• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ: ಸಿ.ಎಂ.ಸಿದ್ದರಾಮಯ್ಯ ಖಡಕ್ ನುಡಿ

ಪ್ರತಿಧ್ವನಿ by ಪ್ರತಿಧ್ವನಿ
March 24, 2025
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಒಕ್ಕೂಟಗಳ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ. ಸಚಿವ ಸಂಪುಟಕ್ಕೆ ವಿಷಯ ರವಾನೆ

ADVERTISEMENT

ಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು ಎನ್ನುವ ನಿಲುವಿಗೆ ಅಂಟಿಕೊಂಡ ಸಿಎಂ

ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ: ಸಭೆ ನಿರ್ಣಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ ಇಂದು ನಡೆಸಿದ ಸಭೆಯ ಮುಖ್ಯಾಂಶಗಳು:

• ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು.

• ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ.

• ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು.

*ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ಸಿಎಂ ಸೂಚಿಸಿದರು.

• ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಅವರು ಹೇಳಿದರು.

• ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ.

• ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಒಕ್ಕೂಟಗಳಿಂದ ಮನವಿ. ಇದಕ್ಕೆ ಒಪ್ಪದ ಸಿಎಂ*

Tags: CM Siddaramaiahcm siddaramaiah budgetFarmerskmf meeting with cm siddaramaiahmilk farmers protestsiddaramaiahsiddaramaiah budgetsiddaramaiah controversysiddaramaiah drought toursiddaramaiah in badamisiddaramaiah in bagalkotsiddaramaiah to visit badamisiddaramaiah toursiddaramaiah water wastage
Previous Post

ಸ್ಮಾರ್ಟ್ ಮೀಟರ್ ಖರೀದಿ ದರ ವೈಜ್ಞಾನಿಕ: ಬೆಸ್ಕಾಂ

Next Post

ಆಯುರ್ವೇದ ನಮ್ಮ ಮೂಲ, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!
ಇದೀಗ

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
January 27, 2026
0

ಬೆಂಗಳೂರು : ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ ಕರೆದು ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ವಿಧಾನಸಭೆಯಲ್ಲಿಂದು ಗಮನ...

Read moreDetails
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
Next Post

ಆಯುರ್ವೇದ ನಮ್ಮ ಮೂಲ, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

Recent News

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?
Top Story

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

by ಪ್ರತಿಧ್ವನಿ
January 27, 2026
Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ
Top Story

Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada