• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

Minimum Balance: ಜನ ಸಾಮಾನ್ಯರಿಂದ 10,000 ಕೋಟಿ ದಂಡ ವಸೂಲಿ ಮಾಡಿದ ಬ್ಯಾಂಕ್‌ಗಳು

by
June 24, 2020
in ದೇಶ
0
Minimum Balance: ಜನ ಸಾಮಾನ್ಯರಿಂದ 10
Share on WhatsAppShare on FacebookShare on Telegram

ಉಳಿತಾಯ ಖಾತೆದಾರರು ಕಳೆದ ಮೂರು ವರ್ಷಗಳಲ್ಲಿ 10,000 ಕೋಟಿ ರುಪಾಯಿಗಳನ್ನು ದಂಡ ಕಟ್ಟಿದ್ದಾರೆ. ಬ್ಯಾಂಕ್‌ ಅಕೌಂಟಿನಲ್ಲಿ ಕನಿಷ್ಟ ಬ್ಯಾಲೆನ್ಸ್‌ ಉಳಿಸಲು ಸಾಧ್ಯವಾಗದವರಿಂದ ಬ್ಯಾಂಕ್‌ಗಳು ಈ ಮೊತ್ತದ ದಂಡವನ್ನು ವಸೂಲಿ ಮಾಡಿದೆ. 18 ರಾಷ್ಟ್ರೀಕೃತ ಬ್ಯಾಂಕ್‌ಗಳು 6,155 ಕೋಟಿ ರುಪಾಯಿಗಳನ್ನು ಕಳೆದ ಮೂರು ವರ್ಷಗಳಲ್ಲಿ ವಸೂಲಿ ಮಾಡಿದೆ. ಅದೇ ಅವಧಿಯಲ್ಲಿ ಖಾಸಗೀ ಬ್ಯಾಂಕ್‌ಗಳು 3,567 ದಂಡವನ್ನು ಸಾಮಾನ್ಯ ಉಳಿತಾಯ ಖಾತೆದಾರರಿಂದ ವಸೂಲಿ ಮಾಡಿದೆ ಎಂದು ಹಣಕಾಸು ಸಚಿವಾಲಯದ ರಾಜ್ಯ ಮಂತ್ರಿ ಅನುರಾಗ್‌ ಠಾಕೂರ್‌ ರಾಜ್ಯ ಸಭೆಯಲ್ಲಿ ಹೇಳಿದ್ದಾರೆ.

ADVERTISEMENT

ಕನಿಷ್ಟ ಬ್ಯಾಲೆನ್ಸ್‌ ನಿರ್ವಹಿಸಲು ಸಾಧ್ಯವಾಗದಿದ್ದರೆ ದಂಡ ಕಟ್ಟುವುದನ್ನು 2017 ರ ಎಪ್ರಿಲ್‌ನಲ್ಲಿ ಭಾರತದ ಅತಿದೊಡ್ಡ ಬ್ಯಾಂಕ್ ಎಸ್‌ಬಿಐ ಪರಿಚಯಿಸಿತ್ತು. 2017-18 ಹಣಕಾಸು ಅವಧಿಯಲ್ಲಿ ಆ ಒಂದೇ ಬ್ಯಾಂಕ್‌ ವಸೂಲಿ ಮಾಡಿರುವ ದಂಡದ ಮೊತ್ತವೇ 2,400 ಕೋಟಿ ದಾಟಿದೆ. 2018-19 ರಲ್ಲಿ 862 ಕೋಟಿ ರುಪಾಯಿಗಳನ್ನು ನಿವ್ವಳ ಲಾಭವಾಗಿ ಎಸ್‌ಬಿಐ ಘೋಷಿಸಿತು. ಇದಕ್ಕೂ ಮೊದಲಿನ ಎರಡು ವರ್ಷ ಬ್ಯಾಂಕ್‌ ನಷ್ಟದಲ್ಲಿದೆಯೆಂದು ಹೇಳಿತ್ತು. ಬಡ್ಡಿ ಆದಾಯವೂ ಇದರ ಲಾಭಕ್ಕೆ ಒಂದು ಬಹು ಮುಖ್ಯ ಕಾರಣವೆಂದು ಫಿನಾಂಶಿಯಲ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕೊಟಕ್ ಮಹೀಂದ್ರಾ ಬ್ಯಾಂಕ್, ಮತ್ತು ಇಂಡಸ್‌ಇಂಡ್ ಬ್ಯಾಂಕ್‌ನಲ್ಲಿನ ಉಳಿತಾಯ ಖಾತೆದಾರರು ಕನಿಷ್ಠ 10,000 ರೂ.ಗಳವರೆಗೆ ಬಾಕಿ ಉಳಿಸಿಕೊಳ್ಳಬೇಕು. , ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ರಮವಾಗಿ ಕನಿಷ್ಠ 2,000 ರೂ ಮತ್ತು 3,000 ರೂ ಗಳನ್ನು ತಮ್ಮ ಉಳಿತಾಯ ಖಾತೆಯಲ್ಲಿ ಉಳಿಸಬೇಕು. ಉಳಿತಾಯ ಖಾತೆಗಳಲ್ಲಿ ಉಳಿಸಬೇಕಾದ ಕನಿಷ್ಟ ಉಳಿತಾಯ ಪ್ರದೇಶಗಳನುಸಾರ ಭಿನ್ನವಾಗಿರುತ್ತೆ. ಮಾಸಿಕ ಸರಾಸರಿ ಉಳಿತಾಯ (MAB), ಮೆಟ್ರೋ ನಗರ, ನಗರ, ಅರೆನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ದಂಡ ಶುಲ್ಕಗಳು ಭಿನ್ನವಾಗಿರುತ್ತದೆ.

Tags: ಉಳಿತಾಯ ಖಾತೆಬ್ಯಾಂಕ್
Previous Post

ಕಳೆದ ಎರಡು ದಶಕದಲ್ಲಿ ಚೀನಾ ಬೆಳೆದು ನಿಂತ ಪರಿ ಹೇಗಿದೆ ಗೊತ್ತಾ?

Next Post

ಹೆಚ್1ಬಿ ವೀಸಾ ರದ್ದು ಮಾಡಿದ ಅಮೆರಿಕ; ಭಾರತದ ಆರ್ಥಿಕತೆಗೆ ಮತ್ತೊಂದು ಬರೆ

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ಹೆಚ್1ಬಿ ವೀಸಾ ರದ್ದು ಮಾಡಿದ ಅಮೆರಿಕ; ಭಾರತದ ಆರ್ಥಿಕತೆಗೆ ಮತ್ತೊಂದು ಬರೆ

ಹೆಚ್1ಬಿ ವೀಸಾ ರದ್ದು ಮಾಡಿದ ಅಮೆರಿಕ; ಭಾರತದ ಆರ್ಥಿಕತೆಗೆ ಮತ್ತೊಂದು ಬರೆ

Please login to join discussion

Recent News

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada