• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಮಿಲ್ಲರ್ ಶತಕ ವ್ಯರ್ಥ: ಭಾರತಕ್ಕೆ 16 ರನ್ ರೋಚಕ ಜಯ

Any Mind by Any Mind
October 2, 2022
in ಕ್ರೀಡೆ
0
ಮಿಲ್ಲರ್ ಶತಕ ವ್ಯರ್ಥ: ಭಾರತಕ್ಕೆ 16 ರನ್ ರೋಚಕ ಜಯ
Share on WhatsAppShare on FacebookShare on Telegram

ಮಧ್ಯಮ ಕ್ರಮಾಂಕದಲ್ಲಿ ಡೇವಿಡ್ ಮಿಲ್ಲರ್ ಸಿಡಿಸಿದ ಶತಕದ ಹೊರತಾಗಿಯೂ ದಕ್ಷಿಣ ಆಫ್ರಿಕಾ ತಂಡ 16 ರನ್ ನಿಂದ ಭಾರತ ವಿರುದ್ಧ ವೀರೋಚಿತ ಸೋಲುಂಡಿತು. ಈ ಗೆಲುವಿನೊಂದಿಗೆ ಭಾರತ ಮೂರು ಪಂದ್ಯಗಳ ಟಿ-20 ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿತು.

ADVERTISEMENT

ಗುವಾಹತಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 3 ವಿಕೆಟ್ ಗೆ 237 ರನ್ ಗಳಿಸಿತು. ಅಗಾಧ ಮೊತ್ತ ಬೆಂಬತ್ತಿದ ದಕ್ಷಿಣ ಆಫ್ರಿಕಾ 20 ಓವರ್ ಗಳಲ್ಲಿ 3 ವಿಕೆಟ್ ಗೆ 221 ರನ್ ಗಳಿಸಲಷ್ಟೇ ಶಕ್ತವಾಯಿತು.

ಕಠಿಣ ಗುರಿ ಬೆಂಬತ್ತಿದ ದಕ್ಷಿಣ ಆಫ್ರಿಕಾ 1 ರನ್ ಗೆ 2 ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ನಂತರ ಏರಿಯನ್ ಮರ್ಕರಂ (33) ಮತ್ತು ಕ್ವಿಂಟನ್ ಡಿ ಕಾಕ್ (ಅಜೇಯ 69) ಮೂರನೇ ವಿಕೆಟ್ ಗೆ 46 ರನ್ ಜೊತೆಯಾಟದ ಮೂಲಕ ಕುಸಿತ ತಪ್ಪಿಸಿದರು.

ನಾಲ್ಕನೇ ವಿಕೆಟ್ ಗೆ ಜೊತೆಯಾಟದ ಡೇವಿಡ್ ಮಿಲ್ಲರ್ ಮತ್ತು ಡಿಕಾಕ್ 13.4 ಓವರ್ ಗಳಲ್ಲಿ 174 ರನ್ ಜೊತೆಯಾಟದ ಮೂಲಕ ಹೋರಾಟ ನಡೆಸಿದರು. ಅದರಲ್ಲೂ ಮಿಲ್ಲರ್ 47 ಎಸೆತಗಳಲ್ಲಿ 8 ಬೌಂಡರಿ ಮತ್ತು 7 ಸಿಕ್ಸರ್ ಸೇರಿದ ಅಜೇಯ 106 ರನ್ ಬಾರಿಸಿದರು. ಆದರೆ ಅವರ ಹೋರಾಟ ವ್ಯರ್ಥವಾಯಿತು.

ದಕ್ಷಿಣ ಆಫ್ರಿಕಾ ಕೊನೆಯ ಓವರ್ ನಲ್ಲಿ 37 ರನ್ ಗಳಿಸಬೇಕಿತ್ತು. ಆದರೆ ಮೂರು ಸಿಕ್ಸರ್ ನೊಂದಿಗೆ 20 ರನ್ ಗಳಿಸಲಷ್ಟೇ ಶಕ್ತವಾಯಿತು.

ಸೂರ್ಯ-ರಾಹುಲ್ ಅರ್ಧಶತಕ

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಭಾರತ ಕೆಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಅರ್ಧಶತಕಗಳ ನೆರವಿನಿಂದ ಬೃಹತ್ ಮೊತ್ತ ದಾಖಲಿಸಿತು.

ರಾಹುಲ್ ಮತ್ತು ರೋಹಿತ್ ಮೊದಲ ವಿಕೆಟ್ ಗೆ 96 ರನ್ ಜೊತೆಯಾಟದ ಮೂಲಕ ಭರ್ಜರಿ ಆರಂಭ ನೀಡಿದರು. ರೋಹಿತ್ 37 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 43 ರನ್ ಬಾರಿಸಿ ಔಟಾದರು. ರಾಹುಲ್ 28 ಎಸೆತಗಳಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 57 ರನ್ ಬಾರಿಸಿದರು.

ನಂತರ ಜೊತೆಯಾದ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಮೂರನೇ ವಿಕೆಟ್ ಗೆ 102 ರನ್ ಪಾಲುದಾರಿಕೆ ನಡೆಸಿದದರು. ಸೂರ್ಯಕುಮಾರ್ 22 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್ ಒಳಗೊಂಡ 61 ರನ್ ಚಚ್ಚಿದರು. ಸೂರ್ಯಕುಮಾರ್ 18 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ದಾಖಲೆ ಬರೆದರು.

ವಿರಾಟ್ ಕೊಹ್ಲಿ 28 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 49 ರನ್ ಬಾರಿಸಿ ಅರ್ಧಶತಕದ ಹೊಸ್ತಿಲಲ್ಲಿ ಅಜೇಯರಾಗಿ ಉಳಿದರೆ, ದಿನೇಶ್ ಕಾರ್ತಿಕ್ 7 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 17 ರನ್ ಬಾರಿಸಿ ಅಜೇಯರಾಗಿ ಉಳಿದರು.

Previous Post

ನವರಾತ್ರಿ ಉಪವಾಸ ಬದಲು ಮಹಿಳೆಯರು ಸಂವಿಧಾನ ಓದಬೇಕು ಎಂದ ದಲಿತ ಉಪನ್ಯಾಸಕನನ್ನು ವಜಾ ಮಾಡಿದ ಕಾಶಿ ವಿವಿ

Next Post

ಅಮೆರಿಕಾದಲ್ಲಿ ಹಿಂದುತ್ವವನ್ನು ವಿರೋಧಿಸುತ್ತಿರುವ ಪ್ರಜಾಪ್ರಭುತ್ವವಾದಿ  ಹಿಂದೂಗಳು

Related Posts

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?
ಇದೀಗ

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
January 28, 2026
0

ಬೆಂಗಳೂರು : ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಅಬ್ಬರದ ಆಟಗಾರ್ತಿಯ ಗಾಯದ ನಡುವೆಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮಾಡು ಇಲ್ಲವೇ ಮಡಿ ಪರಿಸ್ಥಿತಿಯನ್ನು ಎದುರಿಸಲು ಯುಪಿ ವಾರಿಯರ್ಸ್...

Read moreDetails
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
ಬಾಂಗ್ಲಾ ಹಾದಿ ಹಿಡಿದ ಪಾಕ್‌:  ಟಿ20 ವಿಶ್ವಕಪ್ ಬಹಿಷ್ಕಾರದ ಗೊಡ್ಡು ಬೆದರಿಕೆ..

ಬಾಂಗ್ಲಾ ಹಾದಿ ಹಿಡಿದ ಪಾಕ್‌: ಟಿ20 ವಿಶ್ವಕಪ್ ಬಹಿಷ್ಕಾರದ ಗೊಡ್ಡು ಬೆದರಿಕೆ..

January 26, 2026
ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

January 24, 2026
ಬಾರತದಲ್ಲಿ ಪಂದ್ಯ ಆಡೋಕೆ ನಿಮಗೇನು ಪ್ರಾಬ್ಲಂ: ಬಾಂಗ್ಲಾಗೆ ಐಸಿಸಿ ತರಾಟೆ..

ಬಾರತದಲ್ಲಿ ಪಂದ್ಯ ಆಡೋಕೆ ನಿಮಗೇನು ಪ್ರಾಬ್ಲಂ: ಬಾಂಗ್ಲಾಗೆ ಐಸಿಸಿ ತರಾಟೆ..

January 22, 2026
Next Post
ಅಮೆರಿಕಾದಲ್ಲಿ ಹಿಂದುತ್ವವನ್ನು ವಿರೋಧಿಸುತ್ತಿರುವ ಪ್ರಜಾಪ್ರಭುತ್ವವಾದಿ  ಹಿಂದೂಗಳು

ಅಮೆರಿಕಾದಲ್ಲಿ ಹಿಂದುತ್ವವನ್ನು ವಿರೋಧಿಸುತ್ತಿರುವ ಪ್ರಜಾಪ್ರಭುತ್ವವಾದಿ  ಹಿಂದೂಗಳು

Please login to join discussion

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada