಿಸಲು ಸಿಎಂ ಸಭೆ
Share on WhatsAppShare on FacebookShare on Telegram


ಮೈಕ್ರೋ ಫೈನಾನ್ಸ್ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಮುಖ್ಯಮಂತ್ರಿಗಳು ನಾಳೆಯೇ ಈ ಕುರಿತು ತುರ್ತು ಸಭೆ ಕರೆದಿದ್ದಾರೆ. ವಿಶೇಷ ಕಾನೂನು ರಚಿಸಲು ಹಾಗೂ ಶೋಷಣೆಯ ಪ್ರಕರಣಗಳನ್ನು ಮಟ್ಟ ಹಾಕಲು ಏನು ಮಾಡಬೇಕೆಂದು ನಿರ್ಧರಿಸಬೇಕಿದೆ.

ADVERTISEMENT




ಮೈಕ್ರೊ ಫೈನಾನ್ಸ್ ಏಜೆನ್ಸಿಗಳಿಂದಾಗುತ್ತಿರುವ ಶೋಷಣೆಯ ಬಗ್ಗೆ ಕಾನೂನು ರಚಿಸಲು ಸಾಧ್ಯವಾಗಿಲ್ಲ. ಕರ್ನಾಟಕ ಮೈಕ್ರೋ ಫೈನಾನ್ಸ್ ಇನ್ಸ್ಟಿಟ್ಯೂಷನ್ ರೆಗ್ಯೂಲೇಶನ್ ಆಫ್ ಮನಿ ಲೆಂಡಿಂಗ್ ಬಿಲ್ ರೂಪಿಸಲು ಸರ್ಕಾರ ಚಿಂತನೆ ಮಾಡುತ್ತಿದೆ. ನಾಳೆ ಇದನ್ನು ಮಂಡನೆ ಮಾಡಿ ಹಲವಾರು ವಿಷಯಗಳ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗುವುದು ಎಂದರು.

ಸಾಲ ಮರುಪಾವತಿಸಿಲ್ಲ ಎನ್ನುವ ಕಾರಣಕ್ಕೆ ಬಾಣಂತಿ ಸೇರಿದಂತೆ ಕುಟುಂಬದವರನ್ನೆಲ್ಲ ಹೊರ ಹಾಕಿ ಬೀಗ ಹಾಕಲಾಗಿದ್ದ

ರಾಜ್ಯಪಾಲರು ಹಲವಾರು ಬಿಲ್ಲುಗಳನ್ನು ಹಿಂತಿರುಗಿಸಿರುವ ಬಗ್ಗೆ ಸ್ಪಷ್ಟೀಕರಣ ನೀಡಲಾಗುವುದು ಎಂದು ಸಚಿವರು ಇದೆ ಸಂದರ್ಭದಲ್ಲಿ ತಿಳಿಸಿದರು.

Tags: convince others to think my waycrimeelectronics tutorialfinancefine tuning table saw fencefrancine lacquafunctions of customer relationship managementhow to be more convincinghow to become an air hostesshow to build circuitshow to persuade otherslawmicro adjuster fenceParliament of Indiasocial commentarysteps to convincetable saw fence with micro adjusterthe hindu newspaper analysisthehindu newspaper analysis
Previous Post

ಕರ್ನಾಟಕ ಸರ್ಕಾರ ಕಾರ್ಯಕಲಾಪಗಳ ನಿರ್ವಹಣೆ ನಿಯಮಗಳಿಗೆ ತಿದ್ದುಪಡಿ.

Next Post

ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ‘ಸ್ವಪ್ನ ಮಂಟಪ’

Related Posts

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
Top Story

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
August 26, 2026
0

ಮಂಗಳೂರು: ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿರುವ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್...

Read moreDetails
ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

August 26, 2026
ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

August 25, 2026
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

August 25, 2026
Next Post
ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ‘ಸ್ವಪ್ನ ಮಂಟಪ’

ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ‘ಸ್ವಪ್ನ ಮಂಟಪ’

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada