• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಲಾಪ ಹಾಳು ಮಾಡಿದ್ದಕ್ಕೆ ಕಾಂಗ್ರೆಸ್ ನವರಿಗೆ ಜನ ಛೀ.. ಥೂ ಅಂತಿದ್ದಾರೆ : ಸಚಿವ ಬಿ.ಸಿ. ಪಾಟೀಲ್

Any Mind by Any Mind
June 7, 2022
in ಕರ್ನಾಟಕ, ವಿಡಿಯೋ
0
ಕಲಾಪ ಹಾಳು ಮಾಡಿದ್ದಕ್ಕೆ ಕಾಂಗ್ರೆಸ್ ನವರಿಗೆ ಜನ ಛೀ.. ಥೂ ಅಂತಿದ್ದಾರೆ : ಸಚಿವ ಬಿ.ಸಿ. ಪಾಟೀಲ್
Share on WhatsAppShare on FacebookShare on Telegram

ವಿಧಾನಸಭೆಯಲ್ಲಿ ಕಾಂಗ್ರೆಸ್ (Congress) ನವರು ಮಲ್ಕೊಂಡಿದ್ರು. ಆದ್ರೆ ಅವರಿನ್ನೂ ನಿದ್ದೆಯಿಂದ ಎದ್ದಿಲ್ಲ. ಕಾಂಗ್ರೆಸ್ ನವರು ಕಲಾಪವನ್ನ (Session) ಹಾಳು ಮಾಡಿದ್ದಕ್ಕೆ ಜನ ಛೀ, ತೂ ಅಂತಾ ಉಗೀತಿದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ (BC Patil) ಹೇಳಿದ್ದಾರೆ.

ADVERTISEMENT

ಗದಗನಲ್ಲಿ ಮಾದ್ಯಮದವರೊಂದಿಗೆ (Gadag) ಮಾತನಾಡಿ ಸಚಿವ ಬಿ.ಸಿ.ಪಾಟೀಲ್, ಆರು ದಿನದ ಕಲಾಪವನ್ನ ಯಾವ ಪುರುಷಾರ್ಥಕ್ಕೆ ಹಾಳು ಮಾಡಿದ್ರು ಗೊತ್ತಿಲ್ಲ. ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬಿಡಲಿಲ್ಲ. ಹೀಗಾಗಿ ರಾಜ್ಯದ ಜನ ಕಾಂಗ್ರೆಸ್ (State Congress) ನ್ನ ತಿರಸ್ಕಾರದಿಂದ ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. Bigger welcome offers tend to require three deposits https://parkirpintar.com/007-james-bond-style-casino-royale-cufflinks/ to get the full bonus.

ಜನರ ಗಮನ ಸೆಳೆಯುವುದಕ್ಕೆ ಮೇಕೆದಾಟು 2.0 (Mekedatu 2.0) ಅಂತಾ ಪಾದಯಾತ್ರೆ ನಡೆಸ್ತಿದ್ದಾರೆ. ಯಾರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಅನ್ನೋದು ಗೊತ್ತಾಗಬೇಕು. The video feed shows the dealer and the table. https://tpashop.com/las-vegas-nv-casinos-on-the-strip/ ಮೇಕೆದಾಟು ಯೋಜನೆಗೆ ಯಾರ ವಿರೋಧವೂ ಇಲ್ಲ.. ಬಿಜೆಪಿ ಸರ್ಕಾರದ (BJP Goverment) ವಿರೋಧ ಮೊದಲೇ ಇಲ್ಲ. ಕೇಂದ್ರದಿಂದ ಕ್ಲಿಯರನ್ಸ್ ಬಂದ ಕೂಡಲೇ ಕೆಲಸ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ಮುಂದುವರೆದು, ನಮ್ಮ ನೀರು ನಮ್ಮ ಹಕ್ಕು ಅಂದ್ರೆ ಕೇವಲ ಕಾಂಗ್ರೆಸ್ ನವರಗಷ್ಟೆ ನೀರಾ..? ಉಳಿದವರಿಗೆ ಸಂಬಂಧ ಇಲ್ವಾ..? ಮೇಕೆದಾಟು ಇವರಿಗೆ ಮನೆ ಪ್ರಾಪರ್ಟಿನಾ.. If https://clanchronicles.com/the-cosmopolitan-of-las-vegas-casino-in-las-vegas/ you start losing money as you place your wagers, that deposit will get smaller until it’s all gone, and you have to deposit more if you want to play. ? ಇಷ್ಟು ವರ್ಷ ಮೇಕೆದಾಟು ಬಗ್ಗೆ ಯಾಕೆ ಚಿಂತನೆ ಮಾಡಿಲ್ಲ? ಈಗೇಕೆ ಏಕಾ ಏಕಿ ಮೇಕೆದಟು ಅಂತಿದಾರೆ? ಎಂದು ಪ್ರಶ್ನಿಸಿ ತಾವು ಬದುಕಿದ್ದೇವೆ ಅಂತಾ ತೋರಿಸಿಕೊಳ್ಳಲು ಈ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ರಾಜಕೀಯದ ಗಿಮಿಕ್ ನಿಂದ ತಾವು ಇದಿವಿ ಅಂತಾ ತೋರಿಸುತ್ತಿದೆ. ಸದನದಲ್ಲಿ ಕಾಂಗ್ರೆಸ್ ನದ್ದು ಪಲಾಯನವಾದವಾಗಿದೆ ಎಂದು ಹೇಳಿದ್ದಾರೆ. In order to combat the influence of international online casinos in the Czech Republic, the government has instituted ISP and payment https://kellyrobbins.net/does-the-casino-tax-your-winnings/ service blocks towards unlicensed operators.

ಮೇಕೆದಾಟು ಡಿಕೆ ಶಿವಕುಮಾರ್ (DK Shivakumar) ಅವರ ಸ್ವ ಪ್ರತಿಷ್ಠೆ. This means that even if you https://casillascontracting.us/kewadin-casinos-sault-ste-marie-sault-ste-marie-mi-usa/ wager money, it might not count. ಡಿಕೆಶಿ ಶಕ್ತಿ ಪ್ರದರ್ಶನ, ತಾನು ಎಷ್ಟು ಬಲಿಷ್ಠ ಎಂಬುದನ್ನ ತೋರಿಸಲು ಪ್ರದರ್ಶನ ನಡೆದಿದೆ. ಪಾದಯಾತ್ರೆಯಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಚುನಾವಣೆ ಬರುತ್ತಿದೆ ಹೀಗಾಗಿ ಕಾಂಗ್ರೆಸ್ ಗಿಮಿಕ್ ಮಾಡುತ್ತಿದೆ ಎಂದು ಬಿ.ಸಿ.ಪಾಟೀಲ್ ಆರೋಪಿಸಿದರು.

Tags: Assembly joint sessionBc PatilBJPBJP GovermentCongress High CommandCongress Leader’sCongress PartyCovid 19Gadag DistrictMekedatu 2.0State Congressಕರೋನಾಕಾಂಗ್ರೆಸ್ ಪಕ್ಷಕೋವಿಡ್-19ಜನ ಛೀ.. ಥೂನರೇಂದ್ರ ಮೋದಿಬಿ.ಸಿ. ಪಾಟೀಲ್ಬಿಜೆಪಿಮೇಕೆದಾಟು 2.0ಸಿದ್ದರಾಮಯ್ಯ
Previous Post

ರೊಮೇನಿಯನ್, ಪೋಲೆಂಡ್ ಗಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಕಿರುಕುಳ, ಹಲ್ಲೆ!

Next Post

ಕಲಾಪ ಹಾಳು ಮಾಡಿದ್ದಕ್ಕೆ ಕಾಂಗ್ರೆಸ್ ನವರಿಗೆ ಜನ ಛೀ.. ಥೂ ಅಂತಿದ್ದಾರೆ : Minister BC Patil

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ಕಲಾಪ ಹಾಳು ಮಾಡಿದ್ದಕ್ಕೆ ಕಾಂಗ್ರೆಸ್ ನವರಿಗೆ ಜನ ಛೀ.. ಥೂ ಅಂತಿದ್ದಾರೆ : Minister BC Patil

ಕಲಾಪ ಹಾಳು ಮಾಡಿದ್ದಕ್ಕೆ ಕಾಂಗ್ರೆಸ್ ನವರಿಗೆ ಜನ ಛೀ.. ಥೂ ಅಂತಿದ್ದಾರೆ : Minister BC Patil

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada