• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಏಪ್ರಿಲ್​ 1ರಿಂದ ಹಾಲು-ಮೊಸರು ದರ ಏರಿಕೆ.. ಯಾರು ಏನು ಹೇಳಿದ್ರು..?

ಕೃಷ್ಣ ಮಣಿ by ಕೃಷ್ಣ ಮಣಿ
March 27, 2025
in ಕರ್ನಾಟಕ, ರಾಜಕೀಯ
0
ಏಪ್ರಿಲ್​ 1ರಿಂದ ಹಾಲು-ಮೊಸರು ದರ ಏರಿಕೆ.. ಯಾರು ಏನು ಹೇಳಿದ್ರು..?
Share on WhatsAppShare on FacebookShare on Telegram

ರಾಜ್ಯದಲ್ಲಿರುವ ಕಾಂಗ್ರೆಸ್​ ಸರ್ಕಾರ ಜನರ ಮೇಲೆ ಬೆಲೆ ಏರಿಕೆ ಪ್ರಹಾರ ಮುಂದುವರಿಸಿದೆ. ಮೆಟ್ರೋ, ಬಸ್‌ ಟಿಕೆಟ್​ ದರ ಹೆಚ್ಚಳ ಬೆನ್ನಲ್ಲೇ ಈಗ ಹಾಲು ಮತ್ತು ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಪ್ರತೀ ಲೀಟರ್ ಹಾಲಿನ ಪ್ಯಾಕೇಟ್​ ದರ 4 ರೂಪಾಯಿ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹಾಲಿನ ದರ 5 ರೂಪಾಯಿ ಏರಿಕೆಗೆ ಕೆಎಂಎಫ್​ ಬೇಡಿಕೆ ಇಟ್ಟಿತ್ತು. ಸದ್ಯ ಕ್ಯಾಬಿನೆಟ್ 4 ರೂಪಾಯಿ ಏರಿಕೆಗೆ​​ ಸಮ್ಮತಿ ಸೂಚಿಸಿದೆ. ಏಪ್ರಿಲ್ 1 ರಿಂದಲೇ ಹೊಸ ದರ ಜಾರಿಗೆ ಬರಲಿದೆ.

ADVERTISEMENT

ಯುಗಾದಿ ಹಬ್ಬಕ್ಕೂ ಮುನ್ನವೇ ರಾಜ್ಯದ ಜನರಿಗೆ ಸರ್ಕಾರ ಬೆಲೆ ಏರಿಕೆಯ ಶಾಕ್ ಕೊಟ್ಟಿದೆ. ಸಚಿವ ಸಂಪುಟದ ನಿರ್ಧಾರದಂತೆ ಸದ್ಯ ಈ ಹಿಂದೆ ನೀಲಿ ಟೋನ್ಡ್​ ಹಾಲು ದರ ಲೀಟರ್‌ಗೆ 43 ರೂಪಾಯಿ ಇತ್ತು. ಈಗ 47 ರೂಪಾಯಿಗೆ ಏರಿಕೆಯಾಗಿದೆ. ಇನ್ನು ಹಸಿರು ಪಾಕೆಟ್‌‌ ಹಾಲು ದರ 50 ರೂಪಾಯಿ ಆಗಿದೆ. ಅರೆಂಜ್ ಸ್ಪೆಷಲ್ ದರ 54 ರೂಪಾಯಿ ಆಗಿದೆ. ಶುಭಂ ಟೋನ್ಡ್​ ಹಾಲು 55 ರೂಪಾಯಿ, ಸಮೃದ್ಧಿ ಹಾಲು 57 ರೂಪಾಯಿ, ಸಂತೃಪ್ತಿ ಹಾಲು 61 ರೂಪಾಯಿಗೆ ಹೆಚ್ಚಳವಾಗಿದೆ.

ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡಿರುವ 4 ರೂಪಾಯಿ ಹಣವನ್ನು ಹಾಲು ಉತ್ಪಾದಕರಿಗೆ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರದ ಹಾಲು ದರ ಹೆಚ್ಚಳ ನಿರ್ಧಾರವನ್ನ ರೈತರು ಹಾಗೂ ಹಾಲು ಉತ್ಪಾದಕರು ಸ್ವಾಗತಿಸಿದ್ದಾರೆ. ಹಸು, ಎಮ್ಮೆಗಳಿಗೆ ಹಾಕುವ ಇಂಡಿ, ಬೂಸದ ದರ ದುಪ್ಪಟ್ಟು ಮಾಡಲಾಗಿತ್ತು. ಇತ್ತೀಚೆಗೆ ಹೈನುಗಾರಿಕೆ ಮಾಡಲು ಕಷ್ಟಕರವಾಗಿದೆ. ಗ್ರಾಹಕರಿಗೆ 4 ರೂಪಾಯಿ ದರ ಏರಿಕೆ‌ ಮಾಡಿ, ಅದನ್ನು ರೈತರಿಗೆ ಕೊಡುವ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಆದ್ರೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಕೊಡುತ್ತಿದ್ದ 5 ರೂಪಾಯಿ ಸಹಾಯ ಧನ ನಿಲ್ಲಿಸಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.

Jaya Mruthyunjaya Swamiji: ಯತ್ನಾಳ್‌ ಸಿಎಂ ಆಗ್ತಾರೆ ಅನ್ನೋ ಹೊಟ್ಟೆಕಿಚ್ಚಿಗೆ BSY ಕುತಂತ್ರ ಮಾಡವ್ರೆ..! #bsy

ಹಾಲಿನ ದರ ಏರಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ನಾಯಕ ಎನ್​ ರವಿಕುಮಾರ್, ಈ ಸರ್ಕಾರ ಮನೆ ಮುರುಕ ಸರ್ಕಾರ.. ಹಾಲಿನ ದರ ಲೀಟರ್​ಗೆ 4 ರೂಪಾಯಿ ಏರಿಸಲು ನಿರ್ಧಾರ ಮಾಡಿದ್ದಾರೆ. ಜನರಿಗೆ ದರ ಏರಿಕೆ ಬರೆ ಹಾಕಿದ್ದಾರೆ. ಸರ್ಕಾರ ಕೂಡಲೇ ಹಾಲಿನ ದರ ಏರಿಕೆಯನ್ನ ವಾಪಸ್ ಪಡೆಯಬೇಕು, ಇಲ್ಲದಿದ್ರೆ ರಾಜ್ಯಾದ್ಯಂತ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ. ಹಾಲು ಉಪಯೋಗಿಸುವ ಗ್ರಾಹಕರೂ ಕೂಡ ರಾಜ್ಯ ಸರ್ಕಾರ ಪದೇ ಪದೇ ದರ ಏರಿಕೆ ಮಾಡುತ್ತಲೇ ಇದೆ. ಇದರಿಂದ ಮಧ್ಯಮ ವರ್ಗದ ಜನರು ಬದುಕುವುದು ಕಷ್ಟವಾಗಿದೆ ಎನ್ನುತ್ತಿದ್ದಾರೆ.

Tags: adrien and marinetteBJPCongress Partyfresh milk vending machinefresh milk vlogsfresh milk walin kiri toffee recipeget silky hair at homehow to increase milk fathow to reduce belly fatladybug and cat noirladybug and cat noir full episodesladybug and cat noir kissladybug and cat noir songmarinette and adrien kisspricesprogress trackingpure white milk cream prretisilky hair tips at hometoothpaste colour code meaningtracking progressಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗ್ರಾಹಕರಿಗೆ ಮತ್ತೆ ಶಾಕ್ ಕೊಟ್ಟ ಸಿದ್ದು ಸರ್ಕಾರ..

Next Post

ಸತೀಶ್​ ಜಾರಕಿಹೊಳಿ ಮುಖ್ಯಮಂತ್ರಿ ಆಗೋದು ಕನ್ಫರ್ಮ್​ ಆಗಿದ್ಯಾ..?

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಸತೀಶ್​ ಜಾರಕಿಹೊಳಿ ಮುಖ್ಯಮಂತ್ರಿ ಆಗೋದು ಕನ್ಫರ್ಮ್​ ಆಗಿದ್ಯಾ..?

ಸತೀಶ್​ ಜಾರಕಿಹೊಳಿ ಮುಖ್ಯಮಂತ್ರಿ ಆಗೋದು ಕನ್ಫರ್ಮ್​ ಆಗಿದ್ಯಾ..?

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada